ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಡಿಗಳು ಹೆಚ್ಚು ಕಾಲ ಬಾಳುವುದು ತೀರ ಅಪರೂಪ ವಿಚಾರ. ಆದರೆ ನ್ಯೂಯಾರ್ಕ್ ನಲ್ಲಿ ಏಡಿಯೊಂದು ಬರೋಬ್ಬರಿ 132 ವರ್ಷ ಬದುಕಿದೆ.
ಕ್ಲಾಮ್ ಬಾರ್ ವೊಂದರಲ್ಲಿ ಕಳೆದ 20 ವರ್ಷಗಳಿಂದ ಆಕ್ವೇರಿಯಂನಲ್ಲಿದ್ದ ಈ ಏಡಿಯನ್ನು ಈಗ ಬಿಡುಗಡೆಗೊಳಿಸಲಾಗಿದೆ. ಆ್ಯಂಥೋನಿ ಎಂಬುವವರು 20 ವರ್ಷಗಳ ಹಿಂದೆ ಕ್ಲಾಮ್ ಬಾರ್ ಆರಂಭಿಸಿದ್ದರು.
ಈ ವೇಳೆ ಹಣ ನೀಡಿ ಲೂಯಿ ಹೆಸರಿನ ಏಡಿ ತಂದಿದ್ದರು. ಬಾರ್ ನಲ್ಲಿಯೇ ಆಕ್ವೇರಿಯಂ ಸಿದ್ದಪಡಿಸಿ, ಅದರಲ್ಲಿ ಏಡಿ ಸಾಕಿದ್ದರು. ಏಡಿಗೆ ಈಗ 132 ವರ್ಷಆಗಿರಬಹುದು ಎಂದು ಅಂದಾಜಿಸಲಾಗಿದೆ. ಲೂಯಿ ತೂಕ ಬರೋಬ್ಬರಿ 10 ಕೆ.ಜಿ. ಇದೆ ಎನ್ನುತ್ತಾರೆ ಆ್ಯಂಥೋನಿ.
ಕಳೆದ ವಾರ ಇಲ್ಲಿಗೆ ಆಗಮಿಸಿದ ಕೆಲವರು ಇದನ್ನು ತಮಗೆ ಮಾರುವಂತೆ ಕೋರಿದ್ದರು. ಈ ಮೊದಲು ಕೂಡ ಹಲವಾರು ಇದೇ ಬೇಡಿಕೆ ಇಟ್ಟಿದ್ದರು. ಆದರೆ ನನಗೆ ಆತನನ್ನು ಮಾರುವ ಇಚ್ಛೆ ಇರಲಿಲ್ಲ. ಈತ ನಮ್ಮ ಮನೆಯ ಸದಸ್ಯರಲ್ಲೊಬ್ಬನಾಗಿದ್ದ. ಆತನಿಗೆ ಸ್ವಾತಂತ್ರ್ಯ ನೀಡಲು ನಾವು ಇಚ್ಛಿಸಿದ್ದೆವು. ಹೀಗಾಗಿ ಲುಯಿಯನ್ನು ಸಮುದ್ರದಲ್ಲಿ ಬಿಟ್ಟು ಬಂದಿದ್ದೇವೆ ಎಂದು ಆ್ಯಂಥೋನಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದಲ್ಲಿ ಜಾರಿಯಾದ ಹೊಸ ಟ್ರಾಫಿಕ್ ದಂಡದ ಕುರಿತಾಗಿ ಸಾಕಷ್ಟು ಚರ್ಚೆಗಳು, ಪರ-ವಿರೋಧದ ಮಾತುಗಳು ಕೇಳಿಬರುತ್ತಿದೆ. ಅದರಲ್ಲೂ ಹೊಂಡ-ಗುಂಡಿಗಳಿಂದ ತುಂಬಿರುವ ರಸ್ತೆಗಳನ್ನು ಸರಿಪಡಿಸುವ ಜವಾಬ್ದಾರಿ ಕೂಡಾ ಸರ್ಕಾರಕ್ಕೆ ಇದೆ. ಸಂಚಾರ ನಿಯಮ ಉಲ್ಲಂಘಿಸಿದ ಬೈಕ್ ಸವಾರರು, ವಾಹನಗಳ ಚಾಲಕರಿಗೆ ದುಬಾರಿ ದಂಡ ವಿಧಿಸುವ ಬದಲು ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಒತ್ತು ನೀಡಿ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಟಿ ಸೋನು ಗೌಡ ಸವಾಲು ಹಾಕಿದ್ದಾರೆ. ಜನಸಾಮಾನ್ಯರು ಕಷ್ಟಪಟ್ಟು ಹಣ ಸಂಪಾದಿಸುತ್ತಾರೆ. ಅಧಿಕ ದಂಡ ವಿಧಿಸಿ ಅವರ ಜೀವನವನ್ನು…
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…