ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

ಅಕ್ಕಿಯಲ್ಲದೆ ಗೋದಿ,ಹಾಲು ಇವುಗಳ ಬೆಲೆಯೂ ಬಹಳ ಕಡಿಮೆಯಿತ್ತು.ಅವುಗಳ ವಿವರಗಳನ್ನು ಒಮ್ಮೆ ನೋಡೋಣ…

15 ಕೆಜಿ ಬೇಳೆ ಕಾಳುಗಳು-30 ಪೈಸೆಗಳಿಂದ 50 ಪೈಸೆಗಳವರೆಗೂ ಇತ್ತಂತೆ !25 ಕೆಜಿ ಗೋದಿ-30ಪೈಸೆಗಳು ಮಾತ್ರ.
25 ಕೆಜಿ ಬಾರ್ಲಿ-20 ಪೈಸೆಗಳು ಮಾತ್ರ.
25 ಲೀಟರ್ ಹಾಲು-60 ಪೈಸೆ ಮಾತ್ರ.
ಮೇಕೆ/ಕುರಿ-1 ಇಲ್ಲವೇ 2 ರೂಪಾಯಿಗಳು ಮಾತ್ರ

ಹಸು/ದನ-10 ರೂಪಾಯಿಗಳು.
ಕುದುರೆ-120 ರೂಪಾಯಿಗಳು(ಈಗ ಐಷಾರಮಿ ಕಾರು ಹೊಂದಿದ್ದರೆ ಇರುವ ಮರ್ಯಾದೆ ಆಗ ಕುದುರೆಯನ್ನು ಹೊಂದಿದ್ದರೆ ಇರುತ್ತಿತ್ತು)
25 ಕೆಜಿ ಚಿನ್ನ-19 ಸಾವಿರ ರೂಪಾಯಿಗಳಂತೆ( ಚಿನ್ನದ ಬೆಲೆ ಆಕಾಲದಲ್ಲೂ ಹೆಚ್ಚಾಗಿಯೇ ಇತ್ತಂತೆ)

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KOLAR NEWS PAPER 25-12-2022
ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು….
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…