ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

ಅಕ್ಕಿಯಲ್ಲದೆ ಗೋದಿ,ಹಾಲು ಇವುಗಳ ಬೆಲೆಯೂ ಬಹಳ ಕಡಿಮೆಯಿತ್ತು.ಅವುಗಳ ವಿವರಗಳನ್ನು ಒಮ್ಮೆ ನೋಡೋಣ…

15 ಕೆಜಿ ಬೇಳೆ ಕಾಳುಗಳು-30 ಪೈಸೆಗಳಿಂದ 50 ಪೈಸೆಗಳವರೆಗೂ ಇತ್ತಂತೆ !25 ಕೆಜಿ ಗೋದಿ-30ಪೈಸೆಗಳು ಮಾತ್ರ.
25 ಕೆಜಿ ಬಾರ್ಲಿ-20 ಪೈಸೆಗಳು ಮಾತ್ರ.
25 ಲೀಟರ್ ಹಾಲು-60 ಪೈಸೆ ಮಾತ್ರ.
ಮೇಕೆ/ಕುರಿ-1 ಇಲ್ಲವೇ 2 ರೂಪಾಯಿಗಳು ಮಾತ್ರ

ಹಸು/ದನ-10 ರೂಪಾಯಿಗಳು.
ಕುದುರೆ-120 ರೂಪಾಯಿಗಳು(ಈಗ ಐಷಾರಮಿ ಕಾರು ಹೊಂದಿದ್ದರೆ ಇರುವ ಮರ್ಯಾದೆ ಆಗ ಕುದುರೆಯನ್ನು ಹೊಂದಿದ್ದರೆ ಇರುತ್ತಿತ್ತು)
25 ಕೆಜಿ ಚಿನ್ನ-19 ಸಾವಿರ ರೂಪಾಯಿಗಳಂತೆ( ಚಿನ್ನದ ಬೆಲೆ ಆಕಾಲದಲ್ಲೂ ಹೆಚ್ಚಾಗಿಯೇ ಇತ್ತಂತೆ)

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…