ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಾನಸಿಕವಾಗಿ ಚಿಂತೆ ಕಾಡುವುದು. ಹಳೆಯ ಸಂಬಂಧ, ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ.ವ್ಯವಹಾರಗಳನ್ನು ಮುಂದುವರಿಸಿಕೊಳ್ಳುವುದು ಉತ್ತಮ. ಕೋರ್ಟು ವ್ಯವಹಾರ ಗಳಲ್ಲಿ ಮುನ್ನಡೆ ಸಾಂಸಾರಿಕವಾಗಿ ಸಂಪ್ರಾಪ್ತಿಯಾಗಲಿದೆ. ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ.
ವಾಹನ ಚಾಲನೆಯಲ್ಲಿ ಜಾಗರೂಕರಾಗಿರಿ. ನಿರುದ್ಯೋಗಿ ಗಳಿಗೆ ಅನಿರೀಕ್ಷಿತ ಫಲ ತರಲಿದೆ. ನಿಮ್ಮ ಯೋಜನೆಗಳಿಗೆ ಕೊನೆಯ ಕ್ಷಣದಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಸುಗಮವಾಗಿ ಆಗುವವು.
ಹೊಸ ಕೆಲಸದ ಯೋಜನೆಗಳನ್ನು ಮಾಡುವುದರಿಂದ, ಅದು ನಿಮಗೆ ಯಶಸ್ಸು ನೀಡುತ್ತದೆ. ನಿಮ್ಮ ಸಹೋದ್ಯೋಗಿಗಳು ಸಾಕಷ್ಟು ಬೆಂಬಲ ನೀಡುತ್ತಿಲ್ಲ ಎಂದು ನಿಮಗನ್ನಿಸಬಹುದಾದರೂ ಇಂದು ತಾಳ್ಮೆ ಕಳೆದುಕೊಳ್ಳಬೇಡಿ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಆರ್ಥಿಕವಾಗಿ ಧನಸಂಗ್ರಹವಾದರೂ ಜಾಗ್ರತೆ ಇರಲಿ.
ಹತ್ತಿರದವರಿಂದಲೇ ಹೊಸ ಸಮಸ್ಯೆಯು ಎದುರಾಗುವ ಸಾಧ್ಯತೆ. ಐಷಾರಾಮಿ ಚಟುವಟಿಕೆಗಳಿಗೆ ವೆಚ್ಚ. ಹೊಸ ಮನೆಗೆ ಪ್ರವೇಶ ಮಾಡುವ ಸಾಧ್ಯತೆ. ಖರ್ಚು ವೆಚ್ಚಗಳು ಮಿತಿಮೀರದಂತೆ ಗಮನಹರಿಸಿರಿ.
ಪ್ರಯಾಣದಲ್ಲಿ ಎಚ್ಚರಿಕೆ ಇರಲಿ. ಹೆಚ್ಚು ಆದಾಯದ ಮೂಲವನ್ನು ಪಡೆಯುತ್ತೀರಿ. ಎಂದಿನಂತೆ ಕೆಲಸಗಳನ್ನು ಸಲೀಸಾಗಿ ಮುಂದುವರಿಸಿಕೊಂಡು ಹೋಗುವಿರಿ. ದಾಯಾದಿಗಳ ಬಗ್ಗೆ ಜಾಗ್ರತೆ.ನಿಮಗೆ ಬರುವ ಒಂದು ತಪ್ಪು ಮಾಹಿತಿ,ನಿಮ್ಮ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.
ಸಿಟ್ಟಾಗಬೇಡಿ,ಇದೆ ನಿಮ್ಮ ನಾಶಕ್ಕೆ ಕಾರನವಾಗಿತ್ತದೆ.ಆರೋಗ್ಯದ ಸಲುವಾಗಿ ಅತಿಯಾದ ಔಷಧ ಸೇವನೆ ಮಾಡುವುದು ಉತ್ತಮವಲ್ಲ. ಖರ್ಚು ಇದ್ದರೂ ಧನಾಗಮನ ಇದೆ.ಧಾನ್ಯ ವ್ಯವಹಾರದಲ್ಲಿ ಹಿನ್ನಡೆ.
ಕೌಟುಂಬಿಕ ಜೀವನದಲ್ಲಿ ಮಾನಸಿಕ ನೆಮ್ಮದಿ. ಅತಿಯಾದ ಮಾನಸಿಕ ಸಮಸ್ಯೆಯನ್ನು ದೂರವಿಡಿ. ದೊಡ್ಡ ವ್ಯವಹಾರವೊಂದರ ಬಗ್ಗೆ ಯೋಜನೆ ರೂಪಿಸುವ ಸಾಧ್ಯತೆ. ಆರೋಗ್ಯದ ಬಗ್ಗೆ ಬಗ್ಗೆ ಗಮನ ಇರಲಿ.
ಹಮ್ಮಿಕೊಂಡ ಕೆಲಸ ಕಾರ್ಯಗಳಲ್ಲಿ ವೈಫಲ್ಯ ಉಂಟಾಗುವ ಸಾಧ್ಯತೆ ವ್ಯವಹಾರಗಳ ಬಗ್ಗೆ ಹೆಚ್ಚಿನ ಜಾಗರೂಕತೆ ಅವಶ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಫಲ ಸಿಗಲಾರದು. ಮಾನಸಿಕ ನೆಮ್ಮದಿ. ಅನ್ಯವ್ಯಕ್ತಿಗಳ ಮಾತಿನಿಂದ ನಿಷ್ಠುರ.
ಇತರರು ಹೇಳುವ ಮಾತಿನಿಂದ ಕ್ರೋಧ. ನಿಮಗೆ ಪ್ರೇಮ ನಿವೇದನೆ ಮಾಡುವ ಸಾಧ್ಯತೆಗಳಿವೆ. ಹಂತ ಹಂತವಾಗಿ ಅಭಿವೃದ್ಧಿ ನೆಮ್ಮದಿಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ. ಕುಡಿಯುವ ಮತ್ತು ತಿನ್ನುವಾಗ ಎಚ್ಚರದಿಂದಿರಿ.ಭೂ ವಾಹನಾದಿಗಳಲ್ಲಿ ಸುಖ.
ಅತಿ ವಿನಯದಿಂದ ನಿಮ್ಮ ಮುಂದೆ ಬರುವ ಜನರಿಂದ ಮೋಸಕ್ಕೆ ಒಳಗಾಗುವ ಸಾಧ್ಯತೆ. ವಾಹನಗಳ ವ್ಯವಹಾರದಿಂದ ಅಧಿಕ ಲಾಭ ಧನಾತ್ಮಕ ಚಿಂತನೆ ನಿಮಗೆ ತುಂಬಾ ಸಹಾಯ ಮಾಡುತ್ತದೆ. ನ್ಯಾಯಾಲಯದ ವಿಚಾರಗಳಿಗಾಗಿ ನಡೆಸುವ ಅಲೆದಾಟ ಕಡಿಮೆಯಾಗುವುದು. ದಾಂಪತ್ಯದಲ್ಲಿ ಸುಖ ಸಂತೋಷ
ಜೀವನದ ಏಳಿಗೆಗಾಗಿ ಸಂಕಲ್ಪ. ಹೊಸ ಉದ್ಯೋಗ ಪಡೆಯುವುದಕ್ಕಿಂತ ಮೊದಲು, ಈಗಿರುವ ಕೆಲಸಕ್ಕೆ ರಾಜೀನಾಮೆ ನೀಡಬೇಡಿ. ಉತ್ತಮ ಭಾಗ್ಯ ನಿಮಗಿದೆ. ಬಂದ ಅವಕಾಶಗಳನ್ನು ಚೆನ್ನಾಗಿ ಉಪಯೋಗಿಸಿಕೊಳ್ಳಿ. ಭೂ ಸಂಬಂಧಿ ವ್ಯವಹಾರಗಳಲ್ಲಿ ತೊಡಗಿರುವವರ ವ್ಯವಹಾರದಲ್ಲಿ ಚುರುಕುತನ
ಮನೆಯಲ್ಲಿ ಮಂಗಳ ಕಾರ್ಯಗಳ ಪ್ರಸ್ತಾಪ. ಬಂಧು, ಮಿತ್ರರಿಂದ ಸಹಕಾರ. ದುಬಾರಿ ಸಾಹಸಕ್ಕೆ ಕೈಹಾಕುವ ಮೊದಲು ನಿಮ್ಮ ವಿವೇಚನೆ ಬಳಸಿ. ಹೊಸ ಕಾರ್ಯಗಳಿಗೆ ಉತ್ತಮ ಸಮಯವಲ್ಲ. ಹಣಕಾಸು ಲಾಭಗಳು ವಿವಿಧ ಮೂಲಗಳಿಂದ ಬರುತ್ತದೆ.ಆರ್ಥಿಕ ಅಡಚಣೆಗಳು ಬಂದರೂ ಹೆಚ್ಚಿನ ಸಮಸ್ಯ ಇಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….
ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್ ಮತ್ತು ಯಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…