ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಹರ್ಷವರ್ಧನ್ 14 ವರ್ಷದ ಬಾಲಕ, ಗುಜರಾತ್’ನಲ್ಲಿ ನಡೆಯುತ್ತಿರುವ ವೈಬ್ರಂಟ್ ಜಾಗತಿಕ ಶೃಂಗಸಭೆಯಲ್ಲಿ ತಾನು ಡಿಸೈನ್ ಮಾಡಿದ ಡ್ರೋನ್ ಅನ್ನು ಪ್ರದರ್ಶನಕ್ಕೆ ತಂದಿದ್ದನು. ಈ ಡ್ರೋನ್ ಕಾರ್ಯವನ್ನು ಗಮನಿಸಿದ ಗುಜರಾತ್ ಸರ್ಕಾರ ತಮಗೆ ಅಂತಹ ಡ್ರೋನ್ ಬೇಕೆಂದು ಆತನ ಜೊತೆ ಬರೊಬ್ಬರಿ 5 ಕೋಟಿ ರೂಪಾಯಿಗಳ ಒಪ್ಪಂದ ಮಾಡಿಕೊಂಡಿದೆ.
ಈ ಡ್ರೋನ್ ಮಾಡುವ ಕೆಲಸ :- ಯುದ್ಧ ಪ್ರದೇಶಗಳಲ್ಲಿ, ಗಡಿ ಪ್ರದೇಶಗಳಲ್ಲಿ ಅಡಗಿಸಿ ಇಟ್ಟಿರುವ ಮದ್ದುಗುಂಡುಗಳನ್ನು ಗುರ್ತಿಸಿ, ಅವುಗಳನ್ನು ನಿಷ್ಕ್ರಿಯಗೊಳಿಸಲು ಉಪಯೋಗಿಸುವ ಮೂರು ವಿಧದ ಡ್ರೋನ್’ಗಳನ್ನು ಈ ಪುಟ್ಟ ಪೋರ ತಯಾರಿಸಿದ್ದಾನೆ.
ಈ ಆಲೋಚನೆ ಬಂದಿದ್ದು ಹೇಗೆ?
ಕಳೆದ ಒಂದು ವರ್ಷದಿಂದ ತಾನು ಇಂತಹ ಡ್ತೋನ್’ಗಳನ್ನು ನಿರ್ಮಿಸುತ್ತಿದ್ದು, ಟಿವಿ ನೋಡುವಾಗ ತುಂಬಾ ಜನ ಸೈನಿಕರು ಸ್ಪೋಟಕಗಳಿಂದ ಸಾವನ್ನಪ್ಪುವುದು, ತೀವ್ರವಾಗಿ ಗಾಯಗೊಳ್ಳುವುದನ್ನು ನೋಡಿ ಈ ಆಲೋಚನೆ ಬಂದಿರುವುದಾಗಿ ತಿಳಿಸಿದ್ದಾನೆ. ಈ ಮೂರು ವಿಧದ ಡ್ರೋನ್’ಗಳನ್ನು ತಯಾರಿಸಲು 5 ಲಕ್ಷ ರೂಪಾಯಿ ಖರ್ಚು ಮಾಡಿರುವುದಾಗಿ ತಿಳಿಸಿದ್ದಾನೆ.
ಡ್ರೋನ್’ನಲ್ಲಿ ಏನೇನಿದೆ :-
ಈ ಡ್ರೋನ್’ನಲ್ಲಿ ಇನ್ಫ್ರಾರೆಡ್, ಆರ್’ಜಿಬಿ ಸೆನ್ಸರ್ ಇರುತ್ತದೆ ಎಂದೂ, ಜೊತೆಗೆ ಥರ್ಮಲ್ ಮೀಟರ್, 21 ಮೇಗಾಪಿಕ್ಸಲ್ ಕ್ಯಾಮರ, ಮೆಕಾನಿಕಲ್ ಷಟ್ಟರ್ ಇರುತ್ತದೆ ಎಂದು ಹರ್ಷವರ್ಧನ್ ತಿಳಿಸಿದ್ದಾನೆ.
ಡ್ರೋನ್ ಕಾರ್ಯ ಹೇಗಿರುತ್ತೆ :-
ಇವುಗಳ ಸಹಾಯದಿಂದ ಹೈ ರಿಜಲ್ಯೂಷನ್ ಫೋಟೋಗಳನ್ನು ತೆಗೆದು ಕಳುಹಿಸುತ್ತದೆ ಎಂದು ವಿವರಿಸಿದ. ಭೂಮಿಯಿಂದ 2 ಅಡಿ ಗುರುತನ್ನು, 8 ಚದರ ಮೀಟರ್ ಪರಿಧಿಯಲ್ಲಿರುವ ಎಲ್ಲಾ ಜಾಗವನ್ನು ಈ ಡ್ರೋನ್ ಕವರ್ ಮಾಡುತ್ತದೆ. ಆ ಜಾಗದಲ್ಲಿ ಎಲ್ಲಿಯಾದರೂ ಸ್ಪೋಟಕಗಳು ಕಂಡು ಬಂದರೆ ತಕ್ಷಣ ಬೇಸ್ ಸ್ಟೇಷನ್’ಗೆ ಕಳುಹಿಸುತ್ತದೆ. ಇದರಲ್ಲಿ 50 ಗ್ರಾಂಗಳು ತೂಕದ ಬಾಂಬ್ ಒಂದು ಇದ್ದು, ಅದು ಸ್ಫೋಟಕಗಳನ್ನು ಧ್ವಂಸ ಮಾಡುತ್ತದೆ. ತನ್ನ ಕಂಪನಿ ಏರೋಬಾಟಿಕ್ಸ್ ಹೆಸರಿನಲ್ಲಿ ಈ ಡ್ರೋನ್ ಅನ್ನು ಈಗಾಗಲೇ ಪೇಟೆಂಟ್ ಸಹ ರಿಜಿಸ್ಟ್ರಾರ್ ಮಾಡಿಸಿದ್ದಾನೆ ಈ ಬಾಲಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.