ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು.

ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ ಒಡಿಶಾಕ್ಕೆ ಕಳುಹಿಸಲಾಗಿದೆ.

ಮೊದಲಿಗೆ ಸೋನು ಸೂದ್ ಕೇರಳದ ಕೊಚ್ಚಿ ಮತ್ತು ಒಡಿಶಾದ ಭುವನೇಶ್ವರ ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಆಯಾ ಸರ್ಕಾರಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲಿಂದ ಅನೇಕ ಬಗೆಯ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ನಂತರ ಬೆಂಗಳೂರಿನಿಂದ ಕೊಚ್ಚಿಗೆ ವಿಶೇಷ ವಿಮಾನ ರವಾನಿಸಲು ವ್ಯವಸ್ಥೆ ಮಾಡಿದ್ದಾರೆ. ಈ ವಿಮಾನದ ಮೂಲಕ 177 ಯುವತಿಯರನ್ನು ಒಡಿಶಾಕ್ಕೆ ಕಳುಹಿಸಿದ್ದಾರೆ. ಈ ಮೂಲಕ ಯುವತಿಯರು ಅವರ ಕುಟುಂಬವನ್ನು ಸೇರಲು ಸೋನು ಸೂದ್ ನೆರವಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….
ಹಲ್ಲುಜ್ಜಲು ಬಳಸುವ ಪೇಸ್ಟ್ ಜತೆಗೆ ಸ್ವಲ್ಪ ಬೇಕಿಂಗ್ ಸೋಡಾ ಮಿಕ್ಸ್ ಮಾಡಿ ಹಲ್ಲುಜ್ಜಿ ನೋಡಿ. ಈ ರೀತಿ ವಾರಕ್ಕೆ ಎರಡು ಬಾರಿ ಮಾಡುವುದರಿಂದ ಹಲ್ಲು ಹಳದಿಗಟ್ಟುವಿಕೆ ತಡೆಯಬಹುದು.
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.