ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಹರ್ಷವರ್ಧನ್ 14 ವರ್ಷದ ಬಾಲಕ, ಗುಜರಾತ್’ನಲ್ಲಿ ನಡೆಯುತ್ತಿರುವ ವೈಬ್ರಂಟ್ ಜಾಗತಿಕ ಶೃಂಗಸಭೆಯಲ್ಲಿ ತಾನು ಡಿಸೈನ್ ಮಾಡಿದ ಡ್ರೋನ್ ಅನ್ನು ಪ್ರದರ್ಶನಕ್ಕೆ ತಂದಿದ್ದನು. ಈ ಡ್ರೋನ್ ಕಾರ್ಯವನ್ನು ಗಮನಿಸಿದ ಗುಜರಾತ್ ಸರ್ಕಾರ ತಮಗೆ ಅಂತಹ ಡ್ರೋನ್ ಬೇಕೆಂದು ಆತನ ಜೊತೆ ಬರೊಬ್ಬರಿ 5 ಕೋಟಿ ರೂಪಾಯಿಗಳ ಒಪ್ಪಂದ ಮಾಡಿಕೊಂಡಿದೆ.
ಈ ಡ್ರೋನ್ ಮಾಡುವ ಕೆಲಸ :- ಯುದ್ಧ ಪ್ರದೇಶಗಳಲ್ಲಿ, ಗಡಿ ಪ್ರದೇಶಗಳಲ್ಲಿ ಅಡಗಿಸಿ ಇಟ್ಟಿರುವ ಮದ್ದುಗುಂಡುಗಳನ್ನು ಗುರ್ತಿಸಿ, ಅವುಗಳನ್ನು ನಿಷ್ಕ್ರಿಯಗೊಳಿಸಲು ಉಪಯೋಗಿಸುವ ಮೂರು ವಿಧದ ಡ್ರೋನ್’ಗಳನ್ನು ಈ ಪುಟ್ಟ ಪೋರ ತಯಾರಿಸಿದ್ದಾನೆ.
ಈ ಆಲೋಚನೆ ಬಂದಿದ್ದು ಹೇಗೆ?
ಕಳೆದ ಒಂದು ವರ್ಷದಿಂದ ತಾನು ಇಂತಹ ಡ್ತೋನ್’ಗಳನ್ನು ನಿರ್ಮಿಸುತ್ತಿದ್ದು, ಟಿವಿ ನೋಡುವಾಗ ತುಂಬಾ ಜನ ಸೈನಿಕರು ಸ್ಪೋಟಕಗಳಿಂದ ಸಾವನ್ನಪ್ಪುವುದು, ತೀವ್ರವಾಗಿ ಗಾಯಗೊಳ್ಳುವುದನ್ನು ನೋಡಿ ಈ ಆಲೋಚನೆ ಬಂದಿರುವುದಾಗಿ ತಿಳಿಸಿದ್ದಾನೆ. ಈ ಮೂರು ವಿಧದ ಡ್ರೋನ್’ಗಳನ್ನು ತಯಾರಿಸಲು 5 ಲಕ್ಷ ರೂಪಾಯಿ ಖರ್ಚು ಮಾಡಿರುವುದಾಗಿ ತಿಳಿಸಿದ್ದಾನೆ.
ಡ್ರೋನ್’ನಲ್ಲಿ ಏನೇನಿದೆ :-
ಈ ಡ್ರೋನ್’ನಲ್ಲಿ ಇನ್ಫ್ರಾರೆಡ್, ಆರ್’ಜಿಬಿ ಸೆನ್ಸರ್ ಇರುತ್ತದೆ ಎಂದೂ, ಜೊತೆಗೆ ಥರ್ಮಲ್ ಮೀಟರ್, 21 ಮೇಗಾಪಿಕ್ಸಲ್ ಕ್ಯಾಮರ, ಮೆಕಾನಿಕಲ್ ಷಟ್ಟರ್ ಇರುತ್ತದೆ ಎಂದು ಹರ್ಷವರ್ಧನ್ ತಿಳಿಸಿದ್ದಾನೆ.
ಡ್ರೋನ್ ಕಾರ್ಯ ಹೇಗಿರುತ್ತೆ :-
ಇವುಗಳ ಸಹಾಯದಿಂದ ಹೈ ರಿಜಲ್ಯೂಷನ್ ಫೋಟೋಗಳನ್ನು ತೆಗೆದು ಕಳುಹಿಸುತ್ತದೆ ಎಂದು ವಿವರಿಸಿದ. ಭೂಮಿಯಿಂದ 2 ಅಡಿ ಗುರುತನ್ನು, 8 ಚದರ ಮೀಟರ್ ಪರಿಧಿಯಲ್ಲಿರುವ ಎಲ್ಲಾ ಜಾಗವನ್ನು ಈ ಡ್ರೋನ್ ಕವರ್ ಮಾಡುತ್ತದೆ. ಆ ಜಾಗದಲ್ಲಿ ಎಲ್ಲಿಯಾದರೂ ಸ್ಪೋಟಕಗಳು ಕಂಡು ಬಂದರೆ ತಕ್ಷಣ ಬೇಸ್ ಸ್ಟೇಷನ್’ಗೆ ಕಳುಹಿಸುತ್ತದೆ. ಇದರಲ್ಲಿ 50 ಗ್ರಾಂಗಳು ತೂಕದ ಬಾಂಬ್ ಒಂದು ಇದ್ದು, ಅದು ಸ್ಫೋಟಕಗಳನ್ನು ಧ್ವಂಸ ಮಾಡುತ್ತದೆ. ತನ್ನ ಕಂಪನಿ ಏರೋಬಾಟಿಕ್ಸ್ ಹೆಸರಿನಲ್ಲಿ ಈ ಡ್ರೋನ್ ಅನ್ನು ಈಗಾಗಲೇ ಪೇಟೆಂಟ್ ಸಹ ರಿಜಿಸ್ಟ್ರಾರ್ ಮಾಡಿಸಿದ್ದಾನೆ ಈ ಬಾಲಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರು ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸೆ.28ಕ್ಕೆ 90ನೇ ವರ್ಷ ವಸಂತಕ್ಕೆ ಕಾಲಿಟ್ಟಿದ್ದ ಲತಾ ಮಂಗೇಶ್ಕರ್ ಅವರಿಗೆ ಇಂದು ನಸುಕಿನ ಜಾವ 2 ಗಂಟೆ ಸಮಯದಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಕುಟುಂಸ್ಥರು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಮಾಧ್ಯಮವೊಂದು ವರದಿ ಮಾಡಿದೆ. ಹಿಂದಿ ಭಾಷೆಯೊಂದರಲ್ಲೇ ಸುಮಾರು1 ಸಾವಿರಕ್ಕೂ…
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…
ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.
ಇಂಗ್ಲೆಂಡ್, ವೈದ್ಯ ಲೋಕ ಅದೆಷ್ಟು ಮುಂದುವರೆದಿದೆ ಎಂದರೆ ಮಾನವನ ರೋಗಗಳಿಗೇನು? ಪ್ರಾಣಿ, ಜಲಚರಗಳ ರೋಗಗಳಿಗೂ ಇದೀಗ ವೈದ್ಯರು ಚಿಕಿತ್ಸೆ ನೀಡುತ್ತಾರೆ. 1 ಗ್ರಾಂ ಮೀನಿನ ಯಶಸ್ವಿ ಶಸ್ತ್ರ ಚಿಕಿತ್ಸೆ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಯಶಸ್ವಿ ಶಸ್ತ್ರಚಿಕಿತ್ಸೆ, ಗೋಲ್ಡ್ ಫಿಶ್ ಹೊಟ್ಟೆಯಲ್ಲಿದ್ದ ಟ್ಯೂಮರ್ ಹೊರ ತೆಗೆದ ವೈದ್ಯೆ ಸೋನ್ಯಾ ಮೈಲ್ಸ್ ಶಸ್ತ್ರಚಿಕಿತ್ಸೆಗೆ 8,800 ರೂ ಖರ್ಚು. ಅದರಂತೆ ಇಂಗ್ಲೆಂಡ್’ನ ಬ್ರಿಸ್ಟಸ್’ನ ವೈದ್ಯೆ ಸೋನ್ಯಾ ಮೈಲ್ಸ್ ಕೇವಲ 1 ಗ್ರಾಂ ತೂಕದ ಮೌಲಿ ಪ್ರಜಾತಿಯ ಗೋಲ್ಡ್ ಫಿಶ್’ಗೆ ಶಸ್ತ್ರ…
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…