News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

20ವರ್ಷ ಸೋಲೇ ಇಲ್ಲದ, ದೇಶದ ಪ್ರಾಮಾಣಿಕ ಬಡ ಮಾಜಿ ಮುಖ್ಯಮಂತ್ರಿಯ ಆಸ್ತಿ ಎಷ್ಟು ಗೊತ್ತೇ..?ಈಗ ಅವರು ಎಲ್ಲಿ ಹೇಗೆ ವಾಸವಾಗಿದ್ದಾರೆ ಗೊತ್ತೇ.?ಮುಂದೆ ಓದಿ ಶಾಕ್ ಆಗ್ತೀರಾ…

388

ರಾಜಕೀಯ, ರಾಜಕಾರಣಿಗಳು ಎಂದರೆ ಸಾಕು, ಎಲ್ಲರೂ ಹೇಳುವುದು ಒಂದೇ…ಇವರೆಲ್ಲಾ ಎಷ್ಟು ಸಾಚಾ ಅಂತ ಯಾರಿಗೆ ತಾನೇ ಗೊತ್ತಿಲ್ಲಾ ಅಂತಲೇ ಹೇಳುತ್ತಾರೆ.ಯಾಕಂದ್ರೆ ಸ್ವತಹ ರಾಜಕಾರಣಿಗಳೇ ಒಬ್ಬರ ಮೇಲೆ ಒಬ್ಬರು, ಅವರು ಅಷ್ಟು ಆಸ್ತಿ ಮಾಡಿದ್ದಾರೆ, ಇವರು ಇಷ್ಟು ಕೋಟಿ ಹೊಡೆದಿದ್ದಾರೆ ಅಂತ ಅಪಾದನೆ ಮಾಡುವವರು ತುಂಬಿ ಹೋಗಿದ್ದಾರೆ.

ಇದೆರೆಲ್ಲದರ ನಡುವೆ ಇಂತಹ ಕಾಲದಲ್ಲಿಯೂ ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆಯೇ ಎಂಬ ಪ್ರಶ್ನೆ ಮೂಡುವುದು ಸಹಜ.ಆದರೆ ಅಂತಹ ವ್ಯಕ್ತಿಗಳು ಇದ್ದಾರೆ. ಅವ್ರು ಬೇರೆ ಯಾರೂ ಅಲ್ಲ 20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್.

ಇವ್ರು ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಆದರೆ ಇತ್ತೀಚಿಗೆ ತಾನೇ ನಡೆದ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಕ್ಷದ ಮಾಣಿಕ್ ಸರ್ಕಾರ್ ಸೋತು, ಈಗ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.ಹಾಗಾಗಿ ಇವರು ತಾವು ಮುಖ್ಯಮಂತ್ರಿಯಾಗಿದ್ದಾಗ ಇದ್ದ ಮನೆಯನ್ನು ಖಾಲಿ ಮಾಡಿ,ಈಗ ತಮ್ಮ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯಹೂಡಿದ್ದಾರೆ.

ಸಿಪಿಎಂ ಪಕ್ಷದ ನಾಯಕ ಬಿಜನ್ ಧಾರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ಅವರ ಪತ್ನಿ ಪಾಂಚಾಲಿ ಭಟ್ಟಾಚಾರ್ಯರೊಂದಿಗೆ ಪಕ್ಷದ ಕಚೇರಿ ಅತಿಥಿ ಗೃಹದಲ್ಲಿ ವಾಸಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಮಾಣಿಕ್ ಸರ್ಕಾರ್ ಆಸ್ತಿ ಎಷ್ಟು ಗೊತ್ತಾ..?

ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ತಮ್ಮ ಇಡೀ ಜೀವನದಲ್ಲಿ ಕೇವಲ 900 ಚದರ ಅಡಿ ಆಸ್ತಿಯನ್ನ ಮಾತ್ರ ಸಂಪಾದನೆ ಮಾಡಿದ್ದು, ಅದನ್ನೂ ಕೂಡ ತಮಗೆ ಮಕ್ಕಳಿಲ್ಲದ ಕಾರಣ ತಮ್ಮ ಬಂದುಗಳಿಗೆ ಕೊಟ್ಟುಬಿಟ್ಟಿದ್ದಾರೆ.

ಯಾವುದೇ ಕಾರ್ ಮತ್ತು ಮೊಬೈಲ್ ಕೂಡ ಹೊಂದಿಲ್ಲದ ಇವರು ತನಗೆ ಸರ್ಕಾರದಿಂದ ಬರುತ್ತಿದ್ದ ಸಂಬಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ ಸುಮಾರು  10 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿದ್ದರು.

ಇಲ್ಲಿ ಓದಿ:-20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ…

ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಕಾರ ಇವರು ಯಾವುದೇ ಬಂಗಲೆ,ಕಾರು,ಆಸ್ತಿ,ಮನೆಯನ್ನು ಹೊಂದಿಲ್ಲದ ಇವರ ಬಳಿ 1,520 ರೂ. ಹಣವಿದ್ದು ಮತ್ತು 2,410 ರೂ. ಎಸ್‍ಬಿಐ ಬ್ಯಾಂಕ್ ಖಾತೆಯಲ್ಲಿ ಇದೆ ಎಂದು ಚುನಾವಣಾ ಸಮಯದಲ್ಲಿ ಅಫಿಡೆವಿಟ್ ಸಲ್ಲಿಸಿದ್ದರು.  2013 ರಲ್ಲಿ ಬ್ಯಾಂಕ್ ಖಾತೆಯಲ್ಲಿ 9,720 ರೂ. ಇತ್ತು ಎಂದು ಉಲ್ಲೇಖಿಸಿದ್ದರು.

ಏನೇ ಆದರೂ ಒಂದು ಅಂತೂ ಸತ್ಯ ಆಗಿದೆ.ಪ್ರಾಮಾಣಿಕರಿಗೆ ಇದು ಕಾಲ ಅಲ್ಲ….

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

    ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…

  • ಜ್ಯೋತಿಷ್ಯ

    ನಿತ್ಯ ಪಂಚಾಂಗ ಶುಭ ಶುಕ್ರವಾರ, ರಾಶಿಗನುಗುಣವಾಗಿ ದಿನಭವಿಷ್ಯ 24/8/2018

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನಿಮ್ಮ ಹೆಚ್ಚುವರಿ…

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ವಿಶೇಷ ಲೇಖನ

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು…

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…