News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಹಣ ಕಾಸು

1595ನೇ ಇಸವಿಯಲ್ಲಿ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ

830

ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

ಅಕ್ಕಿಯಲ್ಲದೆ ಗೋದಿ,ಹಾಲು ಇವುಗಳ ಬೆಲೆಯೂ ಬಹಳ ಕಡಿಮೆಯಿತ್ತು.ಅವುಗಳ ವಿವರಗಳನ್ನು ಒಮ್ಮೆ ನೋಡೋಣ…

ಆ ಕಾಲದಲ್ಲಿ ರೂಪಾಯಿ ಚಲಾವಣೆಯಲ್ಲಿ ಇಲ್ಲದಿದ್ದರೂ,ಈಗಿನ ರೂಪಾಯಿಗೆ ಆಗ ಚಲಾವಣೆಯಲ್ಲಿದ್ದ ‘ಆಣೆ’ ಗಳಿಗೆ ಹೋಲಿಸಿ ಮಾಡಿದ ಲೆಕ್ಕವಿದು!

15 ಕೆಜಿ ಬೇಳೆ ಕಾಳುಗಳು-30 ಪೈಸೆಗಳಿಂದ 50 ಪೈಸೆಗಳವರೆಗೂ ಇತ್ತಂತೆ !25 ಕೆಜಿ ಗೋದಿ-30ಪೈಸೆಗಳು ಮಾತ್ರ.

25 ಕೆಜಿ ಬಾರ್ಲಿ-20 ಪೈಸೆಗಳು ಮಾತ್ರ.

25 ಲೀಟರ್ ಹಾಲು-60 ಪೈಸೆ ಮಾತ್ರ.

ಮೇಕೆ/ಕುರಿ-1 ಇಲ್ಲವೇ 2 ರೂಪಾಯಿಗಳು ಮಾತ್ರ

ಹಸು/ದನ-10 ರೂಪಾಯಿಗಳು.

ಕುದುರೆ-120 ರೂಪಾಯಿಗಳು(ಈಗ ಐಷಾರಮಿ ಕಾರು ಹೊಂದಿದ್ದರೆ ಇರುವ ಮರ್ಯಾದೆ ಆಗ ಕುದುರೆಯನ್ನು ಹೊಂದಿದ್ದರೆ ಇರುತ್ತಿತ್ತು)

25 ಕೆಜಿ ಚಿನ್ನ-19 ಸಾವಿರ ರೂಪಾಯಿಗಳಂತೆ( ಚಿನ್ನದ ಬೆಲೆ ಆಕಾಲದಲ್ಲೂ ಹೆಚ್ಚಾಗಿಯೇ ಇತ್ತಂತೆ)

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…

  • ಸುದ್ದಿ

    ಇಂದು ಚಂದನ್ ಶೆಟ್ಟಿ-ನಿವೇದಿತಾ ಗೌಡ ನಿಶ್ಚಿತಾರ್ಥ..ಎಲ್ಲಿ ಗೊತ್ತ ?

    ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…

  • ಆರೋಗ್ಯ

    ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

    ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…

  • ಸುದ್ದಿ

    ಹಳ್ಳಿ ಹುಡುಗನ ಮೇಲೆ ವಿದೇಶಿ ಹುಡುಗಿಯ ಪ್ರಪೋಸ್. ಪ್ರೇಮ ಕುರುಡೋ? ಪ್ರೇಮಿ ಕುರುಡೋ? ದೇವರೇ ಬಲ್ಲ..

    ಪ್ರೀತಿ ಎಂಬುದು ಒಂದು ಸುಮಧುರ ಅನುಭವ, ಪ್ರತಿಯೊಬ್ಬರ ಜೀವನದಲ್ಲಿ ಅನುಭವಿಸಬೇಕಾದ ಒಂದು ಫೀಲಿಂಗ್. ಮನುಷ್ಯನ ಜೀವನದಲ್ಲಿ ಒಂದು ಅವಿಭಾಜ್ಯ ಅಂಶ ಎಂದರೆ ಈ ಪ್ರೀತಿ ಎಂಬ ಫೀಲಿಂಗ್. ತಮಗೆಲ್ಲರಿಗೂ ತಿಳೆದಿರುವ ಹಾಗೆ ಪ್ರೀತಿ ಎಂಬುದು ಯಾವಾಗ, ಯಾರಿಗೆ, ಯಾವ ಜಾಗದಲ್ಲಿ, ಯಾವ ಕ್ಷಣದಲ್ಲಿ ಹೇಗೆ ಹುಟ್ಟುತ್ತದೆ ಎಂಬುದು ಹೇಳಲು ಬಹಳ ಕಷ್ಟಸಾಧ್ಯ.. ಯಾವ ರೂಪದಲ್ಲಿ ಯಾರ ಮೇಲಾದರೂ ಕೂಡ ಆಗಬಹುದು ಉದಾಹರಣೆಗೆ ಬಡವ ಶ್ರೀಮಂತ ,ಸುಂದರಿ ಕುರೂಪಿ , ಮುಸಲ್ಮಾನ ಲಿಂಗಾಯಿತ ಹೀಗೆ ಯಾವ ಧರ್ಮಗಳ ಮೇಲೆ…

  • ಸುದ್ದಿ

    ಪ್ರಸಿದ್ದ ಆಭರಣ ಶೋರೂಂಗಳ ಮೇಲೆ ಐಟಿ ದಾಳಿ, 125 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ…!

    ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು  ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ  ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ  ದಾಖಲೆ ಇಲ್ಲದ  ಆದಾಯವನ್ನು…