ಉಪಯುಕ್ತ ಮಾಹಿತಿ

14 ವಾಹನಗಳನ್ನು ಓಡಿಸಿ ದಾಖಲೆ ಬರೆದ 2ನೇ ತರಗತಿ ವಿದ್ಯಾರ್ಥಿ! ಮೈಸೂರಿನ ಈ ಸಾಹಸಿ ಬಗ್ಗೆ ತಿಳಿಯಲು ಇಲ್ಲಿ ನೋಡಿ…

297

7 ವರ್ಷದ  ಬಾಲಕಿಯಬ್ಬಳು 14 ವಾಹನಗಳನ್ನು ಚಾಲನೆ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ  ದಾಖಲೆ ನಿರ್ಮಿಸಿದ್ದಾಳೆ. ಮೈಸೂರಿನ 2ನೇ ತರಗತಿ ವಿದ್ಯಾರ್ಥಿ ಈ ಸಾಹಸ ಮಾಡಿದ್ದಾಳೆ.

2ನೇ ತರಗತಿ ಓದುತ್ತಿರುವ ರಿಫಾ ತಸ್ಕೀನ್ ದಾಖಲೆ ನಿರ್ಮಿಸಿರುವ ಪುಟ್ಟ ಬಾಲಕಿಯಾಗಿದ್ದಾಳೆ. ದ್ವಿಚಕ್ರ ವಾಹನದಿಂದ ಬಹುಚತ್ರದ ಲಾರಿಯ ಸ್ವೀ ರಿಂಗ್ ಹಿಡಿದು ಕು ಳಿತ ಬಾಲಕಿ ದೂಳೆಬ್ಬಿಸುವ ವೇಗದಲ್ಲಿ ಮೈಸೂರಿನ ಈದ್ಗಾ ಮೈದಾನದಲ್ಲಿ ಹಲವು ಸುತ್ತುಗಳನ್ನು ಹಾಕುವ ಮೂಲಕ ನೆರೆದಿದ್ದ ಜನರಲ್ಲಿ ಅಚ್ಚರಿಯನ್ನುಂಟು ಮಾಡಿದಳು. ಬಳಿಕ ಬನ್ನಿಮಂಟಪದ ಸಂತ ಸೋಸೆಫ್ ಶಾಲೆಯ ಆವರಣದಲ್ಲಿ ಒಟು 14 ವಾಹನಗಳನ್ನು ಚಾಲನೆ ಮಾಡಿದ್ದಾಳೆ.

ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನ ತೀರ್ಪುಗಾರ ಸಂತೋಷ್ ಅಗರ್ವಾರ್ ಅವರ ಉಪಸ್ಥಿತಿಯಲ್ಲಿ ರಿಫಾ ತಸ್ಕೀನ್ ವಾಹನ ಚಾಲನೆ ಮಾಡಿದಳು, ಲಾರಿ, ಆಂಬುಲೆನ್ಸ್, ದ್ವಿಚಕ್ರ ವಾಹನ ಹಾಗೂ ಕಾರು ಸೇರಿದಂತೆ 14 ವಿವಿಧ ವಾಹನಗಳನ್ನು ಓಡಿಸಿದ್ದಾಳೆ. ಈ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ಬಹುಚಕ್ರ ವಾಹನ ಚಾಲನೆ ಮಾಡಿದ ಬಾಲಕಿ ಎಂಬ ಕೀರ್ತಿಗೆ ತಸ್ಕಿ ನ್ ಪಾತ್ರಳಾಗಿದ್ದಾಳೆಂದು ಸಂತೋಷ್ಅಗರ್ವಾಲ್ ಅವರು ಘೋಷಣೆ  ಮಾಡಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಅಧಿಕೃತ ವೆಬ್ ಸೈಟ್ನಲ್ಲಿ ಬಾಲಕಿಯ ಹೆಸರನ್ನು ಸೇರ್ಪಡೆಗೊಳಿಸಲಾಗುತ್ತದೆ.  2018-19ನೇ ಸಾಲಿನ ವಾರ್ಷಿಕ ನಿಯತಕಾಲಿಕೆಯಲ್ಲೂ ಬಾಲಕಿಯ ಹೆಸರನ್ನು ಪ್ರಕಟಿಸಲಾಗುತ್ತದೆ ಎಂದು ಅಗರ್ವಾಲ್ ಅವರು ತಿಳಿಸಿದ್ದಾರೆ. ದಾಖಲೆ ಬರೆದಿರುವ ರಿಫಾಗೆ ಪ್ರಸ್ತುತ ತಾತ್ಕಾಲಿಕ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಮುಖ್ಯ ಪ್ರಮಾಣಪತ್ರವನ್ನು ಮುಂದಿನ 2 ವಾರಗಳಲ್ಲಿ ನೀಡಲಾಗುತ್ತದೆ. ವಾಹನಗಳ ಸಂಖ್ಯೆಗಳು, ದಾಖಲೆಯ ಪ್ರಾಮುಖ್ಯತೆ ಸೇರಿದಂತೆ ಇನ್ನಿತರೆ ಮಾಹಿತಿಗಳನ್ನು ಸ್ಥಳೀಯ ಸಾರಿಗೆ ಕಚೇರಿಯಿಂದ ಮಾಹಿತಿಗಳನ್ನು ಪಡೆದು, ಸ್ಥಳೀಯ ಶಾಸಕರ ಅನುಮತಿ ಪತ್ರ ಪಡೆದ ಬಳಿಕ ನೀಡಲಾಗುತ್ತದೆ ಎಂದಿದ್ದಾರೆ.

ತಾನು ಬರೆದಿರುವ ದಾಖಲೆಗೆ ಬಾಲಕಿ ರಿಫಾ ಸಂತಸವನ್ನು ವ್ಯಕ್ತಪಡಿಸಿದ್ದು, ಭವಿಷ್ಯದಲ್ಲಿ ನಾನು ಯುದ್ಧ ಪೈಲಟ್ ಆಗಬೇಕೆಂದು ಬಯಸಿದ್ದೇನೆಂದು ಹೇಳಿಕೊಂಡಿದ್ದಾಳೆ, ಭಾರತೀಯ ವಾಯು ಸೇನಗೆ ಸೇರ್ಪಡೆಗೊಳ್ಳಲು ಪುತ್ರಿ ಬಯಸಿದ್ದಾಳೆಂದು ರಿಫಾ ತಂದೆ ತಜುದ್ದೀನ್ ಅವರು ಹೇಳಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

      ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು….

  • ಸುದ್ದಿ

    ಪತಿ ಕಣ್ಮುಂದೆಯೇ ಪತ್ನಿಯ ಮೇಲೆ ಗ್ಯಾಂಗ್ ರೇಪ್- ದೂರು ನಿರಾಕರಿಸಿದಂತಹ ಯುಪಿ ಪೊಲೀಸ್ ನವರು…!

    ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…

  • ಸಿನಿಮಾ

    ಸಿನಿಮಾ ರಸಿಕರೇ ಅಪ್ಪಿ ತಪ್ಪಿ ಇವತ್ತು ಚಿತ್ರಮಂದಿರಗಳ ಕಡೆ ಹೋಗಬೇಡಿ.!ಏಕೆ ಗೊತ್ತಾ.?ಮುಂದೆ ನೋಡಿ…

    ಶುಕ್ರವಾರದ ಹೊಸ ಸಿನಿಮಾಗಳ ನೀರಿಕ್ಷೆಯಲ್ಲಿರುವ ಸಿನಿ ಪ್ರೇಕ್ಷಕರಿಗೆ ಶಾಕಿಂಗ್ ನ್ಯೂಸ್. ಈ ದಿನ ಯಾರೂ ಚಿತ್ರಮಂದಿರಗಳ ಹತ್ತಿರ ಸುಳಿಯಬೇಡಿ.

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…

  • ಸುದ್ದಿ

    ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

    ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…

  • ಸುದ್ದಿ

    ಔಟ್ ಡೇಟೆಡ್ ನೂಡಲ್ಸ್ ನಿಂದ ಮನೆ ಕಟ್ಟಿ ಮಲಗಿದ ಭೂಪ..!

    ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…