ಓದು ಮುಗಿದ ನಂತರ ಜೀವನದಲ್ಲಿ ಏನಾದರು ಸಾಧನೆ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಲ್ಲೂ ಇರುವುದು ಸಾಮಾನ್ಯವಾಗಿದೆ, ಓದು ಮುಗಿದ ನಂತರ ಏನಾದರು ಸಾಧನೆ ಮಾಡುವ ಬದಲು ಓದುವಾಗಲೇ ಏನಾದರು ಸಾಧನೆ ಮಾಡೋಣ ಅನುವ ಛಲಕ್ಕೆ ಬಿದ್ದು ನಮ್ಮ ದೇಶ ಮಾತ್ರವಲ್ಲದೆ ಬೇರೆ ದೇಶದವರು ಮೆಚ್ಚುವ ಕೆಲಸವನ್ನ ಮಾಡಿದ 16 ವರ್ಷದ ಹುಡುಗಿಯ ಈ ಕಥೆಯನ್ನ ಕೇಳಿದರೆ ನೀವು ಕೂಡ ಹೆಮ್ಮೆ ಪಡುತ್ತೀರಿ. ಸಾಮಾನ್ಯವಾಗಿ ಒಂದು AC ಖರೀದಿ ಮಾಡಬೇಕು ಅಂದರೆ ಏನಿಲ್ಲ ಅಂದರೆ 25 ಸಾವಿರ ರೂಪಾಯಿ ಬೇಕು, ಆದರೆ ಈ ಹುಡುಗಿ 1800 ರೂಪಾಯಿ ಖರ್ಚು ಮಾಡಿ AC ತಯಾರಿಸಿದ್ದಾಳೆ.
ಹೌದು ಉತ್ತರ ಪ್ರದೇಶದ ಜಾನ್ಸಿ ನಗರದಲ್ಲಿ ವಾಸವಿರುವ 16 ವರ್ಷದ ಕಲ್ಯಾಣಿ ಅನ್ನುವ ಹುಡುಗಿ ಹತ್ತಿರದ ಲೋಕಮಾನ್ಯ ತಿಲಕ್ ಕಾಲೇಜಿನಲ್ಲಿ PUC ವ್ಯಾಸಂಗ ಮಾಡುತ್ತಿದ್ದಾಳೆ, ಇನ್ನು ಈ ಹುಡುಗಿಯ ತಂದೆ ಮತ್ತು ತಾಯಿ ಇಬ್ಬರು ಕೂಡ ಶಿಕ್ಷಕರಾಗಿ ಕೆಲಸವನ್ನ ಮಾಡುತ್ತಿದ್ದಾರೆ. ಇನ್ನು ಯಾವಾಗಲು ಎಲ್ಲರಿಗಿಂತ ಬಹಳ ವಿಭಿನ್ನವಾಗಿ ಆಲೋಚನೆ ಮಾಡುತ್ತಿದ್ದ ಕಲ್ಯಾಣಿ ಬಹಳ ಕಡಿಮೆ ಬೆಲೆಯಲ್ಲಿ AC ತಯಾರಿಸಬೇಕು ಅನುವ ಆಲೋಚನೆ ಮಾಡಿದಳು, ಇನ್ನು ಆಕೆ ಮಾಡಿದ ಆಲೋಚನೆಯಂತೆ 12 ವೋಲ್ಟ್ DC ಫ್ಯಾನ್, ಐಸ್ ಬಾಕ್ಸ್, ಸೋಲಾರ್ ಸಿಸ್ಟಮ್ ಹಾಗು ಥರ್ಮಾಕೋಲ್ ಬಳಸಿಕೊಂಡು ಕೇವಲ 1800 ರೂಪಾಯಿಯಲ್ಲಿ ಒಂದು AC ತಯಾರಿಸಿದಳು ಕಲ್ಯಾಣಿ.
ಇನ್ನು ಈಕೆ ತಯಾರು ಮಾಡಿದ AC ಗೆ ಯಾವುದೇ ರೀತಿಯ ಕರೆಂಟ್ ಬೇಕಾಗಿಲ್ಲ ಮತ್ತು ಸೋಲಾರ್ ಶಕ್ತಿಯಿಂದ ಈ AC ಕಾರ್ಯ ನಿರ್ವಹಿಸುತ್ತದೆ, ಇನ್ನು ರೂಮ್ ನಲ್ಲಿ ಈ AC ಯನ್ನು ಅರ್ಧ ಘಂಟೆ ಚಾಲು ಮಾಡಿದರೆ ಸಾಕು ಆ ರೂಮ್ 5 ಡಿಗ್ರಿ ತಾಪಮಾನಕ್ಕೆ ಬಂದು ರೂಮ್ ತಂಪಾಗುತ್ತದೆ. ಇನ್ನು ಕಲ್ಯಾಣಿ ತಯಾರು ಮಾಡಿದ ಈ AC ಯನ್ನು ಇನ್ನಷ್ಟು ಡೆವೆಲಪ್ ಮಾಡಿದರೆ ಬೇಸಿಗೆಯಲ್ಲಿ ಬೆವರು ಸುರಿಸುವ ಬದಲು ಈ AC ಯನ್ನು ಬಳಸಬಹುದಾಗಿದೆ. ಇನ್ನು ಈ ಹುಡುಗಿಯ ಕಾರ್ಯದಕ್ಷತೆಯನ್ನ ನೋಡಿದ ಜಪಾನ್ ಮತ್ತು ಇನ್ನಿತರೇ ದೇಶಗಳು ತಮ್ಮ ದೇಶದ ಸೆಮಿನಾರ್ ಗಳಲ್ಲಿ ಪಾಲ್ಗೊಳ್ಳುವಂತೆ ಈ ಹುಡುಗಿಗೆ ಆಮಂತ್ರಣವನ್ನ ನೀಡಿದೆ, ಇನ್ನು ಅಷ್ಟೇ ಅಲ್ಲದೆ ಕಲ್ಯಾಣಿಯ ಈ ಐಡಿಯಾ ಬಗ್ಗೆ ವಿದೇಶಿ ಕಂಪನಿಗಳು ಆಸಕ್ತಿ ತೋರಿಸುತ್ತಿವೆ ಎಂದು ಹೇಳಲಾಗುತ್ತಿದೆ.
ಒಂದು ವಸ್ತುವನ್ನ ತಯಾರು ಮಾಡಿದ ಮೇಲೆ ಇಷ್ಟೇನಾ ಎಂದು ತುಂಬಾ ಜನ ಹೇಳುತ್ತಾರೆ, ಆದರೆ ಹಾಗೆ ಹೇಳುವವರಾರು ತಯಾರಿಸುವ ಹೊಸ ವಿಧಾನವನ್ನ ಕಂಡುಹಿಡಿಯುವ ಗೋಜಿಗೆ ಹೋಗುವುದಿಲ್ಲ. ಇನ್ನು ಕಲ್ಯಾಣಿ ಕಂಡುಹಿಡಿದಿರುವ ಈ AC ನ್ಯಾಷನಲ್ ಲೆವೆಲ್ ಗೆ ಸೆಲೆಕ್ಟ್ ಆಗಿದ್ದು ಈ ವಿನೂತನ ಆಲೋಚನೆಗೆ 50 ಬಹುಮಾನಗಳು ಕಲ್ಯಾಣಿ ಕೈಗೆ ಸೇರಿದೆ. ಇನ್ನು ಈ ಹುಡುಗಿ ಬಹಳ ಒಳ್ಳೆಯ ಹಾಡುಗಾರ್ತಿ ಕೂಡ ಆಗಿದ್ದು ಇಂಡಿಯನ್ ಐಡಿಯಲ್ ನಲ್ಲಿ ಮೂರನೇ ಹಂತದ ತನಕ ಹೋಗಿದ್ದಳು, ಕಲ್ಯಾಣಿಯಂತಹ ಹುಡುಗಿಗೆ ನಮ್ಮ ಬಹುಮಾನಗಳ ಬದಲಾಗಿ ಪ್ರೋತ್ಸಹ ಬೇಕಾಗಿದೆ.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…