ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ.
ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ ಅನ್ವಯಿಸಬೇಕು ಎಂದು ನ್ಯಾಯಪೀಠ ಹೇಳಿದ್ದು, ಎಲ್ಎಲ್ಆರ್ ಅಧಿಕೃತ ದಾಖಲೆ ಎಂದು ಪರಿಗಣಿಸಿ ವಾಹನ ಅಪಘಾತಕ್ಕೀಡಾದ ಸಂದರ್ಭದಲ್ಲಿ ಕಂಪನಿ ಪರಿಹಾರ ನೀಡಬೇಕು ಎಂದು ಸೂಚಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ನ ಜಾಮ್ನಗರದಲ್ಲಿ ಇದೇ ರೀತಿಯ ಲವ್ಸ್ಟೋರಿಯೊಂದು ಬೆಳಕಿಗೆ ಬಂದಿದೆ. ಬಹುತೇಕ ಲವ್ ಸ್ಟೋರಿಗಳಂತೆ ಈ ಕಥೆ ಕೂಡಾ ದುರಂತ ಅಂತ್ಯ ಕಂಡಿದೆ. ನಿಶ್ಚಿತಾರ್ಥವಾಗಿ ಎರಡು ತಿಂಗಳ ನಂತ್ರ ಭಾವಿ ಪತ್ನಿಗೆ ಎಲೆಕ್ಟ್ರಿಕಲ್ ಶಾಕ್ ಹೊಡದಿತ್ತು. ಇದ್ರಿಂದ ಯುವತಿಯ ಎರಡು ಕಾಲು, ಕೈ ಕತ್ತರಿಸಬೇಕಾಯ್ತು. ಇಷ್ಟಾದ್ರೂ ಆಕೆಯನ್ನೇ ಮದುವೆಯಾಗ್ತೇನೆಂದು ಭರವಸೆ ನೀಡಿದ್ದ ಭಾವಿ ಪತಿ ಆರು ತಿಂಗಳು ಆಕೆ ಜೊತೆ ಆಸ್ಪತ್ರೆಯಲ್ಲಿದ್ದ. ಆದ್ರೆ ಯುವತಿ ಬದುಕಿ ಬರಲಿಲ್ಲ. ಯುವತಿ ಶವಕ್ಕೆ ವಧುವಿನಂತೆ ಸಿಂಗಾರ ಮಾಡಿ ಅಂತ್ಯಸಂಸ್ಕಾರ ಮಾಡಲಾಯ್ತು. ಕಣ್ಣೀರಿನ…
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.
ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…