ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಕೀಯ, ರಾಜಕಾರಣಿಗಳು ಎಂದರೆ ಸಾಕು, ಎಲ್ಲರೂ ಹೇಳುವುದು ಒಂದೇ…ಇವರೆಲ್ಲಾ ಎಷ್ಟು ಸಾಚಾ ಅಂತ ಯಾರಿಗೆ ತಾನೇ ಗೊತ್ತಿಲ್ಲಾ ಅಂತಲೇ ಹೇಳುತ್ತಾರೆ.ಯಾಕಂದ್ರೆ ಸ್ವತಹ ರಾಜಕಾರಣಿಗಳೇ ಒಬ್ಬರ ಮೇಲೆ ಒಬ್ಬರು, ಅವರು ಅಷ್ಟು ಆಸ್ತಿ ಮಾಡಿದ್ದಾರೆ, ಇವರು ಇಷ್ಟು ಕೋಟಿ ಹೊಡೆದಿದ್ದಾರೆ ಅಂತ ಅಪಾದನೆ ಮಾಡುವವರು ತುಂಬಿ ಹೋಗಿದ್ದಾರೆ.

ಇದೆರೆಲ್ಲದರ ನಡುವೆ ಇಂತಹ ಕಾಲದಲ್ಲಿಯೂ ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆಯೇ ಎಂಬ ಪ್ರಶ್ನೆ ಮೂಡುವುದು ಸಹಜ.ಆದರೆ ಅಂತಹ ವ್ಯಕ್ತಿಗಳು ಇದ್ದಾರೆ. ಅವ್ರು ಬೇರೆ ಯಾರೂ ಅಲ್ಲ 20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್.
ಇವ್ರು ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಆದರೆ ಇತ್ತೀಚಿಗೆ ತಾನೇ ನಡೆದ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಕ್ಷದ ಮಾಣಿಕ್ ಸರ್ಕಾರ್ ಸೋತು, ಈಗ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.ಹಾಗಾಗಿ ಇವರು ತಾವು ಮುಖ್ಯಮಂತ್ರಿಯಾಗಿದ್ದಾಗ ಇದ್ದ ಮನೆಯನ್ನು ಖಾಲಿ ಮಾಡಿ,ಈಗ ತಮ್ಮ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯಹೂಡಿದ್ದಾರೆ.

ಸಿಪಿಎಂ ಪಕ್ಷದ ನಾಯಕ ಬಿಜನ್ ಧಾರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ಅವರ ಪತ್ನಿ ಪಾಂಚಾಲಿ ಭಟ್ಟಾಚಾರ್ಯರೊಂದಿಗೆ ಪಕ್ಷದ ಕಚೇರಿ ಅತಿಥಿ ಗೃಹದಲ್ಲಿ ವಾಸಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ತಮ್ಮ ಇಡೀ ಜೀವನದಲ್ಲಿ ಕೇವಲ 900 ಚದರ ಅಡಿ ಆಸ್ತಿಯನ್ನ ಮಾತ್ರ ಸಂಪಾದನೆ ಮಾಡಿದ್ದು, ಅದನ್ನೂ ಕೂಡ ತಮಗೆ ಮಕ್ಕಳಿಲ್ಲದ ಕಾರಣ ತಮ್ಮ ಬಂದುಗಳಿಗೆ ಕೊಟ್ಟುಬಿಟ್ಟಿದ್ದಾರೆ.

ಯಾವುದೇ ಕಾರ್ ಮತ್ತು ಮೊಬೈಲ್ ಕೂಡ ಹೊಂದಿಲ್ಲದ ಇವರು ತನಗೆ ಸರ್ಕಾರದಿಂದ ಬರುತ್ತಿದ್ದ ಸಂಬಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ ಸುಮಾರು 10 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿದ್ದರು.
ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಕಾರ ಇವರು ಯಾವುದೇ ಬಂಗಲೆ,ಕಾರು,ಆಸ್ತಿ,ಮನೆಯನ್ನು ಹೊಂದಿಲ್ಲದ ಇವರ ಬಳಿ 1,520 ರೂ. ಹಣವಿದ್ದು ಮತ್ತು 2,410 ರೂ. ಎಸ್ಬಿಐ ಬ್ಯಾಂಕ್ ಖಾತೆಯಲ್ಲಿ ಇದೆ ಎಂದು ಚುನಾವಣಾ ಸಮಯದಲ್ಲಿ ಅಫಿಡೆವಿಟ್ ಸಲ್ಲಿಸಿದ್ದರು. 2013 ರಲ್ಲಿ ಬ್ಯಾಂಕ್ ಖಾತೆಯಲ್ಲಿ 9,720 ರೂ. ಇತ್ತು ಎಂದು ಉಲ್ಲೇಖಿಸಿದ್ದರು.
ಏನೇ ಆದರೂ ಒಂದು ಅಂತೂ ಸತ್ಯ ಆಗಿದೆ.ಪ್ರಾಮಾಣಿಕರಿಗೆ ಇದು ಕಾಲ ಅಲ್ಲ….

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತ, ಪಾಕಿಸ್ತಾನದ ಬಾಲಕೋಟ್ನಲ್ಲಿ ನಡೆಸಿದ ಏರ್ಸ್ಟ್ರೈಕ್ ಬಗ್ಗೆ ಓವರ್ಸೀಸ್ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡ ಪ್ರಶ್ನೆ ಎತ್ತಿದ್ದಾರೆ. 300 ಜನರನ್ನ ಕೊಂದಿದ್ದರೆ ಸರಿ. ಆದ್ರೆ ಅದಕ್ಕೆ ಸಾಕ್ಷಿ ಕೊಡ್ತೀರಾ? ಅದನ್ನು ಪ್ರೂವ್ ಮಾಡ್ತೀರಾ? ಎಂದು ಕೇಳಿದ್ದಾರೆ. ರಾಹುಲ್ ಗಾಂಧಿ ಆಪ್ತ, ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ. ಮಾಧ್ಯಮ ಸಂಸ್ಥೆಯ ಜೊತೆ ಮಾತನಾಡಿದ ಅವರು, ಮುಂಬೈ ದಾಳಿ ವಿಚಾರವನ್ನು ಪ್ರಸ್ತಾಪಿಸಿ ಅಲ್ಲಿಂದ ಬಂದ 8 ಮಂದಿ ಇಲ್ಲಿ ಕೃತ್ಯ…