inspirational

ಕೇರಳದಲ್ಲಿ ಸಿಲುಕಿಕೊಂಡಿದ್ದ 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್.

95

ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು.

ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ ಒಡಿಶಾಕ್ಕೆ ಕಳುಹಿಸಲಾಗಿದೆ.

ಮೊದಲಿಗೆ ಸೋನು ಸೂದ್ ಕೇರಳದ ಕೊಚ್ಚಿ ಮತ್ತು ಒಡಿಶಾದ ಭುವನೇಶ್ವರ ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಆಯಾ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲಿಂದ ಅನೇಕ ಬಗೆಯ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ನಂತರ ಬೆಂಗಳೂರಿನಿಂದ ಕೊಚ್ಚಿಗೆ ವಿಶೇಷ ವಿಮಾನ ರವಾನಿಸಲು ವ್ಯವಸ್ಥೆ ಮಾಡಿದ್ದಾರೆ. ಈ ವಿಮಾನದ ಮೂಲಕ 177 ಯುವತಿಯರನ್ನು ಒಡಿಶಾಕ್ಕೆ ಕಳುಹಿಸಿದ್ದಾರೆ. ಈ ಮೂಲಕ ಯುವತಿಯರು ಅವರ ಕುಟುಂಬವನ್ನು ಸೇರಲು ಸೋನು ಸೂದ್ ನೆರವಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    10 ರೂಪಾಯಿ ನಾಣ್ಯವನ್ನು ಹೊಂದಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ..

    10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.

  • ಉಪಯುಕ್ತ ಮಾಹಿತಿ

    ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

    ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…

  • ಸುದ್ದಿ

    ಮದುವೆಯಾದ್ರು ಬಸ್​​​ನಲ್ಲೇ ಜೀವನ ನಡೆಸುತ್ತಿರುವ ಪ್ರೇಮಿಗಳು..!ಇದಕ್ಕೆ ಕಾರಣ ಏನು ಗೊತ್ತಾ..?

    ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್​​​ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…

  • ಆರೋಗ್ಯ

    ಕ್ಯಾರೆಟ್ ನ ಉಪಯೋಗಗಳು ಗೊತ್ತಾದ್ರೆ ಅಚ್ಚರಿ ಪಡ್ತಿರಾ.! ಈ ಮಾಹಿತಿ ನೋಡಿ.

    ಆರೋಗ್ಯ ತಜ್ಞರ ಪ್ರಕಾರ  ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್‌ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…

  • ದೇವರು

    ಕೋಲಾರದಲ್ಲಿ ರಾಕ್ಷಸ ರಾವಣನಿಗೂ ಪೂಜೆ!

    ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…

  • ರಾಜಕೀಯ

    ದೇಶವನ್ನು ನಡೆಸುವ ಪ್ರಮುಖ ವ್ಯಕ್ತಿಗಳ ತಿಂಗಳ ಸಂಬಳ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ದೇಶವನ್ನು ನಡೆಸಕ್ಕೆ ಒಂದಿಷ್ಟು ಜನ ತುಂಬಾನೆ ಮುಖ್ಯ, ಈ ಗಣ್ಯ ವ್ಯಕ್ತಿಗಳ ಸಂಬಳ ಎಷ್ಟು ಅಂತ ನಿಮಗೆ ಗೊತ್ತಾ? ಪ್ರಧಾನಿ, ರಾಷ್ಟ್ರಪತಿ ಹೀಗೆ ಎಲ್ಲರಿಗೂ ಇಂತಿಷ್ಟು ಅಂತ ತಿಂಗಳಿಗೆ ಸಂಬಳ ಇರತ್ತೆ ಜೊತೆಗೆ ಆಯಾ ಹುದ್ದೆಗೆ ತಕ್ಕಂತೆ ರಿಯಾಯತಿ ಸಹ ಇರತ್ತೆ.