ರಾಜಕೀಯ

20ವರ್ಷ ಸೋಲೇ ಇಲ್ಲದ, ದೇಶದ ಪ್ರಾಮಾಣಿಕ ಬಡ ಮಾಜಿ ಮುಖ್ಯಮಂತ್ರಿಯ ಆಸ್ತಿ ಎಷ್ಟು ಗೊತ್ತೇ..?ಈಗ ಅವರು ಎಲ್ಲಿ ಹೇಗೆ ವಾಸವಾಗಿದ್ದಾರೆ ಗೊತ್ತೇ.?ಮುಂದೆ ಓದಿ ಶಾಕ್ ಆಗ್ತೀರಾ…

385

ರಾಜಕೀಯ, ರಾಜಕಾರಣಿಗಳು ಎಂದರೆ ಸಾಕು, ಎಲ್ಲರೂ ಹೇಳುವುದು ಒಂದೇ…ಇವರೆಲ್ಲಾ ಎಷ್ಟು ಸಾಚಾ ಅಂತ ಯಾರಿಗೆ ತಾನೇ ಗೊತ್ತಿಲ್ಲಾ ಅಂತಲೇ ಹೇಳುತ್ತಾರೆ.ಯಾಕಂದ್ರೆ ಸ್ವತಹ ರಾಜಕಾರಣಿಗಳೇ ಒಬ್ಬರ ಮೇಲೆ ಒಬ್ಬರು, ಅವರು ಅಷ್ಟು ಆಸ್ತಿ ಮಾಡಿದ್ದಾರೆ, ಇವರು ಇಷ್ಟು ಕೋಟಿ ಹೊಡೆದಿದ್ದಾರೆ ಅಂತ ಅಪಾದನೆ ಮಾಡುವವರು ತುಂಬಿ ಹೋಗಿದ್ದಾರೆ.

ಇದೆರೆಲ್ಲದರ ನಡುವೆ ಇಂತಹ ಕಾಲದಲ್ಲಿಯೂ ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆಯೇ ಎಂಬ ಪ್ರಶ್ನೆ ಮೂಡುವುದು ಸಹಜ.ಆದರೆ ಅಂತಹ ವ್ಯಕ್ತಿಗಳು ಇದ್ದಾರೆ. ಅವ್ರು ಬೇರೆ ಯಾರೂ ಅಲ್ಲ 20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್.

ಇವ್ರು ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಆದರೆ ಇತ್ತೀಚಿಗೆ ತಾನೇ ನಡೆದ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಕ್ಷದ ಮಾಣಿಕ್ ಸರ್ಕಾರ್ ಸೋತು, ಈಗ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.ಹಾಗಾಗಿ ಇವರು ತಾವು ಮುಖ್ಯಮಂತ್ರಿಯಾಗಿದ್ದಾಗ ಇದ್ದ ಮನೆಯನ್ನು ಖಾಲಿ ಮಾಡಿ,ಈಗ ತಮ್ಮ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯಹೂಡಿದ್ದಾರೆ.

ಸಿಪಿಎಂ ಪಕ್ಷದ ನಾಯಕ ಬಿಜನ್ ಧಾರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ಅವರ ಪತ್ನಿ ಪಾಂಚಾಲಿ ಭಟ್ಟಾಚಾರ್ಯರೊಂದಿಗೆ ಪಕ್ಷದ ಕಚೇರಿ ಅತಿಥಿ ಗೃಹದಲ್ಲಿ ವಾಸಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಮಾಣಿಕ್ ಸರ್ಕಾರ್ ಆಸ್ತಿ ಎಷ್ಟು ಗೊತ್ತಾ..?

ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ತಮ್ಮ ಇಡೀ ಜೀವನದಲ್ಲಿ ಕೇವಲ 900 ಚದರ ಅಡಿ ಆಸ್ತಿಯನ್ನ ಮಾತ್ರ ಸಂಪಾದನೆ ಮಾಡಿದ್ದು, ಅದನ್ನೂ ಕೂಡ ತಮಗೆ ಮಕ್ಕಳಿಲ್ಲದ ಕಾರಣ ತಮ್ಮ ಬಂದುಗಳಿಗೆ ಕೊಟ್ಟುಬಿಟ್ಟಿದ್ದಾರೆ.

ಯಾವುದೇ ಕಾರ್ ಮತ್ತು ಮೊಬೈಲ್ ಕೂಡ ಹೊಂದಿಲ್ಲದ ಇವರು ತನಗೆ ಸರ್ಕಾರದಿಂದ ಬರುತ್ತಿದ್ದ ಸಂಬಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ ಸುಮಾರು  10 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿದ್ದರು.

ಇಲ್ಲಿ ಓದಿ:-20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ…

ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಕಾರ ಇವರು ಯಾವುದೇ ಬಂಗಲೆ,ಕಾರು,ಆಸ್ತಿ,ಮನೆಯನ್ನು ಹೊಂದಿಲ್ಲದ ಇವರ ಬಳಿ 1,520 ರೂ. ಹಣವಿದ್ದು ಮತ್ತು 2,410 ರೂ. ಎಸ್‍ಬಿಐ ಬ್ಯಾಂಕ್ ಖಾತೆಯಲ್ಲಿ ಇದೆ ಎಂದು ಚುನಾವಣಾ ಸಮಯದಲ್ಲಿ ಅಫಿಡೆವಿಟ್ ಸಲ್ಲಿಸಿದ್ದರು.  2013 ರಲ್ಲಿ ಬ್ಯಾಂಕ್ ಖಾತೆಯಲ್ಲಿ 9,720 ರೂ. ಇತ್ತು ಎಂದು ಉಲ್ಲೇಖಿಸಿದ್ದರು.

ಏನೇ ಆದರೂ ಒಂದು ಅಂತೂ ಸತ್ಯ ಆಗಿದೆ.ಪ್ರಾಮಾಣಿಕರಿಗೆ ಇದು ಕಾಲ ಅಲ್ಲ….

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • ದೇಶ-ವಿದೇಶ

    ಈ ಮಹಿಳೆ ಜರ್ಮನಿಯಿಂದ ಭಾರತಕ್ಕೆ ಪ್ರವಾಸಿಯಾಗಿ ಬಂದು ಮಾಡುತ್ತಿರುವ ಕೆಲಸದ ಬಗ್ಗೆ ನೀವು ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ..!

    ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

  • ಸಿನಿಮಾ

    ಮದುವೆ ಆಗುತ್ತಿರುವ ತನ್ನ ಮಗಳಿಗಾಗಿ ರವಿಮಾಮನಿಂದ ಸಿಗಲಿದೆ ಭರ್ಜರಿ ಸ್ಪೆಷಲ್ ಗಿಫ್ಟ್..!

    ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…

  • ಸಿನಿಮಾ

    ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

    ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.