ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

ಅಕ್ಕಿಯಲ್ಲದೆ ಗೋದಿ,ಹಾಲು ಇವುಗಳ ಬೆಲೆಯೂ ಬಹಳ ಕಡಿಮೆಯಿತ್ತು.ಅವುಗಳ ವಿವರಗಳನ್ನು ಒಮ್ಮೆ ನೋಡೋಣ…

15 ಕೆಜಿ ಬೇಳೆ ಕಾಳುಗಳು-30 ಪೈಸೆಗಳಿಂದ 50 ಪೈಸೆಗಳವರೆಗೂ ಇತ್ತಂತೆ !25 ಕೆಜಿ ಗೋದಿ-30ಪೈಸೆಗಳು ಮಾತ್ರ.
25 ಕೆಜಿ ಬಾರ್ಲಿ-20 ಪೈಸೆಗಳು ಮಾತ್ರ.
25 ಲೀಟರ್ ಹಾಲು-60 ಪೈಸೆ ಮಾತ್ರ.
ಮೇಕೆ/ಕುರಿ-1 ಇಲ್ಲವೇ 2 ರೂಪಾಯಿಗಳು ಮಾತ್ರ

ಹಸು/ದನ-10 ರೂಪಾಯಿಗಳು.
ಕುದುರೆ-120 ರೂಪಾಯಿಗಳು(ಈಗ ಐಷಾರಮಿ ಕಾರು ಹೊಂದಿದ್ದರೆ ಇರುವ ಮರ್ಯಾದೆ ಆಗ ಕುದುರೆಯನ್ನು ಹೊಂದಿದ್ದರೆ ಇರುತ್ತಿತ್ತು)
25 ಕೆಜಿ ಚಿನ್ನ-19 ಸಾವಿರ ರೂಪಾಯಿಗಳಂತೆ( ಚಿನ್ನದ ಬೆಲೆ ಆಕಾಲದಲ್ಲೂ ಹೆಚ್ಚಾಗಿಯೇ ಇತ್ತಂತೆ)

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು…
ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶುಕ್ರವಾರ, 20/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹೊಸ ಉದ್ಯೋಗಗಳ ಹುಡುಕಾಟದಲ್ಲಿರುವರಿಗೆ ಹೇರಳ ಅವಕಾಶಗಳು ದೊರೆಯಲಿವೆ. ದೈವಕೃಪೆಯಿಂದ ಶುಭಫಲ ನಿಮ್ಮದಾಗಲಿದೆ. ಸ್ನೇಹಿತರು ಸಹಾಯಕೋರಿ ಬರಲಿದ್ದು,…
ದೇಹಕ್ಕೆ ಆರೋಗ್ಯಯುತ ರಕ್ತಕಣಗಳ ಸಂಖ್ಯೆ ಮುಖ್ಯ. ಇವುಗಳ ಸಂಖ್ಯೆ ಕುಂಠಿತವಾದರೆ ರಕ್ತಹೀನತೆ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಪ್ರತಿನಿತ್ಯ ಪೌಷ್ಟಿಕ ಆಹಾರ ಸೇವಿಸಿದರೆ ರಕ್ತಹೀನತೆಯನ್ನು ತಡೆಗಟ್ಟಬಹುದು. ಈ ಮೂಲಕ ದೇಹದಲ್ಲಿ ಅಧಿಕ ರಕ್ತಕಣಗಳ ಸಂಖ್ಯೆ, ಅವುಗಳ ಉತ್ಪಾದನೆ ಹಾಗೂ ರಕ್ತಚಲನೆಯನ್ನು ಸರಿದೂಗಿಸಬಹುದು. ರಕ್ತಕಣಗಳ ಸಂಖ್ಯೆ ಹೆಚ್ಚಿಸಲು ಬೀಟ್ರೂಟ್ ಮೊದಲಾದ ಹಸಿ ತರಕಾರಿ ಹಾಗೂ ಹಣ್ಣುಗಳು ನಮಗೆ ಸಹಾಯ ಮಾಡುತ್ತವೆ. ಹೆಚ್ಚಿನ ಪ್ರಮಾಣದಲ್ಲಿ ಇವುಗಳನ್ನು ಸೇವಿಸುವುದರಿಂದ ಆರೋಗ್ಯಯುತ ಬದುಕು ನಮ್ಮದಾಗಿಸಿಕೊಳ್ಳಬಹುದು. ಇಲ್ಲದಿದ್ದರೆ ವೈದ್ಯರ ಮೊರೆ ಹೋಗಬೇಕಾಗುತ್ತದೆ. ಹಸಿ ತರಕಾರಿಗಳ ಸೇವನೆ ಹಾಗೂ ಡ್ರೈ…
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…