News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಕೇರಳದಲ್ಲಿ ಸಿಲುಕಿಕೊಂಡಿದ್ದ 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್.

95

ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು.

ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ ಒಡಿಶಾಕ್ಕೆ ಕಳುಹಿಸಲಾಗಿದೆ.

ಮೊದಲಿಗೆ ಸೋನು ಸೂದ್ ಕೇರಳದ ಕೊಚ್ಚಿ ಮತ್ತು ಒಡಿಶಾದ ಭುವನೇಶ್ವರ ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಆಯಾ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲಿಂದ ಅನೇಕ ಬಗೆಯ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ನಂತರ ಬೆಂಗಳೂರಿನಿಂದ ಕೊಚ್ಚಿಗೆ ವಿಶೇಷ ವಿಮಾನ ರವಾನಿಸಲು ವ್ಯವಸ್ಥೆ ಮಾಡಿದ್ದಾರೆ. ಈ ವಿಮಾನದ ಮೂಲಕ 177 ಯುವತಿಯರನ್ನು ಒಡಿಶಾಕ್ಕೆ ಕಳುಹಿಸಿದ್ದಾರೆ. ಈ ಮೂಲಕ ಯುವತಿಯರು ಅವರ ಕುಟುಂಬವನ್ನು ಸೇರಲು ಸೋನು ಸೂದ್ ನೆರವಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ನಿಮ್ಮ ಬಾಲ್ಯದ ಈ ಆಟಗಳು ನೆನಪಿದೆಯಾ ???

    ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.

  • ವಿಚಿತ್ರ ಆದರೂ ಸತ್ಯ

    ಈ ಗ್ರಾಮದಲ್ಲಿ, ಮೊದಲು ಮಕ್ಕಳು, ಆಮೇಲೆ ಮದುವೆ..!ತಿಳಿಯಲು ಇದನ್ನು ಓದಿ…

    ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.

  • ಜೀವನಶೈಲಿ

    ಭಾರತೀಯ ಮಹಿಳೆಯರು ಆಭರಣಗಳನ್ನು ಧರಿಸುವುದರ ಹಿಂದಿರುವ ವೈಜ್ಞಾನಿಕ ಕಾರಣಗಳು ಗೊತ್ತಾ…? ಈ ಲೇಖನ ಓದಿ…

    ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…