ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ? ಶಾಕ್ ಆಗ್ಬೇಡಿ ಮುಂದೆ ಓದಿ…
ಹೌದು, ಹೀಗೆ ಒಂದು ವೇಳೆ ಹಾರ್ಟ್ ಅಟ್ಯಾಕ್ ಬರೋದು ಮೊದ್ಲೇ ಗೊತ್ತಾದ್ರೆ ಎಷ್ಟು ಜೀವಗಳ ಪ್ರಾಣ ಉಳಿಯುತ್ತೆ! ಇದು ತುಂಬ ಗಂಭೀರವಾದ ವಿಚಾರವಾಗಿದೆ ಇಂತಹ ತಂತ್ರಜ್ಞಾನವನ್ನು ತಮಿಳುನಾಡಿನ 10ನೇ ತರಗತಿ ಬಾಲಕನೊಬ್ಬ ಅಭಿವೃದ್ಧಿ ಪಡಿಸಿದ್ದಾನೆ. ಯಾವುದೇ ಮುನ್ಸೂಚನೆ ನೀಡದೇ ಇತ್ತೀಚೆಗೆ ಹಲವಾರು ಹೃದಯಾಘಾತಗಳು ಸಂಭವಿಸಿ ಎಷ್ಟೋ ಜನ ಆರೋಗ್ಯವಂತರು ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ.
ಹೃದಯಾಘಾತದ ಸಮಯದಲ್ಲಿ ಎದೆನೋವು ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಳ್ಳುವುದು ಸಾಮಾನ್ಯ. ಆದ್ರೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಸಮಯದಲ್ಲಿ ಎದೆನೋವಾಗಲಿ ಅಥವಾ ಉಸಿರಾಟದ ತೊಂದರೆಯಾಗಲಿ ಕಾಣಿಸಿಕೊಳ್ಳುವುದಿಲ್ಲ. ಕೆಲವೊಮ್ಮೆ “ಸೈಲೆಂಟ್ ಹಾರ್ಟ್ ಅಟ್ಯಾಕ್” ಅನ್ನು ಫ್ಲೂ ಜ್ವರ ಮತ್ತು ದೇಹದಲ್ಲಿನ ಏರುಪೇರು ಅಂತ ಅಂದುಕೊಂಡು ಸುಮ್ಮನಾಗುತ್ತೇವೆ.
ಪದೇ ಪದೇ ಹೀಗಾದಾಗ ಜನರು ಆರೋಗ್ಯದಲ್ಲಿ ಏನೋ ಏರುಪೇರಾಗಿದೆ ಅಂತ ಅಂದುಕೊಂಡು ಸುಮ್ಮನಾಗುತ್ತಾರೆ. ಆಕಾಶ್ ಅಜ್ಜ ಕೂಡ ಸೈಲೆಂಟ್ ಹಾರ್ಟ್ ಅಟ್ಯಾಕ್ನಿಂದ ಪದೇ ಪದೇ ಬಳಲುತ್ತಿದ್ದರು. ಇದು ಆಕಾಶ್ಗೆ ಹೊಸ ಡಿವೈಸ್ ಒಂದನ್ನು ಅಭಿವೃದ್ಧಿ ಪಡಿಸಲು ಪ್ರೇರಣೆಯಾಯಿತು.
ಸದ್ಯ ಈ ಪ್ರತಿಭಾನ್ವಿತ ಬಾಲಕ ಆಕಾಶ್ ಮನೋಜ್ ‘ಇನ್ನೊವೇಶನ್ ಸ್ಕಾಲರ್ಸ್ ಇನ್-ರೆಸಿಡೆನ್ಸ್’ ಕಾರ್ಯಕ್ರಮದನ್ವಯ ಪ್ರಣಬ್ ಮುಖರ್ಜಿಯವರ ರಾಷ್ಟ್ರಪತಿ ಆಗಿದ್ದಾಗ ಅತಿಥಿಯಾಗಿ ರಾಷ್ಟ್ರಪತಿ ಭವನದಲ್ಲಿ ವಾಸಿಸುತ್ತಿದ್ದಾನೆ. ಆತನ ಆವಿಷ್ಕಾರ ನಾನ್-ಇನ್ವೇಸಿವ್ ಸೆಲ್ಫ್ ಡಯಾಗ್ನೋಸಿಸ್ ಆಫ್ ಸೈಲೆಂಟ್ ಹಾರ್ಟ್ ಅಟ್ಯಾಕ್’ ಗುರುತಿಸಿ ಆತನಿಗೆ ರಾಷ್ಟ್ರಪತಿಗಳೊಂದಿಗೆ ಉಳಿದುಕೊಳ್ಳುವ ಭಾಗ್ಯ ದೊರೆತಿದೆ.
ಮನೋಜ್ ಅಭಿವೃದ್ಧಿ ಪಡಿಸಿರುವ ಸಾಧನದಲ್ಲಿ ಅತಿನೇರಳೆ ವಿಕಿರಣಗಳನ್ನು ಎಫ್ಎಬಿಪಿ3 ಸಂಗ್ರಹವಾಗಿರುವ ಚರ್ಮದ ಮೂಲಕ ಹಾಯಿಸಿದಾಗ ಅಲ್ಲಿರುವ ಪ್ರೊಟೀನ್ ಪ್ರಮಾಣವನ್ನು ಸೆನ್ಸರ್ ಗುರುತಿಸುತ್ತದೆ. ಮನೋಜ್ ಗೆ ಮುಂದೆ ಹೃದ್ರೋಗ ತಜ್ಞನಾಗುವ ಗುರಿಯಿದ್ದು ತಾನು ಅಭಿವೃದ್ಧಿಪಡಿಸಿದ ಸಾಧನದ ಪ್ರಯೋಜನವನ್ನು ಪ್ರತಿಯೊಬ್ಬ ಜನಸಾಮಾನ್ಯನಿಗೂ ತಲುಪಬೇಕು ಅನ್ನೋದು ಈ ಹುಡುಗನ ಗುರಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.