News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

20ವರ್ಷ ಸೋಲೇ ಇಲ್ಲದ, ದೇಶದ ಪ್ರಾಮಾಣಿಕ ಬಡ ಮಾಜಿ ಮುಖ್ಯಮಂತ್ರಿಯ ಆಸ್ತಿ ಎಷ್ಟು ಗೊತ್ತೇ..?ಈಗ ಅವರು ಎಲ್ಲಿ ಹೇಗೆ ವಾಸವಾಗಿದ್ದಾರೆ ಗೊತ್ತೇ.?ಮುಂದೆ ಓದಿ ಶಾಕ್ ಆಗ್ತೀರಾ…

390

ರಾಜಕೀಯ, ರಾಜಕಾರಣಿಗಳು ಎಂದರೆ ಸಾಕು, ಎಲ್ಲರೂ ಹೇಳುವುದು ಒಂದೇ…ಇವರೆಲ್ಲಾ ಎಷ್ಟು ಸಾಚಾ ಅಂತ ಯಾರಿಗೆ ತಾನೇ ಗೊತ್ತಿಲ್ಲಾ ಅಂತಲೇ ಹೇಳುತ್ತಾರೆ.ಯಾಕಂದ್ರೆ ಸ್ವತಹ ರಾಜಕಾರಣಿಗಳೇ ಒಬ್ಬರ ಮೇಲೆ ಒಬ್ಬರು, ಅವರು ಅಷ್ಟು ಆಸ್ತಿ ಮಾಡಿದ್ದಾರೆ, ಇವರು ಇಷ್ಟು ಕೋಟಿ ಹೊಡೆದಿದ್ದಾರೆ ಅಂತ ಅಪಾದನೆ ಮಾಡುವವರು ತುಂಬಿ ಹೋಗಿದ್ದಾರೆ.

ಇದೆರೆಲ್ಲದರ ನಡುವೆ ಇಂತಹ ಕಾಲದಲ್ಲಿಯೂ ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆಯೇ ಎಂಬ ಪ್ರಶ್ನೆ ಮೂಡುವುದು ಸಹಜ.ಆದರೆ ಅಂತಹ ವ್ಯಕ್ತಿಗಳು ಇದ್ದಾರೆ. ಅವ್ರು ಬೇರೆ ಯಾರೂ ಅಲ್ಲ 20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್.

ಇವ್ರು ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಆದರೆ ಇತ್ತೀಚಿಗೆ ತಾನೇ ನಡೆದ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಕ್ಷದ ಮಾಣಿಕ್ ಸರ್ಕಾರ್ ಸೋತು, ಈಗ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.ಹಾಗಾಗಿ ಇವರು ತಾವು ಮುಖ್ಯಮಂತ್ರಿಯಾಗಿದ್ದಾಗ ಇದ್ದ ಮನೆಯನ್ನು ಖಾಲಿ ಮಾಡಿ,ಈಗ ತಮ್ಮ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯಹೂಡಿದ್ದಾರೆ.

ಸಿಪಿಎಂ ಪಕ್ಷದ ನಾಯಕ ಬಿಜನ್ ಧಾರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ಅವರ ಪತ್ನಿ ಪಾಂಚಾಲಿ ಭಟ್ಟಾಚಾರ್ಯರೊಂದಿಗೆ ಪಕ್ಷದ ಕಚೇರಿ ಅತಿಥಿ ಗೃಹದಲ್ಲಿ ವಾಸಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಮಾಣಿಕ್ ಸರ್ಕಾರ್ ಆಸ್ತಿ ಎಷ್ಟು ಗೊತ್ತಾ..?

ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ತಮ್ಮ ಇಡೀ ಜೀವನದಲ್ಲಿ ಕೇವಲ 900 ಚದರ ಅಡಿ ಆಸ್ತಿಯನ್ನ ಮಾತ್ರ ಸಂಪಾದನೆ ಮಾಡಿದ್ದು, ಅದನ್ನೂ ಕೂಡ ತಮಗೆ ಮಕ್ಕಳಿಲ್ಲದ ಕಾರಣ ತಮ್ಮ ಬಂದುಗಳಿಗೆ ಕೊಟ್ಟುಬಿಟ್ಟಿದ್ದಾರೆ.

ಯಾವುದೇ ಕಾರ್ ಮತ್ತು ಮೊಬೈಲ್ ಕೂಡ ಹೊಂದಿಲ್ಲದ ಇವರು ತನಗೆ ಸರ್ಕಾರದಿಂದ ಬರುತ್ತಿದ್ದ ಸಂಬಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ ಸುಮಾರು  10 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿದ್ದರು.

ಇಲ್ಲಿ ಓದಿ:-20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ…

ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಕಾರ ಇವರು ಯಾವುದೇ ಬಂಗಲೆ,ಕಾರು,ಆಸ್ತಿ,ಮನೆಯನ್ನು ಹೊಂದಿಲ್ಲದ ಇವರ ಬಳಿ 1,520 ರೂ. ಹಣವಿದ್ದು ಮತ್ತು 2,410 ರೂ. ಎಸ್‍ಬಿಐ ಬ್ಯಾಂಕ್ ಖಾತೆಯಲ್ಲಿ ಇದೆ ಎಂದು ಚುನಾವಣಾ ಸಮಯದಲ್ಲಿ ಅಫಿಡೆವಿಟ್ ಸಲ್ಲಿಸಿದ್ದರು.  2013 ರಲ್ಲಿ ಬ್ಯಾಂಕ್ ಖಾತೆಯಲ್ಲಿ 9,720 ರೂ. ಇತ್ತು ಎಂದು ಉಲ್ಲೇಖಿಸಿದ್ದರು.

ಏನೇ ಆದರೂ ಒಂದು ಅಂತೂ ಸತ್ಯ ಆಗಿದೆ.ಪ್ರಾಮಾಣಿಕರಿಗೆ ಇದು ಕಾಲ ಅಲ್ಲ….

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

    ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…

  • ರಾಜಕೀಯ

    ಇಂದಿರಾ ಕ್ಯಾಂಟೀನ್‌ ಮತ್ತು ನಮ್ಮ ಅಪ್ಪಾಜಿ ಕ್ಯಾಂಟೀನ್‌ ಇವೆರಡರಲ್ಲಿ ಜನರಿಗೆ ಯಾವುದು ಇಷ್ಟವಾಗುತ್ತೆ ಗೊತ್ತಾ?ಈ ಲೇಖನಿ ಓದಿ ನಿಮ್ಮ ಅಭಿಪ್ರಾಯ ತಿಳಿಸಿ…

    ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್‌ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್‌’ ಎಂಬ ಹೆಸರಿನಲ್ಲಿ ಆರಂಭಿಸಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ರಾಜಕೀಯ

    ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….

  • ತಂತ್ರಜ್ಞಾನ

    ಶೌಚಾಲಯಗಳ ಸ್ವಚ್ಛತೆಗೆ ರೈಲ್ವೆ ಇಲಾಖೆ 42 ಕೋಟಿ ಮೌಲ್ಯದ ಹಸುವಿನ ಬೆರಣಿ ಖರೀದಿಸ್ತಿ ಏಕೆ..?ತಿಳಿಯಲು ಇದನ್ನು ಓದಿ..

    ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.