ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.

ಅಕ್ಕಿಯಲ್ಲದೆ ಗೋದಿ,ಹಾಲು ಇವುಗಳ ಬೆಲೆಯೂ ಬಹಳ ಕಡಿಮೆಯಿತ್ತು.ಅವುಗಳ ವಿವರಗಳನ್ನು ಒಮ್ಮೆ ನೋಡೋಣ…

15 ಕೆಜಿ ಬೇಳೆ ಕಾಳುಗಳು-30 ಪೈಸೆಗಳಿಂದ 50 ಪೈಸೆಗಳವರೆಗೂ ಇತ್ತಂತೆ !25 ಕೆಜಿ ಗೋದಿ-30ಪೈಸೆಗಳು ಮಾತ್ರ.
25 ಕೆಜಿ ಬಾರ್ಲಿ-20 ಪೈಸೆಗಳು ಮಾತ್ರ.
25 ಲೀಟರ್ ಹಾಲು-60 ಪೈಸೆ ಮಾತ್ರ.
ಮೇಕೆ/ಕುರಿ-1 ಇಲ್ಲವೇ 2 ರೂಪಾಯಿಗಳು ಮಾತ್ರ

ಹಸು/ದನ-10 ರೂಪಾಯಿಗಳು.
ಕುದುರೆ-120 ರೂಪಾಯಿಗಳು(ಈಗ ಐಷಾರಮಿ ಕಾರು ಹೊಂದಿದ್ದರೆ ಇರುವ ಮರ್ಯಾದೆ ಆಗ ಕುದುರೆಯನ್ನು ಹೊಂದಿದ್ದರೆ ಇರುತ್ತಿತ್ತು)
25 ಕೆಜಿ ಚಿನ್ನ-19 ಸಾವಿರ ರೂಪಾಯಿಗಳಂತೆ( ಚಿನ್ನದ ಬೆಲೆ ಆಕಾಲದಲ್ಲೂ ಹೆಚ್ಚಾಗಿಯೇ ಇತ್ತಂತೆ)

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…