News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ಕೇರಳದಲ್ಲಿ ಸಿಲುಕಿಕೊಂಡಿದ್ದ 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್.

98

ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು.

ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ ಒಡಿಶಾಕ್ಕೆ ಕಳುಹಿಸಲಾಗಿದೆ.

ಮೊದಲಿಗೆ ಸೋನು ಸೂದ್ ಕೇರಳದ ಕೊಚ್ಚಿ ಮತ್ತು ಒಡಿಶಾದ ಭುವನೇಶ್ವರ ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಆಯಾ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲಿಂದ ಅನೇಕ ಬಗೆಯ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ನಂತರ ಬೆಂಗಳೂರಿನಿಂದ ಕೊಚ್ಚಿಗೆ ವಿಶೇಷ ವಿಮಾನ ರವಾನಿಸಲು ವ್ಯವಸ್ಥೆ ಮಾಡಿದ್ದಾರೆ. ಈ ವಿಮಾನದ ಮೂಲಕ 177 ಯುವತಿಯರನ್ನು ಒಡಿಶಾಕ್ಕೆ ಕಳುಹಿಸಿದ್ದಾರೆ. ಈ ಮೂಲಕ ಯುವತಿಯರು ಅವರ ಕುಟುಂಬವನ್ನು ಸೇರಲು ಸೋನು ಸೂದ್ ನೆರವಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಇಂಗ್ಲೆಂಡ್ನಲ್ಲಿ ಮಲ್ಯಗೆ “ಕಳ್ಳ ಕಳ್ಳ” ಎಂದು ಕೂಗಿದ ಭಾರತೀಯ ಪ್ರೇಕ್ಷಕರು!ವಿಡಿಯೋ ನೋಡಿ ಬಿದ್ದು ಬಿದ್ದು ನಗ್ತೀರಾ…..

    ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್‍ ಟ್ರೋಫಿ ಕೊನೆಯ ಲೀಗ್‍ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್‍ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ

  • ಆರೋಗ್ಯ

    ಕ್ಯಾರೆಟ್ ನ ಉಪಯೋಗಗಳು ಗೊತ್ತಾದ್ರೆ ಅಚ್ಚರಿ ಪಡ್ತಿರಾ.! ಈ ಮಾಹಿತಿ ನೋಡಿ.

    ಆರೋಗ್ಯ ತಜ್ಞರ ಪ್ರಕಾರ  ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್‌ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…

  • ಉಪಯುಕ್ತ ಮಾಹಿತಿ

    ಬಿಳಿ ಎಕ್ಕದ ಗಿಡದಿಂದ ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿ ಸಕಲ ಐಶ್ವರ್ಯ ವೃದ್ಧಿಸುತ್ತದೆ.!

    ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ ಇರುತ್ತಾರೆ….

  • ರಾಜಕೀಯ

    ಮುಖ್ಯಮಂತ್ರಿಗಳ ಪ್ರಕಾರ ಈ ಸಂಘಟನೆಗಳು ಮತ್ತು ಈ ಪಕ್ಷದ ನಾಯಕರೇ ಉಗ್ರಗಾಮಿಗಳಂತೆ..! ಹಾಗಾದ್ರೆ ನಿಜವಾದ ಉಗ್ರಗಾಮಿಗಳು ಯಾರು..?

    ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • ಸುದ್ದಿ

    ಹೆಣ್ಣು ಮಗು ಭವಿಷ್ಯಕ್ಕೆ ಕಂಟಕವೆಂದ ಜ್ಯೋತಿಷಿ; ಮಗುವನ್ನೇ ಕೊಂದ ಅಪ್ಪ…!

    ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟ‌ನೆ ನಡೆದಿದೆ. 27 ವರ್ಷದ ಮಂಜುನಾಥ್‌ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…