ಆರೋಗ್ಯ

ಸೇಬು ಹಣ್ಣು ಪ್ರತಿದಿನ ತಿನ್ನುವುದರಿಂದ ಆಗುವ ಉಪಯೋಗಗಳೇನು ನಿಮಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ…

1310

ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.

* ಆಪಲ್ ಬೀಜ:-

ಆಪಲ್ ಬೀಜ ತಿನ್ನುವುದರಿಂದ ನಿಮ್ಮ ಜೀವಕ್ಕೇ ಕುತ್ತು ಬರಬಹುದು, ಏಕೆಂದರೆ ಇದರಲ್ಲಿ ವಿಷಕಾರಿ ಅಂಶವನ್ನ ಹೊರ ಹಾಕುವ ಶಕ್ತಿ ಇದೆ ಎಂದು ತಜ್ಞರು ತಿಳಿಸಿದ್ದಾರೆ.ಆಪಲ್ ನ ಬೀಜದಲ್ಲಿರುವ ಅಮಿಗ್ ಡಾಲಿನ್ ಎಂಬ ವಿಷಕಾರಿ ಅಂಶ ನಮ್ಮ ಜೀರ್ಣ ಪ್ರಕ್ರಿಯೆಯೊಂದಿಗೆ ಸೇರಿದಾಗ ಸೈನೈಡ್ ಬಿಡುಗಡೆ ಮಾಡುವ ಶಕ್ತಿಯನ್ನ ಹೊಂದಿದೆ. ಈ ಸೈನೈಡ್ ನಮ್ಮ ದೇಹದಲ್ಲಿನ ಆಕ್ಸಿಜನ್ ಪೂರೈಕೆಗೆ ಅಡ್ಡಿಯಾಗಿ ನಮ್ಮ ಜೀವಕ್ಕೆ ಕುತ್ತು ತರುತ್ತದೆ.

* ಆಪಲ್ ಸಿಪ್ಪೆ:-

ಕೆಲವು ತರಕಾರಿಗಳ ಸಿಪ್ಪೆಯಲ್ಲಿ ಆರೋಗ್ಯಕರ ಅಂಶಗಳು ಇವೆ ಎಂಬುದು ಸಾಮಾನ್ಯವಾಗಿ ಎಲ್ಲರಿಗು ತುಳಿದಿರುವಂತದ್ದು. ಹಾಗೆಯೆ ಆಪಲ್ ನ ಸಿಪ್ಪೆಯು ಕೂಡ ನಿಜಕ್ಕೂ ಆರೋಗ್ಯಕ್ಕೆ ಒಳ್ಳೆಯದು. ಆಪಲ್ ಸಾಕಷ್ಟು ನಾರಿನಂಶ, ನೀರಿನಂಶವಿರುವ ಹಣ್ಣು. ಇದು ಅಜೀರ್ಣವಾಗಿದ್ದರೆ ಅತ್ಯುತ್ತಮ ನೈಸರ್ಗಿಕ ಮದ್ದೂ ಹೌದು. ಅಲ್ಲದೆ, ಸಾಕಷ್ಟು ರೋಗ ನಿರೋಧಕ ಶಕ್ತಿಯಿರುವ ಇದನ್ನು ಸೇವಿಸುವುದು ನಿಜಕ್ಕೂ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

ಇದರ ಪೋಷಕಾಂಶದ ಮೂಲವಿರುವುದು ಸಿಪ್ಪೆಯಲ್ಲಿ ಎಂದರೆ ನೀವು ನಂಬಲೇಬೇಕು. ಸಿಪ್ಪೆ ಸಮೇತ ಆಪಲ್ ತಿನ್ನುವುದರಿಂದ ಚರ್ಮ, ಕೂದಲು ಆರೋಗ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯದು. ಆದರೆ ಇತ್ತೀಚೆಗೆ ಅದನ್ನು ಸಂರಕ್ಷಿಸಡಲು ಬಳಸುವ ಔಷಧಗಳು ನಮ್ಮ ಆರೋಗ್ಯಕ್ಕೆ ಖಂಡಿತಾ ಒಳ್ಳೆಯದಲ್ಲ. ಅದಕ್ಕಾಗಿ ಆಪಲ್ ತೊಳೆದುಕೊಂಡು, ಸಿಪ್ಪೆಯನ್ನ ತೆಗೆದು ನಂತರ ಚೆನ್ನಾಗಿ ತೊಳೆದುಕೊಂಡು ತಿನ್ನುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಿದ ಮೋದಿ ಸರ್ಕಾರ,.!!

    ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…

  • ಸರ್ಕಾರದ ಯೋಜನೆಗಳು

    ಕರ್ನಾಟಕ ರಾಜ್ಯದ ಈ ಗ್ರಾಮಕ್ಕೆ ಬಂದವರಿಗೆಲ್ಲಾ ಮೊಟ್ಟೆ ಫ್ರೀ ..!ತಿಳಿಯಲು ಈ ಲೇಖನ ಓದಿ….

    ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

  • ಸುದ್ದಿ

    40 ಗ್ರಾಂ ಚಿನ್ನವನ್ನೂ ನುಂಗಿದ ಗೂಳಿ ನಂತರ ಏನಾಯ್ತು ಗೊತ್ತೇ,.??

    ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ​ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್​, ಅಕ್ಟೋಬರ್​ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್​ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಇಂದು ಈ ರಾಶಿಗಳಿಗೆ ಶುಭಯೋಗ. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ.  .ನಿಮ್ಮ…

  • ಉಪಯುಕ್ತ ಮಾಹಿತಿ

    ಈ ಸಾಮಾನುಗಳು ನೀವು ಉಪಯೋಗಿಸಿದ್ರೆ ಕ್ಯಾನ್ಸರ್ ಕಾಯಿಲೆಯನ್ನು ಉಂಟು ಮಾಡುತ್ತದೆ ..!ತಿಳಿಯಲು ಈ ಲೇಖನ ಓದಿ ..

    ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 30 ಜನವರಿ, 2019 ನಿಮ್ಮ ಪ್ರಮುಖ ಆತಂಕ ಮತ್ತು ಒತ್ತಡದ ಒಂದು ಕಾರಣವೆಂದರೆ ಕೆಲವೊಮ್ಮೆಯಾದರೂ ನೀವು…