ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು.

ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ ಒಡಿಶಾಕ್ಕೆ ಕಳುಹಿಸಲಾಗಿದೆ.

ಮೊದಲಿಗೆ ಸೋನು ಸೂದ್ ಕೇರಳದ ಕೊಚ್ಚಿ ಮತ್ತು ಒಡಿಶಾದ ಭುವನೇಶ್ವರ ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಆಯಾ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲಿಂದ ಅನೇಕ ಬಗೆಯ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ನಂತರ ಬೆಂಗಳೂರಿನಿಂದ ಕೊಚ್ಚಿಗೆ ವಿಶೇಷ ವಿಮಾನ ರವಾನಿಸಲು ವ್ಯವಸ್ಥೆ ಮಾಡಿದ್ದಾರೆ. ಈ ವಿಮಾನದ ಮೂಲಕ 177 ಯುವತಿಯರನ್ನು ಒಡಿಶಾಕ್ಕೆ ಕಳುಹಿಸಿದ್ದಾರೆ. ಈ ಮೂಲಕ ಯುವತಿಯರು ಅವರ ಕುಟುಂಬವನ್ನು ಸೇರಲು ಸೋನು ಸೂದ್ ನೆರವಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…