News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಕೇರಳದಲ್ಲಿ ಸಿಲುಕಿಕೊಂಡಿದ್ದ 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್.

100

ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು.

ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ ಒಡಿಶಾಕ್ಕೆ ಕಳುಹಿಸಲಾಗಿದೆ.

ಮೊದಲಿಗೆ ಸೋನು ಸೂದ್ ಕೇರಳದ ಕೊಚ್ಚಿ ಮತ್ತು ಒಡಿಶಾದ ಭುವನೇಶ್ವರ ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಆಯಾ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲಿಂದ ಅನೇಕ ಬಗೆಯ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ನಂತರ ಬೆಂಗಳೂರಿನಿಂದ ಕೊಚ್ಚಿಗೆ ವಿಶೇಷ ವಿಮಾನ ರವಾನಿಸಲು ವ್ಯವಸ್ಥೆ ಮಾಡಿದ್ದಾರೆ. ಈ ವಿಮಾನದ ಮೂಲಕ 177 ಯುವತಿಯರನ್ನು ಒಡಿಶಾಕ್ಕೆ ಕಳುಹಿಸಿದ್ದಾರೆ. ಈ ಮೂಲಕ ಯುವತಿಯರು ಅವರ ಕುಟುಂಬವನ್ನು ಸೇರಲು ಸೋನು ಸೂದ್ ನೆರವಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಗುರು ಪೂರ್ಣಿಮೆ’ಯ ವಿಷೆಶತೆ ಏನು ಗೊತ್ತಾ…?

    ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…

  • ದೇಶ-ವಿದೇಶ

    ಪೋಷಕರೇ ಹುಷಾರ್!ಈ ಗೇಮ್ ಆಡಿದ್ರೆ ನಿಮ್ಮ ಮಕ್ಕಳು ಪ್ರಾಣ ಕಳೆದುಕೊಳ್ಳಬಹುದು!ಈ ಲೇಖನಿ ಓದಿ, ಎಲ್ಲರಿಗೂ ಶೇರ್ ಮಾಡಿ…

    ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ಮನರಂಜನೆ, ಸುದ್ದಿ

    ಬಿಗ್ ಬಾಸ್ ಶಾಕಿಂಗ್ ಸುದ್ದಿ.!ರವಿ ಬೆಳಗೆರೆ ಬಿಗ್ ಬಾಸ್ ಕಂಟೆಸ್ಟಂಟ್ ಅಲ್ಲವೇ ಅಲ್ಲ..!ಹಾಗಾದ್ರೆ ಕೊನೆಯ ಸ್ಪರ್ಧಿ ಯಾರು?

    ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…

  • ಜ್ಯೋತಿಷ್ಯ

    ಹಾಸನ ಮೊದಲ ಸ್ಥಾನ ಬರಲು ನಾನೇ ಕಾರಣ ಎಂದ ಭವಾನಿ ರೇವಣ್ಣ!ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದೇನು ಗೊತ್ತಾ?

    ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….

  • ಸುದ್ದಿ

    ಗೊಂಬೆ ನಿವೇದಿತಾ ಗೌಡ ಹೊಸ ಕೆಲಸಕ್ಕೆ ಸೇರಿದ್ದೇಕೆ? ಅದು ಯಾವ ಕೆಲಸ ಗೊತ್ತಾ ?

    ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್‌ ಬಾಸ್‌ ಮನೆಯ ಬೇಬಿ ಡಾಲ್‌ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ‍್ಯಾಪ್‌…