ಜ್ಯೋತಿಷ್ಯ

150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣದಿಂದ ಯಾವ ರಾಶಿಗೆ ಏನು ಫಲ..?ತಿಳಿಯಲು ಈ ಲೇಖನ ಓದಿ..

5823

ಈ ತಿಂಗಳ 31ರಂದು ಸಂಪೂರ್ಣ ಚಂದ್ರಗ್ರಹಣದ ಇದೆ. 150 ವರ್ಷಗಳಿಗೆ ಒಮ್ಮೆ ಮಾತ್ರ ಬರುವ ಈ ಗ್ರಹಣ ತುಂಬಾ ವರ್ಚ್ಯುವಲ್ ಎಂದು ಹೇಳುತ್ತಾರೆ. ಹುಣ್ಣಿಮೆ ದಿನ ಉಂಟಾಗುವ ಚಂದ್ರಗ್ರಹಣ ಸಂದರ್ಭದಲ್ಲಿ ಚಂದ್ರನು ’ಸೂಪರ್ ಬ್ಲೂ ಬ್ಲಡ್ ಮೂನ್’ ಆಗಿ ಕಾಣಿಸುತ್ತಾನೆಂದು, ಇದು ಅತ್ಯಂತ ಅಪರೂಪ ಎನ್ನುತ್ತಿದ್ದಾರೆ ತಜ್ಞರು.

ಖಂಡಗ್ರಾಸ ಚಂದ್ರಗ್ರಹಣ ಜನವರಿ 31, 2018 ರಂದು | ಯಾವ ರಾಶಿಗೆ ಏನು ಫಲ:-

ಇದೇ ತಿಂಗಳು ಅಂದರೆ ಜನವರಿ 31ರ ಬುಧವಾರದಂದು ಖಂಡಗ್ರಾಸ ಚಂದ್ರಗ್ರಹಣ ಇದ್ದು, ಅಶ್ಲೇಷ ನಕ್ಷತ್ರದಲ್ಲಿ ಚಂದ್ರನಿಗೆ ಪೂರ್ಣ ರಾಹು ಗ್ರಹಣವು ಗ್ರಸ್ತೋದಯವಾಗಿ ಗೋಚರವಾಗುತ್ತದೆ. ಅಂದು ಸಂಜೆ 5.17ಕ್ಕೆ ಗ್ರಹಣದ ಸ್ಪರ್ಶ ಕಾಲ ಆಗಲಿದ್ದು, ರಾತ್ರಿ 7.19ಕ್ಕೆ ಗ್ರಹಣ ಮಧ್ಯಕಾಲವಾಗಲಿದ್ದು, ರಾತ್ರಿ 8.41ಕ್ಕೆ ಗ್ರಹಣ ಮೋಕ್ಷ ಆಗಲಿದೆ.

ಗ್ರಹಣ ಕಾಲದ ವಿಶೇಷ ಸೂಚನೆಗಳು:-

* ಗ್ರಹಣದ ಆರಂಭ ಹಾಗೂ ಬಿಟ್ಟ ನಂತರ ಉಟ್ಟ ಬಟ್ಟೆಯಲ್ಲಿ ಸ್ನಾನ ಮಾಡಬೇಕು

* ಗ್ರಹಣ ದೋಷ ಇರುವವರು ಚಂದ್ರ ಬಿಂಬ ಹಾಗೂ ಅಕ್ಕಿಯನ್ನು ದಾನ ಮಾಡಬೇಕು

ಮೇಷ:

ಮೇಷ ರಾಶಿಯವರಿಗೆ ಹಲವು ಬಗೆಯಲ್ಲಿ ಸಮಸ್ಯೆಗಳು ಕಾಣುತ್ತಿವೆ. ನೀವೇ ಹುಡುಕಿಕೊಂಡು ಹೋಗಿ, ಸಮಸ್ಯೆಗೆ ಸಿಲುಕುವ ಸಂಭವವೂ ಇದೆ. ಹೊಸ ಸಾಹಸಗಳಿಗೆ ಕೈ ಹಾಕಲೇ ಬೇಡಿ.

ಎಲ್ಲವೂ ಸಮಸ್ಯೆ ಎಂಬುದನ್ನೇ ಸೂಚಿಸುತ್ತಿದೆ ಆದ್ದರಿಂದ ಈ ಲೇಖನದಲ್ಲಿ ತಿಳಿಸಿರುವಂತೆ ಪರಿಹಾರವನ್ನು ಕಡ್ಡಾಯವಾಗಿ ಅನುಸರಿಸಿ.  ಅತಿ ಮುಖ್ಯವಾದ ಕೆಲಸಗಳಿಗೆ ಮಾತ್ರ ಪ್ರಾಮುಖ್ಯತೆ ಕೊಡಿರಿ. ದಿಢೀರ್‌ ಪ್ರಯಾಣ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು.

ವೃಷಭ:-

ಈ ಗ್ರಹಣದಿಂದ ವೃಷಭ ರಾಶಿಯವರಿಗೆ ಕೆಲ ಶುಭ ಫಲಗಳನ್ನು ಹೇಳಬಹುದಾಗಿದೆ. ಅದರಲ್ಲೂ ಹಣಕಾಸಿನ ಅನುಕೂಲಗಳು ಗೋಚರಿಸುತ್ತಿವೆ. ಅಚ್ಚರಿಯ ಧನಾಗಮಗಳಿಗೆ ಸಿದ್ಧವಾಗಿರಿ. ಅನಿರೀಕ್ಷೆತ ಧನಪ್ರಾಪ್ತಿ.

ಅದು ಕೂಡ ನಿಮ್ಮ ಎಂದಿನ ಆದಾಯ ಮೂಲವಲ್ಲ. ಇದು ಹೊಸದಾದ ಆದಾಯ ಮೂಲದಿಂದ ಸಿಗುವ ಧನಲಾಭ.

ಮಿಥುನ:

ಈ ರಾಶಿಯವರಿಗೆ ಚಂದ್ರಗ್ರಹಣದ ಫಲಿತಾಂಶ ದಿಂದ ಒಳ್ಳೆಯದು ಮತ್ತು ಕೆಟ್ಟದ್ದು ಎರಡು ಸಹ ಲಭಿಸುತ್ತವೆ. ತುಂಬ ಸಾಮಾನ್ಯವಾಗಿ ಕಂಡುಬರುವುದು ಆರ್ಥಿಕ ನಷ್ಟ. ಯಾರಿಗಾದರೂ ಸಾಲ ಕೊಡಲಿಕ್ಕೆ ಹೋಗಬೇಡಿ.

ರಿಸ್ಕ್ ಇರುವಂಥ ಹೂಡಿಕೆಯಂತೂ ಮಾಡಲೇಬೇಡಿ. ಒಟ್ಟಾರೆ ಹಣಕಾಸಿನ ವ್ಯವಹಾರದಲ್ಲಿ ಬಹಳ ಎಚ್ಚರವಾಗಿರಬೇಕು.

ಕರ್ಕಾಟಕ :-

ಎಲ್ಲದಕ್ಕೂ ಹಿರಿಯರ ಮಾರ್ಗದರ್ಶನ ಪಡೆಯುವುದರಿಂದ ಬಲಬರಲಿದೆ.ಏನಾಗುತ್ತಿದೆ ಅಂತಲೇ ಗೊತ್ತಾಗದಂಥ ಸನ್ನಿವೇಶ ನಿಮ್ಮದು.

ಏಕೆ ತೊಂದರೆ ಆಗುತ್ತಿದೆ, ಇಂಥ ಸನ್ನಿವೇಶದಲ್ಲಿ ಸಿಕ್ಕಿಬಿದ್ದಿದ್ದು ಹೇಗೆ ಎಂದು ಗೊತ್ತಾಗುವಷ್ಟರಲ್ಲಿ ತಲೆ ಹಾರಿ ಹೋಗಿರುತ್ತದೆ.

 ಸಿಂಹ:

ಈ ದಿನ ವೈಯಕ್ತಿಕ ಸಮಸ್ಯೆಗಳ ನಿರ್ವಹಣೆಗೆ ಅಧಿಕ ಪ್ರಯತ್ನ ಬೇಡ ತಾನಾಗಿಯೇ ಪರಿಹಾರಗೊಳ್ಳಲಿದೆ. ಹಣಕಾಸಿನ ವಿಚಾರವಾಗಿ ಎಷ್ಟು ಹುಷಾರಾಗಿರುತ್ತೀರೋ ಅಷ್ಟು ಒಳ್ಳೆಯದು.

ದಿಢೀರ್ ನಷ್ಟ ತಂದೊಡ್ಡುವ ಗ್ರಹಣ ಇದು. ತುರ್ತು ಯೋಜನೆಗೆ ಕೈ ಹಾಕಲು ಹೋಗಬೇಡಿ. ಹಣ ಕಾಸಿನ ವಿಷಯಕ್ಕೆ ಸಂಬಂಧಿಸಿದ್ದು ಅನ್ನೋವಾಗ ಒಂದಕ್ಕೆ ಎರಡು ಸಲ ಪರಿಶೀಲಿಸಿ, ಸಹಿ ಮಾಡಿ. ಇನ್ನೊಬ್ಬರನ್ನು ಕುರುಡಾಗಿ ನಂಬಬೇಡಿ.

ಕನ್ಯಾ :-

ಹಣ ತರುವ ಅವಕಾಶಗಳು ಬರುವಾಗ ನೀವಾಗಿಯೇ ಅದನ್ನು ನಿರಾಕರಿಸಬೇಡಿ. ಮುಖ್ಯವಾಗಿ ನಿಮ್ಮ ಪ್ರತಿಭೆ ಯಾವುದರಲ್ಲಿದೆ ಆ ವಿಚಾರವಾಗಿಯೇ ಕೆಲ ಅವಕಾಶಗಳು ಹುಡುಕಿಕೊಂಡು ಬಂದು ಬಾಗಿಲು ತಟ್ಟುತ್ತವೆ.

ಈ ಗ್ರಹಣದಿಂದ ನಿಮಗೆ ಶುಭ ಫಲಗಳು ಇವೆ. ಅದರ ಸದುಪಯೋಗ ಮಾಡಿಕೊಳ್ಳಬೇಕಷ್ಟೇ.

ತುಲಾ:

ಚಂದ್ರ ಗ್ರಹಣದ ಫಲಿತಾಂಶ ಶುಭವಾಗಿದೆ. ಕುಟುಂಬದಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಲಿದೆ. ಕುಟುಂಬದಲ್ಲಿನ ಹಿರಿಯರ ಸಹಕಾರ ಮತ್ತು ಸ್ನೇಹಿತರಿಂದ ದೈಹಿಕ ಬಲ, ಆರ್ಥಿಕ ಬಲ ಹೆಚ್ಚಲಿದೆ.

ಸಹಾಯ ಅನ್ನೋದರ ಜತೆಗೆ ನಿಮಗೆ ಬೇಕಾದ ಸಹಕಾರ ದೊರೆಯುತ್ತದೆ.

ವೃಶ್ಚಿಕ :-

ವೃಶ್ಚಿಕ ರಾಶಿಯವರು ತಮ್ಮ ವರ್ಚಸ್ಸು ಹಾಗೂ ಸಮಾಜದಲ್ಲಿನ ಗೌರವದ ಬಗ್ಗೆ ಎಚ್ಚರ ವಹಿಸಬೇಕು. ಏಕೆಂದರೆ ಈ ಗ್ರಹಣವು ನಷ್ಟ ಮತ್ತು ಅವಮಾನವನ್ನು ಸೂಚಿಸುತ್ತಿದೆ. ದುಷ್ಟ ಆಲೋಚನೆ ಇರುವ ಜನರಿಂದ ದೂರ ಇರಿ.ನಿಮ್ಮ ಹೆಸರು ಹಾಳು ಮಾಡಬಹುದಾದ ಚಟುವಟಿಕೆಯಿಂದ ದೂರ ಇರಿ.

ಧನಸ್ಸು:

ಈ ಗ್ರಹಣವು ಅತ್ಯಂತ ಕೆಡಕು ತರುವುದು ನಿಮ್ಮ ರಾಶಿಗೆ ಎಚ್ಚರ ಎಚ್ಚರ!. ಆದ್ದರಿಂದ ಈ ತಿಂಗಳಿಡೀ ದೂರ ಪ್ರಯಾಣ ಮಾಡಲೇಬೇಡಿ.

ಮನೆಯಲ್ಲಿ ಕೂಡ ವಿದ್ಯುತ್ ಉಪಕರಣ, ಗ್ಯಾಸ್ ಸ್ಟೌ ಇತ್ಯಾದಿಗಳ ಬಗ್ಗೆ ಎಚ್ಚರವಿರಲಿ. ಯಾವುದೇ ಅಪಾಯಕ್ಕೆ ನೀವಾಗಿಯೇ ಕೈ ಹಾಕದಿರುವುದು ಉತ್ತಮ. ತಾಳ್ಮೆಯ ವರ್ತನೆಗೆ ನಿಧಾನ ಶುಭ ವೆನಿಸಲಿದೆ.

ಮಕರ :-

ನಿಮ್ಮ ರಾಶಿಯಿಂದ ಏಳನೇ ಮನೆಯಲ್ಲಿ ಗ್ರಹಣ ಸಂಭವಿಸುತ್ತಿದೆ. ಅಂದರೆ ಅದು ಕಳತ್ರ ಸ್ಥಾನ. ಆದ್ದರಿಂದ ಬಾಳ ಸಂಗಾತಿಯೊಂದಿಗೆ ಯಾವುದೇ ವಿಚಾರದಲ್ಲಿ ಜಗಳ ಮಾಡಿಕೊಳ್ಳುವುದಕ್ಕೆ ಹೋಗಬೇಡಿ. ಅವರನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುವುದಕ್ಕೆ ಪ್ರಯತ್ನಿಸಿ.ಆ ಮೂಲಕ ಯಾವುದೇ ಬಿಕ್ಕಟ್ಟು ಎದುರಾಗದಂತೆ ಎಚ್ಚರ ವಹಿಸಿ.

ಕುಂಭ:-

ನಿಮ್ಮ ರಾಶಿಗೆ ಸಂತೋಷದ ಫಲಿತಾಂಶ ಕೊಡುತ್ತದೆ ಚಂದ್ರ ಗ್ರಹಣ. ಹೊಸ ಉದ್ಯೋಗಿಗಳಿಗೆ ಔದ್ಯೋಗಿಕ ರಂಗದಲ್ಲಿ ಅನುಕೂಲ, ಪ್ರಗತಿ ಇದೆ. ನಿಮ್ಮ ವಯಕ್ತಿಕ ಸಂಬಂಧಗಳು ವೃದ್ಧಿಯಾಗುತ್ತವೆ. ಎಲ್ಲದರಲ್ಲೂ ಗೌರವ-ಮನ್ನಣೆಗಳು ಹೆಚ್ಚಾಗುತ್ತವೆ.

ಸಾಮಾಜಿಕ ಬದುಕಿನಲ್ಲಿ ಮಿಂಚುತ್ತೀರಿ. ಒಟ್ಟಿನಲ್ಲಿ ಈ ಗ್ರಹಣದಿಂದ ನಿಮಗೆ ಶುಭ ಫಲಗಳೇ ಜಾಸ್ತಿ.

ಮೀನ:-

ಮೀನ ರಾಶಿಯವರಿಗೆ ಈ ಬಾರಿಯ ಗ್ರಹಣ ಅಂಥ ಶುಭವಲ್ಲ. ಇದರಿಂದ ಆಗುವ ಮುಖ್ಯ ಸಮಸ್ಯೆ ಅಂದರೆ, ಮಾನಸಿಕ ಒತ್ತಡ.

ಅದರಲ್ಲೂ ನಾನಾ ಬಗೆಯ ಸಮಸ್ಯೆ ಹಾಗೂ ಸವಾಲುಗಳು ಎದುರಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…

  • ಸುದ್ದಿ

    ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ತಯಾರು ಮಾಡುತ್ತಿರುವ ಮಹಿಳೆ ಈಗ 1 ಕೋಟಿಯ ಒಡತಿ,.! ಏಗೆ ಗೊತ್ತಾ.?

    ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್‍ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…

  • ಸುದ್ದಿ

    ಈ ಕಿರಾತಕನೆ ನಮ್ಮ ಸೈನಿಕರನ್ನು ಕೊಂದವನು…ಇವನು ವಿಡಿಯೋದಲ್ಲಿ ಹೇಳಿದ್ದೇನು ಗೊತ್ತಾ?

    ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪಟ್ಟಣದಲ್ಲಿ ಸಿಆರ್​ಪಿಎಫ್​ ಬೆಂಗಾವಲು ಪಡೆಯ ಮೇಲೆ ನಡೆದ ಭೀಕರ ಆತ್ಮಾಹುತಿ ಉಗ್ರರ ದಾಳಿಯ ನಂತರ ದಾಳಿಯ ಹೊಣೆ ಹೊತ್ತ ಜೈಶ್​-ಇ-ಮೊಹಮ್ಮದ್​ ಉಗ್ರ ಸಂಘಟನೆ ವಿಡಿಯೊವೊಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಆತ್ಮಾಹುತಿ ದಾಳಿ ನಡೆಸಿದ ಉಗ್ರ ದಾಳಿಗೆ ಮುನ್ನ ಮಾತನಾಡಿದ ಕೊನೆಯ ವಿಡಿಯೊ ವೈರಲ್ ಆಗಿದೆ. ಹಿಂದೆ ಜೈಶ್ ಸಂಘಟನೆಯ ಧ್ವಜವನ್ನು ಹೊಂದಿರುವ ವಿಡಿಯೋದಲ್ಲಿ ದಕ್ಷಿಣ ಕಾಶ್ಮೀರದ ಕಾಕಪೊರದ ಆದಿಲ್​ ಅಲಿಯಾಸ್​ ವಕಾಸ್​ ಎಂಬ ಉಗ್ರ ಮಾತನಾಡಿದ್ದಾನೆ. ಅವನ ಸುತ್ತ ಹಲವು ಅತ್ಯಾಧುನಿಕ…

  • ರಾಜಕೀಯ

    ನೆಹರೂ, ಇಂದಿರಾಗಾಂಧಿ ನಂತರ ಸ್ಪಷ್ಟ ಬಹುಮತ ಪಡೆದ ಮೊದಲ ಪ್ರಧಾನಿ ನರೇಂದ್ರ ಮೋದಿ…!

    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…

  • ಸುದ್ದಿ

    ಹೆಚ್.ವಿಶ್ವನಾಥ್​ ವಿರುದ್ದ ಧೋಸ್ತಿ ಸರ್ಕಾರ ಗರಂ ; ನೀವು ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ.? ಎಂದು ಆವಾಜ್…..

    ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್​​ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…

  • ಸುದ್ದಿ

    ಅತಿ ಶೀಘ್ರವೇ ಬಿಡುಗಡೆಯಾಗಲಿದೆ ಜಿಯೋ ಗಿಗಾ ಫೈಬರ್: ಏನೆಲ್ಲ ಸೇವೆ ಉಚಿತ ಸಿಗುತ್ತೆ? ಇಲ್ಲಿದೆ ನೋಡಿ ಪೂರ್ಣ ಮಾಹಿತಿ..!

    ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…