News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

20ವರ್ಷ ಸೋಲೇ ಇಲ್ಲದ, ದೇಶದ ಪ್ರಾಮಾಣಿಕ ಬಡ ಮಾಜಿ ಮುಖ್ಯಮಂತ್ರಿಯ ಆಸ್ತಿ ಎಷ್ಟು ಗೊತ್ತೇ..?ಈಗ ಅವರು ಎಲ್ಲಿ ಹೇಗೆ ವಾಸವಾಗಿದ್ದಾರೆ ಗೊತ್ತೇ.?ಮುಂದೆ ಓದಿ ಶಾಕ್ ಆಗ್ತೀರಾ…

391

ರಾಜಕೀಯ, ರಾಜಕಾರಣಿಗಳು ಎಂದರೆ ಸಾಕು, ಎಲ್ಲರೂ ಹೇಳುವುದು ಒಂದೇ…ಇವರೆಲ್ಲಾ ಎಷ್ಟು ಸಾಚಾ ಅಂತ ಯಾರಿಗೆ ತಾನೇ ಗೊತ್ತಿಲ್ಲಾ ಅಂತಲೇ ಹೇಳುತ್ತಾರೆ.ಯಾಕಂದ್ರೆ ಸ್ವತಹ ರಾಜಕಾರಣಿಗಳೇ ಒಬ್ಬರ ಮೇಲೆ ಒಬ್ಬರು, ಅವರು ಅಷ್ಟು ಆಸ್ತಿ ಮಾಡಿದ್ದಾರೆ, ಇವರು ಇಷ್ಟು ಕೋಟಿ ಹೊಡೆದಿದ್ದಾರೆ ಅಂತ ಅಪಾದನೆ ಮಾಡುವವರು ತುಂಬಿ ಹೋಗಿದ್ದಾರೆ.

ಇದೆರೆಲ್ಲದರ ನಡುವೆ ಇಂತಹ ಕಾಲದಲ್ಲಿಯೂ ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆಯೇ ಎಂಬ ಪ್ರಶ್ನೆ ಮೂಡುವುದು ಸಹಜ.ಆದರೆ ಅಂತಹ ವ್ಯಕ್ತಿಗಳು ಇದ್ದಾರೆ. ಅವ್ರು ಬೇರೆ ಯಾರೂ ಅಲ್ಲ 20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್.

ಇವ್ರು ತ್ರಿಪುರಾ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.ಆದರೆ ಇತ್ತೀಚಿಗೆ ತಾನೇ ನಡೆದ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಕ್ಷದ ಮಾಣಿಕ್ ಸರ್ಕಾರ್ ಸೋತು, ಈಗ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ.

ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.ಹಾಗಾಗಿ ಇವರು ತಾವು ಮುಖ್ಯಮಂತ್ರಿಯಾಗಿದ್ದಾಗ ಇದ್ದ ಮನೆಯನ್ನು ಖಾಲಿ ಮಾಡಿ,ಈಗ ತಮ್ಮ ಪಕ್ಷದ ಅತಿಥಿ ಗೃಹದಲ್ಲಿ ವಾಸ್ತವ್ಯಹೂಡಿದ್ದಾರೆ.

ಸಿಪಿಎಂ ಪಕ್ಷದ ನಾಯಕ ಬಿಜನ್ ಧಾರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಮತ್ತು ಅವರ ಪತ್ನಿ ಪಾಂಚಾಲಿ ಭಟ್ಟಾಚಾರ್ಯರೊಂದಿಗೆ ಪಕ್ಷದ ಕಚೇರಿ ಅತಿಥಿ ಗೃಹದಲ್ಲಿ ವಾಸಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಮಾಣಿಕ್ ಸರ್ಕಾರ್ ಆಸ್ತಿ ಎಷ್ಟು ಗೊತ್ತಾ..?

ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ತಮ್ಮ ಇಡೀ ಜೀವನದಲ್ಲಿ ಕೇವಲ 900 ಚದರ ಅಡಿ ಆಸ್ತಿಯನ್ನ ಮಾತ್ರ ಸಂಪಾದನೆ ಮಾಡಿದ್ದು, ಅದನ್ನೂ ಕೂಡ ತಮಗೆ ಮಕ್ಕಳಿಲ್ಲದ ಕಾರಣ ತಮ್ಮ ಬಂದುಗಳಿಗೆ ಕೊಟ್ಟುಬಿಟ್ಟಿದ್ದಾರೆ.

ಯಾವುದೇ ಕಾರ್ ಮತ್ತು ಮೊಬೈಲ್ ಕೂಡ ಹೊಂದಿಲ್ಲದ ಇವರು ತನಗೆ ಸರ್ಕಾರದಿಂದ ಬರುತ್ತಿದ್ದ ಸಂಬಳವನ್ನು ಪಕ್ಷಕ್ಕೆ ನೀಡಿ ಪಕ್ಷದಿಂದ ಕೊಡುವ ಸುಮಾರು  10 ಸಾವಿರ ರೂಪಾಯಿಗಳಿಂದ ಜೀವನ ನಡೆಸುತ್ತಿದ್ದರು.

ಇಲ್ಲಿ ಓದಿ:-20 ವರ್ಷಗಳಿಂದ ಯಾವ ಪಕ್ಷವೂ ಸೋಲಿಸಲಾಗದ ಮುಖ್ಯಮಂತ್ರಿ…

ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಆಸ್ತಿ ವಿವರದ ಪ್ರಕಾರ ಇವರು ಯಾವುದೇ ಬಂಗಲೆ,ಕಾರು,ಆಸ್ತಿ,ಮನೆಯನ್ನು ಹೊಂದಿಲ್ಲದ ಇವರ ಬಳಿ 1,520 ರೂ. ಹಣವಿದ್ದು ಮತ್ತು 2,410 ರೂ. ಎಸ್‍ಬಿಐ ಬ್ಯಾಂಕ್ ಖಾತೆಯಲ್ಲಿ ಇದೆ ಎಂದು ಚುನಾವಣಾ ಸಮಯದಲ್ಲಿ ಅಫಿಡೆವಿಟ್ ಸಲ್ಲಿಸಿದ್ದರು.  2013 ರಲ್ಲಿ ಬ್ಯಾಂಕ್ ಖಾತೆಯಲ್ಲಿ 9,720 ರೂ. ಇತ್ತು ಎಂದು ಉಲ್ಲೇಖಿಸಿದ್ದರು.

ಏನೇ ಆದರೂ ಒಂದು ಅಂತೂ ಸತ್ಯ ಆಗಿದೆ.ಪ್ರಾಮಾಣಿಕರಿಗೆ ಇದು ಕಾಲ ಅಲ್ಲ….

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಚುನಾವಣೆ

    ಕೋಲಾರ ಜಿಲ್ಲೆ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023

    ಕೋಲಾರ ಜಿಲ್ಲೆಯ 6 ವಿಧಾನ ಸಭಾ ಮತ ಕ್ಷೇತ್ರಗಳ ಚುನಾವಣೆಗೆ ಸಿದ್ಧತೆಗಳು ಪೂರ್ಣ; ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿ; ನಿಗಾವಹಿಸಲು ವಿವಿಧ ತಂಡಗಳ ರಚನೆ: ಜಿಲ್ಲಾ ಚುನಾವಣಾಧಿಕಾರಿ ವೆಂಕಟ್ ರಾಜಾ ಕೋಲಾರ(ಕರ್ನಾಟಕ ವಾರ್ತೆ)ಮಾ.29:  ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲೆಯ ಆರು ವಿಧಾನ ಸಭಾ ಮತ ಕ್ಷೇತ್ರಗಳಲ್ಲಿ ಪಾರದರ್ಶಕ, ಮುಕ್ತ, ಶಾಂತಿಯುತ ಮತ್ತು ನಿಷ್ಪಕ್ಷಪಾತ ಚುನಾವಣೆಗಳನ್ನು ಜರುಗಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿವಿಧ ತಂಡಗಳನ್ನು ರಚಿಸಿ ಅಧಿಕಾರಿಗಳನ್ನು…

  • ವಿಚಿತ್ರ ಆದರೂ ಸತ್ಯ

    ಸಾಮಾನ್ಯವಾಗಿ ಯಾರಿಗೂ ಗೊತ್ತಿಲ್ಲದ, ಹೆಂಗಸರಿಗೂ ಗಂಡಸರಿಗೂ ಇರೋ ಈ ವ್ಯತ್ಯಾಸಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಕಣ್ಣೀರು ಹೆಣ್ಮಕ್ಕಳ ಅಸ್ತ್ರ ಅಂತಾರಲ್ಲಾ! ವಿಷ್ಯ ಏನಪ್ಪಾ ಅಂದ್ರೆ ಹೆಂಗಸ್ರು ಒಂದ್ ವರ್ಷಕ್ಕೆ ಸರಾಸರಿ 30 ರಿಂದ 64 ಸಲ ಕಣ್ಣೀರಿಡ್ತಾರಂತೆ. ಆದ್ರೆ ಗಂಡಸ್ರು 6 ರಿಂದ 17 ಸಲ ಅತ್ರೆ ಹೆಚ್ಚೆಚ್ಚು.

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ರಾಜಯೋಗ.!ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…

  • ಸುದ್ದಿ

    18.70 ಲಕ್ಷ ರೈತರ 8759 ಕೋಟಿ ಸಾಲ ಮನ್ನಾ…!

    ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್‌ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್‌ಗಳಲ್ಲಿ 7.49…

  • ಸುದ್ದಿ

    ಯಾರಿಗೆ ಒಲಿಯುತ್ತೆ ಪ್ರಧಾನಿ ಪಟ್ಟ..?ಸಮೀಕ್ಷೆಯಲ್ಲಿ ಬಯಲಾಯ್ತು ಮತದಾರ ಪ್ರಭುವಿನ ಮನದಾಳ!ಈ ಸುದ್ದಿ ನೋಡಿ…

    ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿಬೇವನ್ನು ತಿನ್ನದೇ ಹಾಗೇ ಬಿಸಾಡುತ್ತೀರಾ ..ಆದ್ರೆ ಅದರ ಅದ್ಭುತ ಪ್ರಯೋಜನಗಳನ್ನ ತಿಳಿದರೆ…

    ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….