News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

20ವರ್ಷ ಸೋಲೇ ಇಲ್ಲದ, ದೇಶದ ಪ್ರಾಮಾಣಿಕ ಬಡ ಮಾಜಿ ಮುಖ್ಯಮಂತ್ರಿಯ ಆಸ್ತಿ ಎಷ್ಟು ಗೊತ್ತೇ..?ಈಗ ಅವರು ಎಲ್ಲಿ ಹೇಗೆ ವಾಸವಾಗಿದ್ದಾರೆ ಗೊತ್ತೇ.?ಮುಂದೆ ಓದಿ ಶಾಕ್ ಆಗ್ತೀರಾ…

392

ರಾಜಕೀಯ, ರಾಜಕಾರಣಿಗಳು ಎಂದರೆ ಸಾಕು, ಎಲ್ಲರೂ ಹೇಳುವುದು ಒಂದೇ…ಇವರೆಲ್ಲಾ ಎಷ್ಟು ಸಾಚಾ ಅಂತ ಯಾರಿಗೆ ತಾನೇ ಗೊತ್ತಿಲ್ಲಾ ಅಂತಲೇ ಹೇಳುತ್ತಾರೆ.ಯಾಕಂದ್ರೆ ಸ್ವತಹ ರಾಜಕಾರಣಿಗಳೇ ಒಬ್ಬರ ಮೇಲೆ ಒಬ್ಬರು, ಅವರು ಅಷ್ಟು ಆಸ್ತಿ ಮಾಡಿದ್ದಾರೆ, ಇವರು ಇಷ್ಟು ಕೋಟಿ ಹೊಡೆದಿದ್ದಾರೆ ಅಂತ ಅಪಾದನೆ ಮಾಡುವವರು ತುಂಬಿ ಹೋಗಿದ್ದಾರೆ.

ಇದೆರೆಲ್ಲದರ ನಡುವೆ ಇಂತಹ ಕಾಲದಲ್ಲಿಯೂ ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆಯೇ ಎಂಬ ಪ್ರಶ್ನೆ ಮೂಡುವುದು ಸಹಜ.ಆದರೆ ಅಂತಹ ವ್ಯಕ್ತಿಗಳು ಇದ್ದಾರೆ. ಅವ್ರು ಬೇರೆ ಯಾರೂ ಅಲ್ಲ 20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್.

ಇವ್ರು ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಆದರೆ ಇತ್ತೀಚಿಗೆ ತಾನೇ ನಡೆದ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಕ್ಷದ ಮಾಣಿಕ್ ಸರ್ಕಾರ್ ಸೋತು, ಈಗ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.ಹಾಗಾಗಿ ಇವರು ತಾವು ಮುಖ್ಯಮಂತ್ರಿಯಾಗಿದ್ದಾಗ ಇದ್ದ ಮನೆಯನ್ನು ಖಾಲಿ ಮಾಡಿ,ಈಗ ತಮ್ಮ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯಹೂಡಿದ್ದಾರೆ.

ಸಿಪಿಎಂ ಪಕ್ಷದ ನಾಯಕ ಬಿಜನ್ ಧಾರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ಅವರ ಪತ್ನಿ ಪಾಂಚಾಲಿ ಭಟ್ಟಾಚಾರ್ಯರೊಂದಿಗೆ ಪಕ್ಷದ ಕಚೇರಿ ಅತಿಥಿ ಗೃಹದಲ್ಲಿ ವಾಸಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಮಾಣಿಕ್ ಸರ್ಕಾರ್ ಆಸ್ತಿ ಎಷ್ಟು ಗೊತ್ತಾ..?

ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ತಮ್ಮ ಇಡೀ ಜೀವನದಲ್ಲಿ ಕೇವಲ 900 ಚದರ ಅಡಿ ಆಸ್ತಿಯನ್ನ ಮಾತ್ರ ಸಂಪಾದನೆ ಮಾಡಿದ್ದು, ಅದನ್ನೂ ಕೂಡ ತಮಗೆ ಮಕ್ಕಳಿಲ್ಲದ ಕಾರಣ ತಮ್ಮ ಬಂದುಗಳಿಗೆ ಕೊಟ್ಟುಬಿಟ್ಟಿದ್ದಾರೆ.

ಯಾವುದೇ ಕಾರ್ ಮತ್ತು ಮೊಬೈಲ್ ಕೂಡ ಹೊಂದಿಲ್ಲದ ಇವರು ತನಗೆ ಸರ್ಕಾರದಿಂದ ಬರುತ್ತಿದ್ದ ಸಂಬಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ ಸುಮಾರು  10 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿದ್ದರು.

ಇಲ್ಲಿ ಓದಿ:-20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ…

ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಕಾರ ಇವರು ಯಾವುದೇ ಬಂಗಲೆ,ಕಾರು,ಆಸ್ತಿ,ಮನೆಯನ್ನು ಹೊಂದಿಲ್ಲದ ಇವರ ಬಳಿ 1,520 ರೂ. ಹಣವಿದ್ದು ಮತ್ತು 2,410 ರೂ. ಎಸ್‍ಬಿಐ ಬ್ಯಾಂಕ್ ಖಾತೆಯಲ್ಲಿ ಇದೆ ಎಂದು ಚುನಾವಣಾ ಸಮಯದಲ್ಲಿ ಅಫಿಡೆವಿಟ್ ಸಲ್ಲಿಸಿದ್ದರು.  2013 ರಲ್ಲಿ ಬ್ಯಾಂಕ್ ಖಾತೆಯಲ್ಲಿ 9,720 ರೂ. ಇತ್ತು ಎಂದು ಉಲ್ಲೇಖಿಸಿದ್ದರು.

ಏನೇ ಆದರೂ ಒಂದು ಅಂತೂ ಸತ್ಯ ಆಗಿದೆ.ಪ್ರಾಮಾಣಿಕರಿಗೆ ಇದು ಕಾಲ ಅಲ್ಲ….

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized

    ಬಾಳೆಹಣ್ಣಿನ ಉಪಯೋಗ ಕೇಳಿದ್ರೇ ನೀವು ಮರೆಯದೆ ದಿನಾ ಬಾಳೆಹಣ್ಣು ತಿಂತೀರ…

    ಬುದ್ಧಿಮತ್ತೆ :
    ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

    ಮಲಬದ್ಧತೆ :
    ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

    ಈ‌ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!

    ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.

    ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು

    ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.

    ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..

    ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

  • ಸುದ್ದಿ

    ಅಸ್ಸಾಂನ 700 ಹಳ್ಳಿ ಜಲಾವೃತ-ಅಪಾಯದ ತುದಿ ಮೀರಿ ಹರಿಯುತ್ತಿರೋ ಬ್ರಹ್ಮಪುತ್ರ…..ಜನ ಜೀವನ ಅಸ್ತ ವ್ಯಸ್ತ….!

    ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…

  • ಸಿನಿಮಾ

    ಉಪೇಂದ್ರ ಸ್ಥಾಪಿಸಲು ಹೊರಟಿರುವ ಪಕ್ಷ ಪ್ರಜಾಕೀಯ ಅಲ್ವಂತೆ!ಹಾಗಾದ್ರೆ ಉಪ್ಪಿ ಪಕ್ಷದ ಹೆಸರು ಏನು ಗೊತ್ತಾ..?

    ಕನ್ನಡ ಚಿತ್ರ ರಂಗದ ನಟ ಉಪೇಂದ್ರರವರ ರಾಜಕೀಯ ಸುದ್ದಿಗಳು ದಿನಕ್ಕೊಂದಂತೆ ತಿರುವು ಪಡೆದುಕೊಳ್ಳುತ್ತಿವೆ.ಈಗ ಬಂದಿರುವ ಹೊಸ ಸುದ್ದಿ ಏನಪ್ಪಾ ಅಂದ್ರೆ, ನಿಮಗೆಲ್ಲ ಗೊತ್ತಿರುವಂತೆ ಅವರು ಸ್ಥಾಪಸಲು ಹೊರಟಿರುವ ಪಕ್ಷದ ಹೆಸರು ಪ್ರಜಾಕೀಯ ಎಂದು. ಆದ್ರೆ ಮೂಲಗಳ ಪ್ರಕಾರ ಅವರ ಪಕ್ಷದ ಹೆಸರು ಪ್ರಜಾಕೀಯ ಅಲ್ಲ..!

  • ಕ್ರೀಡೆ, ಮನಮಿಡಿಯುವ ಕಥೆ, ಸಾಧನೆ, ಸುದ್ದಿ, ಸ್ಪೂರ್ತಿ

    ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ 11 ವರ್ಷದ ಬಾಲಕಿ.!

    ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.  ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…

  • ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರುವ ಮೆಕ್ಕೆಜೋಳದ ರೇಷ್ಮೆಯ ಉಪಯೋಗಗಳು..!ತಿಳಿಯಲು ಈ ಲೇಖನ ಓದಿ…

    ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.