ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.
ಹೌದು,ಅದೇ ಮನೆಯ ನಿಮ್ಮ ಪೂಜಾ ಮಂದಿರದಲ್ಲಿರುವ ಕರ್ಪೂರ.ಎಲ್ಲರಿಗೂ ಗೊತ್ತಿರುವಂತೆ ಕರ್ಪೂರವನ್ನು ಸಾಮಾನ್ಯವಾಗಿ ದೇವರ ಪೂಜೆಗೆ ಬಳಸುತ್ತೇವೆ.ದೇವರಿಗೆ ಆರತಿ ಮಾಡಲು, ಮತ್ತು ಎಲ್ಲಾ ತರಹದ ಪೂಜಾ ಕಾರ್ಯಗಳಲ್ಲಿ ಕರ್ಪೂರ ಬಳಕೆಯಾಗುತ್ತೆ.ಇದನ್ನು ದೇವಸ್ಥಾನಗಳಲ್ಲಿ ತೀರ್ಥಕ್ಕೆ ಕೂಡ ಬಳಸುವುದಂಟು.ಯಾಕೆಂದ್ರೆ ನಾವು ತೀರ್ಥ ತೆಗೆದುಕೊಂಡಾಗ ಕರ್ಪೂರದ ವಾಸನೆ ಬರುತ್ತೆ.
ಇದನ್ನು ದೀಪಾರಾಧನೆಯಲ್ಲಿ, ಶುಭ ಕಾರ್ಯಗಳಲ್ಲಿ ಹೆಚ್ಚಾಗಿ ಉಪಯೋಗಿಸುತ್ತಿರುತ್ತೇವೆ. ಇದರಲ್ಲಿ ಅನೇಕ ಔಷದೀಯ ಗುಣಗಳಿವೆಯೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಇದು ಜ್ವರ, ಕೆಮ್ಮು,ಅಸ್ತಮಾ, ಮಾನಸಿಕ ವ್ಯಾಧಿಗಳನ್ನು ಗುಣಪಡಿಸುವ ಗುಣಗಳನ್ನು ಹೊಂದಿದ್ದು, ಸ್ತ್ರೀ,ಪುರುಷ ಜನನೇಂದ್ರಿಯಗಳನ್ನು ಉತ್ತೇಜನಗೊಳಿಸಲು ಸಹಕಾರಿಯೆಂದು ಹೇಳಲಾಗಿದೆ.
ಹಾವು, ಚೇಳು ಕಚ್ಚಿದಲ್ಲಿ ವಿಷವನ್ನು ಇಳಿಸುತ್ತದೆ…
ಹಾವು ಚೇಳು ಮುಂತಾದ ವಿಷಯುಕ್ತ ಜೀವಗಳು ಕಚ್ಚಿದರೆ ಬದುಕುಳಿಯುವುದು ತುಂಬಾ ಕಷ್ಟ.ಅನೇಕ ಮಂದಿ ಹಾವು ಕಚ್ಚಿ ಆಸ್ಪತ್ರೆಗೆ ಕರೆದೊಯ್ಯುವ ಮರ್ಗ್ ಮದ್ಯದಲ್ಲೇ ಮೃತ ಪಟ್ಟ ಅನೇಕ ಉದಾಹರಣೆಗಳಿವೆ.. ಕಾರಣ.. ವಿಷ ಏರಿರುವುದು.. ಹಾವು, ಚೇಳು ಕಚ್ಚಿದವರಿಗೆ.ಆಪಲ್ ರಸದಲ್ಲಿ ಆರ್ಧ ಗ್ರಾಂ ಕರ್ಪೂರವನ್ನು ಸೇರಿಸಿ ಗಂಟೆಗೊಮ್ಮೆ ಕುಡಿಸುತ್ತಿದ್ದರೆ, ಶರೀರದಲ್ಲಿರುವ ವಿಷ, ಬೆವರು, ಮೂತ್ರದ ರೂಪದಲ್ಲಿ ಹೊರದೂಡಲ್ಪಡುತ್ತದೆಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಈ ರೀತಿಯ ಪ್ರಥಮ ಚಿಕಿತ್ಸೆ ಕೊಟ್ಟು ನಂತರ ಆಸ್ಪತ್ರೆಗೆ ಸೇರಿಸಿ ಪ್ರಾಣಾಪಾಯದಿಂದ ಪಾರಾಗಬಹುದು.
ಸೊಳ್ಳೆಗಳಿಂದ ಮುಕ್ತಿ..
ಅರ್ಧ ಬಕೆಟ್ ನೀರಿನಲ್ಲಿ ಒಂದು ಹಿಡಿ ಬೇವಿನ ಸೊಪ್ಪು, ಕರ್ಪೂರ ಹಾಕಿ ಹಾವಿ ಬರುವವರೆಗೂ ಕುದಿಸಿ ಮನೆಯನ್ನು ವರೆಸಿದರೆ ನೊಣಗಳು ಅತ್ತ ಸುಳಿಯಲ್ಲ. ನೀರಿನಲ್ಲಿ ಕರ್ಪೂರದ ಬಿಲ್ಲೆಗಳನ್ನು ಹಾಕಿ ಮಂಚದ ಕೆಳಗೆ ಇರಿಸಿದರೆ, ಸೊಳ್ಳೆಗಳು ಬರುವುದಿಲ್ಲ.
ಕರ್ಪೂರದ ಪೇಸ್ಟ್ ನಿಂದ ಹಲ್ಲುಜ್ಜುವುದರಿಂದ ಬಾಯಿಯ ದುರ್ವಾಸನೆಯನ್ನು ದೂರ ಮಾಡಬಹುದು..ಆಯುರ್ವೇದದ ಪ್ರಕಾರ ಕರ್ಪೂರದಲ್ಲಿ ಹೇರಳವಾಗಿ ಅಡಗಿರುವ ಔಷಧಿ ಗುಣದಿಂದ ಜ್ವರ ಕೆಮ್ಮು ಮಾನಸಿಕ ಒತ್ತಡವನ್ನು ಕಡಿಮೆ ಮಾಡಬಹುದು.. ಅಲ್ಪ ಸ್ವಲ್ಪ ಹೃದಯ ಸಮಸ್ಯೆಗಳನ್ನೂ ನಿವಾರಿಸಿಕೊಳ್ಳಬಹುದು. ಆರ್ಥರೈಟಿಸ್ ನೋವನ್ನು ಕಡಿಮೆಯಾಗಿಸುತ್ತದೆ. ಅಂಟು ವ್ಯಾಧಿಗಳು ಬರದಂತೆ ತಡೆಯುತ್ತದೆ. ರಕ್ತವನ್ನು ಶುದ್ಧಿಮಾಡಿ ರಕ್ತ ಪ್ರಸಾರ ಸುಗಮವಾಗಿಸುತ್ತದೆ. ಅಷ್ಟೇ ಅಲ್ಲದೇ ಜನನೇಂದ್ರಿಯ ಗಳ ಉತ್ತೇಜಿಸಲು ಕೂಡ ಇದನ್ನು ಬಳಸುತ್ತಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…
ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…
ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…