ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು.

ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ ಒಡಿಶಾಕ್ಕೆ ಕಳುಹಿಸಲಾಗಿದೆ.

ಮೊದಲಿಗೆ ಸೋನು ಸೂದ್ ಕೇರಳದ ಕೊಚ್ಚಿ ಮತ್ತು ಒಡಿಶಾದ ಭುವನೇಶ್ವರ ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಆಯಾ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲಿಂದ ಅನೇಕ ಬಗೆಯ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ನಂತರ ಬೆಂಗಳೂರಿನಿಂದ ಕೊಚ್ಚಿಗೆ ವಿಶೇಷ ವಿಮಾನ ರವಾನಿಸಲು ವ್ಯವಸ್ಥೆ ಮಾಡಿದ್ದಾರೆ. ಈ ವಿಮಾನದ ಮೂಲಕ 177 ಯುವತಿಯರನ್ನು ಒಡಿಶಾಕ್ಕೆ ಕಳುಹಿಸಿದ್ದಾರೆ. ಈ ಮೂಲಕ ಯುವತಿಯರು ಅವರ ಕುಟುಂಬವನ್ನು ಸೇರಲು ಸೋನು ಸೂದ್ ನೆರವಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ 7 ರಾಜ್ಯಗಳಲ್ಲಿ ಈಗ ಜಲಕಂಟಕ. ಮಹಾರಾಷ್ಟ್ರ, ಕರ್ನಾಟಕ, ಕೇರಳ, ಒಡಿಶಾ, ರಾಜಸ್ಥಾನ, ಗುಜರಾತ್ನಲ್ಲಿ ಪ್ರವಾಹ ತಲೆದೋರಿದೆ. ಪ್ರವಾಹ ಹಾಗೂ ಭೂ ಕುಸಿತಕ್ಕೆ ಊರಿಗೆ ಊರುಗಳೇ ನಾಶವಾಗಿವೆ. ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಎಲ್ಲವನ್ನೂ ಕಳೆದುಕೊಂಡು ನಿರಾಶ್ರಿತ ಶಿಬಿರ ಸೇರಿರುವ ಸಂತ್ರಸ್ತರ ಗೋಳು ಹೇಳತೀರದು. ಕೇರಳದಲ್ಲಿ ಭಾರೀ ಭೂಕುಸಿತ : ಈ ಬಾರಿಯೂ ಭಾರೀ ಮಳೆ ಮತ್ತು ಭೂಕುಸಿತಕ್ಕೆ ತುತ್ತಾಗಿರುವ ಕೇರಳದಲ್ಲಿ ಇಲ್ಲಿವರೆಗೆ 30 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು ಒಂದೇ ದಿನ…
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…
ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.
ಜನಪ್ರಿಯ ಇ ಕಾಮರ್ಸ್ ತಾಣ ಫ್ಲಿಪ್ಕಾರ್ಟ್ನಲ್ಲಿ ತಿಂಗಳ ಕೊನೆಯ ಮೊಬೈಲ್ ಫೆಸ್ಟ್ ಸೇಲ್ ನಡೆಯುತ್ತಿದೆ. ಬುಧವಾರ ಜುಲೈ 31ರವರೆಗೆ ನಡೆಯುವ ವಿಶೇಷ ಸೇಲ್ನಲ್ಲಿ ಗೂಗಲ್ ಪಿಕ್ಸೆಲ್ 3, ಮೋಟೋರೋಲ ಒನ್ ಪವರ್, ಹೊನೊರ್ 9N, ಪೋಕೋ F1 ಮತ್ತು ನೋಕಿಯಾ 6.1 ಮೇಲೆ ವಿಶೇಷ ಆಫರ್ ಸೇಲ್ ಘೋಷಿಸಲಾಗಿದೆ. ಅಲ್ಲದೆ ಹೊನೊರ್ ಸರಣಿಯ ಫೋನ್ ಮೇಲೂ ಆಕರ್ಷಕ ಡಿಸ್ಕೌಂಟ್ ಪ್ರಕಟಿಸಲಾಗಿದೆ. ಹೊನೊರ್ 10 Lite, ಹೊನೊರ್ 7s, ಹೊನೊರ್ 9i ಮತ್ತು ಹೊನೊರ್ 9 Lite ಮಾದರಿ ಡಿಸ್ಕೌಂಟ್ನಲ್ಲಿ ದೊರೆಯುತ್ತದೆ. ಉಳಿದಂತೆ ಸ್ಯಾಮ್ಸಂಗ್ ಗ್ಯಾಲಕ್ಸಿ…