ಉಪಯುಕ್ತ ಮಾಹಿತಿ

ಹಿಮ್ಮಡಿಗಳ ಬಿರುಕಿನ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

3463

ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ನಿಮ್ಮ ನೆಚ್ಚಿನ ಪಾದರಕ್ಷೆ ಯನ್ನು ತೊಡಲು ಹಿಂದೇಟು ಹಾಕುತ್ತಿದ್ದೀರಾ? ಒಡೆದ ಹಿಮ್ಮಡಿಗಳೇ ಇದಕ್ಕೆ ಕಾರಣವೇ? ಇದು ಕಾಣಿಸಬಾರದೆಂದು ಎಷ್ಟೇ ಪ್ರಯತ್ನ ಪಟ್ಟರೂ ಯಾವುದೋ ಸಂದ ರ್ಭದಲ್ಲಿ ಕಾಣಿಸಿಕೊಂಡು ಮುಜುಗರ ಅನುಭವಿಸಿದ್ದೀರಾ?

ಹಿಮ್ಮಡಿಗಳ ಬಿರುಕಿನ ಕಾರಣ ಎದುರಾಗುವ ನೋವಿನಿಂದ ಕೆಲವು ಪಾದ ರಕ್ಷೆಗಳನ್ನು ತೊಡಲೂ ಸಾಧ್ಯವಾಗುತ್ತಿಲ್ಲವೇ? ಬಿರುಕು ಮುಚ್ಚಿಕೊಳ್ಳಲು ಕಾಲುಚೀಲ ಧರಿಸುತ್ತಿದ್ದೀರಾ? ಈ ಬಿರುಕು ಗಳನ್ನು ತುಂಬುವ ವಿಧಾನಗಳೆಲ್ಲವೂ ಕೈ ಕೊಟ್ಟಿವೆಯೇ? ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಪಾದಗಳು ಇಡಿಯ ಶರೀರದ ಭಾರವನ್ನು ಹೊರಬೇಕಾದುದರಿಂದ ಇಲ್ಲಿಯ ಚರ್ಮ ಅತ್ಯಂತ ದಪ್ಪನಾಗಿರುತ್ತದೆ.

ಅದರಲ್ಲಿಯೂ ಅಂಚುಗಳಲ್ಲಿ ಹೆಚ್ಚು ದಪ್ಪನಾಗಿರುತ್ತದೆ. ಈ ದಪ್ಪನಾದ ಪಡೆ ಜೀವಕೋಶಗಳು ಸತ್ತರೂ ಸುಲಭವಾಗಿ ನಿವಾರಣೆಯಾಗದೇ ಅಂಟಿಕೊಂಡೇ ಇರುತ್ತವೆ.

ಕ್ರಮೇಣ  ಇವು ಒಣಗಿ ಸೆಳೆತ ಹೆಚ್ಚಾಗುವ ಕಾರಣ ಚಿಕ್ಕ ಬಿರುಕು ಉಂಟಾಗುತ್ತದೆ. ಒಣಗುವ ಪ್ರಮಾಣ ಹೆಚ್ಚಾದಂತೆ ಬಿರುಕು ಆಳವಾಗುತ್ತಾ ಹೋಗುತ್ತದೆ. ಆದ್ದರಿಂದ ಈ ಭಾಗವನ್ನು ಆಗಾಗ ಉಜ್ಜಿಕೊಂಡು ಈ ಸತ್ತ ಜೀವಕೋಶಗಳನ್ನು ನಿವಾರಿಸುತ್ತಾ ಇರಬೇಕು. ಒಣಚರ್ಮ, ದೇಹದ ಭಾರ ವನ್ನು ಸಮರ್ಪಕವಾಗಿ ಹರಡದ ವಿನ್ಯಾಸದ ಪಾದ ರಕ್ಷೆಗಳು, ಶಿಲೀಂಧ್ರದ ಸೋಂಕು, ಸ್ಥೂಲ ಕಾಯ, ಸ್ವಚ್ಛತೆಯಲ್ಲಿ ಕೊರತೆ ಮೊದಲಾದ ಕಾರಣ ಗಳಿಂದ ಈ ಬಿರುಕುಗಳು ಇನ್ನಷ್ಟು ಆಳಕ್ಕೆ ಇಳಿದು ಜವಾದ ಚರ್ಮವನ್ನು ಹರಿದು ರಕ್ತಬರಿಸಬಹುದು.

ಸಾಮಾನ್ಯವಾಗಿ ಬಿರುಕುಗಳು ಕಾಣಿಸಿಕೊಂಡ ಬಳಿಕವೂ ಇದರಲ್ಲಿ ತಕ್ಷಣಕ್ಕೆ ಯಾವುದೇ ನೋವು ಇರದ ಕಾರಣ ನಾವೆಲ್ಲರೂ ಇದನ್ನು ಅಲಕ್ಷಿಸಿಬಿಡುತ್ತೇವೆ.

ಅಯ್ಯೋ ನಾಳೆ ಸ್ನಾನ ಮಾಡಿಕೊಂಡಾಗ ಉಜ್ಜಿಕೊಂಡರಾಯಿತು ಎಂಬ ಅಸಡ್ಡೆಯಿಂದಲೇ ಹೆಚ್ಚಿನವರಿಗೆ ಈ ತೊಂದರೆ ಉಲ್ಬಣಾವಸ್ಥೆಗೆ ಅಂದರೆ ಸೋರಿಯಾಸಿಸ್ (psoriasis) ಎಂಬ ಸ್ಥಿತಿಗೆ ತಲುಪಲೂ ಕಾರಣವಾಗಬಹುದು.

ಆದ್ದರಿಂದ ಈ ಬಿರುಕುಗಳನ್ನು ಮುಚ್ಚುವತ್ತ ಎಷ್ಟು ಬೇಗನೇ ಮನಸ್ಸು ಮಾಡುತ್ತೀರೋ ಅಷ್ಟೇ ಉತ್ತಮ.

ಬನ್ನಿ, ಈ ನಿಟ್ಟಿನಲ್ಲಿ ಅತ್ಯಂತ ಸಮರ್ಥವಾದಮನೆಮದ್ದು ತಯಾರಿಸುವುದು ಹೇಗೆ ಎಂಬುದನ್ನು ನೋಡೋಣ:-

ಅಗತ್ಯವಿರುವ ಸಾಮಾಗ್ರಿಗಳು:-

* ಓಟ್ಸ್ ಅಥವಾ ಓಟ್ ಮೀಲ್ – ಎರಡು ದೊಡ್ಡ ಚಮಚ

* ಲಿಂಬೆ ರಸ – ಒಂದು ದೊಡ್ಡ ಚಮಚ

* ಉಪ್ಪು- ಎರಡು ಚಿಕ್ಕ ಚಮಚ

ಈ ಮೂರೂ ಪರಿಕರಗಳು ಸತ್ತ ಜೀವಕೋಶಗಳನ್ನು ಸಡಿಲಗೊಳಿಸಿ ನಿವಾರಿಸುವಲ್ಲಿ ಸಮರ್ಥವಾಗಿವೆ. ಲಿಂಬೆರಸ ಚರ್ಮದ ಜೀವಕೋಶಗಳನ್ನು ತೇವಗೊಳಿಸಿ ಪ್ರತಿ ಜೀವ ಕೋಶವನ್ನು ಬೇರೆ ಬೇರೆ ಯಾಗಿಸಲು ನೆರವಾಗುತ್ತದೆ ಹಾಗೂ ಬಿರುಕುಗಳಲ್ಲಿ ಆಶ್ರಯ ಪಡೆದಿದ್ದ ಕ್ರಿಮಿ, ಧೂಳು, ಕೀಟಾಣುಗಳನ್ನು ನಿವಾರಿಸಲು ನೆರವಾಗುತ್ತದೆ.

ಉಪ್ಪು ಮತ್ತು ಓಟ್ಸ್ ಸಡಿಲವಾದ ಈ ಜೀವಕೋಶ ಗಳನ್ನು ತಮ್ಮೊಂದಿಗೆ ಅಂಟಿಸಿ ಕೊಂಡು ಹೊರ ಹೋಗಲು ನೆರವಾಗುತ್ತವೆ. ಇದರಿಂದ ಬಿರುಕಿನ ಅಕ್ಕಪಕ್ಕದಲ್ಲಿದ್ದ ದಪ್ಪನೆಯ ಚರ್ಮದ ಭಾಗ ನಿಧಾನವಾಗಿ ನಿವಾರಣೆಯಾಗುತ್ತದೆ ಹಾಗೂ ಬಿರುಕಿನ ಆಳ ದಲ್ಲಿ ಹೊಸ ಚರ್ಮ ಬೆಳೆಯಲು ಸಾಧ್ಯವಾಗುತ್ತದೆ. ಕೆಲವೇ ದಿನಗಳಲ್ಲಿ ಈ ಬಿರುಕುಗಳು ಕಾಣದಂತೆ ಮಾಯವಾಗುತ್ತವೆ.

ತಯಾರಿಕಾ ವಿಧಾನ:-

* ಒಂದು ಚಿಕ್ಕ ಬೋಗುಣಿಯಲ್ಲಿ ಎಲ್ಲಾ ಸಾಮಾಗ್ರಿಗಳನ್ನು ಚೆನ್ನಾಗಿ ಮಿಶ್ರಣ ಮಾಡಿ.

* ಒಂದು ಅಗಲವಾದ ಬಕೆಟ್ ಅಥವಾ ಪಾತ್ರೆಯಲ್ಲಿ ಕೊಂಚವೇ ಬಿಸಿ ನೀರಿನಲ್ಲಿ ಕೊಂಚ ಉಪ್ಪು ಹಾಕಿ (ನಿಮ್ಮ ಪಾದಗಳು ಸಹಿಸುವಷ್ಟು) ಹಾಕಿ ಕೊಂಚ ಕಾಲ ಈ ನೀರಿನಲ್ಲಿ ಎರಡೂ ಪಾದಗಳನ್ನು ಮುಳುಗಿಸಿಡಿ.

* ಬಳಿಕ ಪಾದಗಳನ್ನು ನೀರಿನಿಂದ ಹೊರ ತೆಗೆದು ಟವೆಲ್‌ನಿಂದ ಒರೆಸಿಕೊಳ್ಳಿ.

* ಕಾಲುಗಳ ಕೆಳಗೆ ದಿಂಬೊಂದನ್ನು ಇಟ್ಟು ಪಾದಗಳಿಗೆ ಈ ಲೇಪನವನ್ನು ದಪ್ಪನಾಗಿ ಹಚ್ಚಿ. ಬಿರುಕುಗಳಿರುವಲ್ಲಿ ಕೆಲ ನಿಮಿಷಗಳ ಕಾಲ ಮಸಾಜ್ ಮಾಡಿ.

* ಈ ಲೇಪನವನ್ನು ಸುಮಾರು ಹದಿನೈದು ನಿಮಿಷಗಳ ಕಾಲ ಹಾಗೇ ಬಿಡಿ.

* ಬಳಿಕ ಉಗುರು ಬೆಚ್ಚನೆಯ ನೀರಿನಿಂದ ತೊಳೆದು ಕೊಳ್ಳಿ.

* ನಂತರವೂ ಪಾದಗಳನ್ನು ಸುಮಾರು ಹತ್ತು ನಿಮಿಷಗಳು ಬಿಸಿ ನೀರಿನಲ್ಲಿ ಮುಳುಗಿಸಿಡಿ.

* ಬಳಿಕ ಸ್ಕ್ರಬರ್ ಉಪಯೋಗಿಸಿ ಅಂಚಿನ ಭಾಗಗಳನ್ನು ಕೆರೆದು ತೆಗೆಯಿಸಿ. ಸ್ಕ್ರಬರ್ ಇಲ್ಲದಿದ್ದರೆ ಒರಟಾದ ಕಲ್ಲಿಗೆ ಉಜ್ಜಿಕೊಳ್ಳಲೂಬಹುದು.

* ಒಂದು ವಾರದ ಕಾಲ ಸತತವಾಗಿ ಈ ವಿಧಾನ ಅನುಸರಿಸಿದರೆ ಬಿರುಕುಗಳು ಇಲ್ಲವಾಗುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ  ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….

  • ಸೌಂದರ್ಯ

    ಚಳಿಗಾಲದಲ್ಲಿ ಫೇಶಿಯಲ್ ಮಾಡಿಸುವುದರಿಂದಾಗುವ ಆ 7 ಪ್ರಯೋಜನಗಳೇನು ಗೊತ್ತಾ?

    ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…

  • ಆಧ್ಯಾತ್ಮ

    ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.

    ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…

  • ಸಿನಿಮಾ

    ಯಶ್ ರಾಧಿಕಾ ಸು ಪುತ್ರಿಗೆ ಅಂಬಿ ತಾತನಿಂದ ಸ್ವರ್ಗದಿಂದ ಬಂತು ಗಿಫ್ಟ್… ಸುಮಲತಾ ಬಿಚ್ಚಿಟ್ಟ ಸತ್ಯ..

    ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…