News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

2018ರ ಮೊದಲ ದಿನದ ಯಾವ ದೇಶದಲ್ಲಿ ಎಷ್ಟು ಶಿಶುಗಳ ಜನನ..!ತಿಳಿಯಲು ಈ ಲೇಖನ ಓದಿ..

327

2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

ಭಾರತ ಜನಸಂಖ್ಯೆ ಉತ್ಪತ್ತಿಯಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳಿಗಿಂತ ಮುಂದಿದೆ ಎಂಬುದನ್ನು ಹೊಸ ವರ್ಷದ ಮೊದಲ ದಿನದ ಜನನ ಪ್ರಮಾಣ ಮತ್ತೊಮ್ಮೆ ಸಾಬೀತುಪಡಿಸಿದೆ.


ಇನ್ನೊಂದು ವಿಶೇಷವೆಂದ್ರೆ ಹಿಂದುಳಿದ ದೇಶಗಳಲ್ಲೇ ಜನನ ಪ್ರಮಾಣ ಹೆಚ್ಚಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ ಮಾಹಿತಿ ನೀಡಿದೆ.


ವರ್ಷದ ಮೊದಲ ದಿನ ಜನಿಸಿದ ಮಕ್ಕಳ ಸಂಖ್ಯೆಯಲ್ಲಿ ಅರ್ಧದಷ್ಟು ಈ 9 ದೇಶಗಳ ಕೊಡುಗೆ ಇದೆ:-


ಭಾರತ(69,070), ಚೀನಾ(44,760), ನೈಜೀರಿಯಾ(20,210), ಪಾಕಿಸ್ತಾನ(14,910), ಇಂಡೋನೇಶಿಯಾ(13,370), ಅಮೆರಿಕಾ(11,280), ಕಾಂಗೋ(9,400), ಇಥಿಯೋಪಿಯಾ(9,020) ಹಾಗೂ ಬಾಂಗ್ಲಾದೇಶ(8,370).

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • ಸಿನಿಮಾ

    ಭಾರತದ ಸಾವಿರಾರು ತಿಯೇಟರ್ ಗಳಲ್ಲಿ ರಿಲೀಜ್ ಆಗುತ್ತಿರುವ KGF ಚಿತ್ರಕ್ಕೆ, ಚಿತ್ರೀಕರಣ ನಡೆದ KGFನಲ್ಲೇ ಈ ಚಿತ್ರದ ಬಿಡುಗಡೆ ಭಾಗ್ಯವಿಲ್ಲ..!

    ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್‍ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್‍ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…

  • ಉಪಯುಕ್ತ ಮಾಹಿತಿ, ನೀತಿ ಕಥೆ

    ಕೋತಿಯಿಂದ ಶ್ರೀಮಂತನಾದ. ನಿಜಕ್ಕೂ ರೋಚಕ ಕಥೆ.!

    ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…

  • ಜ್ಯೋತಿಷ್ಯ

    ಆದಿಶಕ್ತಿ ದೇವಿಯ ಆಶೀರ್ವಾದದಿಂದ ಈ ರಾಶಿಗಳಿಗೆ ವಿಪರೀತ ಗಜಕೇಸರಿಯೋಗ..ನಿಮ್ಮ ರಾಶಿಯೂ ಇದೆಯಾ ನೋಡಿ..

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಆರೋಗ್ಯ

    ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

    ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…

  • ಸುದ್ದಿ

    ಉಡುಪಿಯ ಅರಬ್ಬೀ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ…..ಕಾರಣ?

    ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…