News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

2018ರ ಮೊದಲ ದಿನದ ಯಾವ ದೇಶದಲ್ಲಿ ಎಷ್ಟು ಶಿಶುಗಳ ಜನನ..!ತಿಳಿಯಲು ಈ ಲೇಖನ ಓದಿ..

328

2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

ಭಾರತ ಜನಸಂಖ್ಯೆ ಉತ್ಪತ್ತಿಯಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳಿಗಿಂತ ಮುಂದಿದೆ ಎಂಬುದನ್ನು ಹೊಸ ವರ್ಷದ ಮೊದಲ ದಿನದ ಜನನ ಪ್ರಮಾಣ ಮತ್ತೊಮ್ಮೆ ಸಾಬೀತುಪಡಿಸಿದೆ.


ಇನ್ನೊಂದು ವಿಶೇಷವೆಂದ್ರೆ ಹಿಂದುಳಿದ ದೇಶಗಳಲ್ಲೇ ಜನನ ಪ್ರಮಾಣ ಹೆಚ್ಚಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ ಮಾಹಿತಿ ನೀಡಿದೆ.


ವರ್ಷದ ಮೊದಲ ದಿನ ಜನಿಸಿದ ಮಕ್ಕಳ ಸಂಖ್ಯೆಯಲ್ಲಿ ಅರ್ಧದಷ್ಟು ಈ 9 ದೇಶಗಳ ಕೊಡುಗೆ ಇದೆ:-


ಭಾರತ(69,070), ಚೀನಾ(44,760), ನೈಜೀರಿಯಾ(20,210), ಪಾಕಿಸ್ತಾನ(14,910), ಇಂಡೋನೇಶಿಯಾ(13,370), ಅಮೆರಿಕಾ(11,280), ಕಾಂಗೋ(9,400), ಇಥಿಯೋಪಿಯಾ(9,020) ಹಾಗೂ ಬಾಂಗ್ಲಾದೇಶ(8,370).

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ಆನ್‌ಲೈನ್ ಮೂಲಕ ಪಡೆಯಬಹುದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

  • ಉದ್ಯೋಗ

    ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21:

    ಉಡುಪಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್‌ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್‌ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…

  • ಉಪಯುಕ್ತ ಮಾಹಿತಿ

    ನಿಮ್ಗೆ ಹಾಗೂ ನಿಮ್ಗೆ ಗೊತ್ತಿರುವವರಿಗೆ ಮಧುಮೇಹ ಹಾಗೂ ಮಂಡಿ ನೋವು ಸಮಸ್ಯೆ ಇದ್ರೆ 4 ತಲೆಮಾರಿನ ರಾಮಭಾಣದಂತಹ ಔಷಧಿಗಾಗಿ ಈ ಪುತ್ತೂರು ನಾಟಿ ವೈದ್ಯರನ್ನು ಸಂಪರ್ಕಿಸಿ…

    ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ

  • ಸಿನಿಮಾ, ಸುದ್ದಿ

    ತನ್ನ ಯಜಮಾನ ಚಿರುವನ್ನು ನೋಡಲು ಹಠ ಮಾಡುತ್ತಿರೋ ಅವರ ಪ್ರೀತಿಯ ಶ್ವಾನ.

    ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್‍ಗೆ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…

  • ಸಿನಿಮಾ

    ಸ್ಯಾಂಡಲ್ ವುಡ್ ನಟರ ಮನೆಯ ಮೇಲೆ ಐಟಿ ದಾಳಿ…ರೊಚ್ಚಿಗೆದ್ದ ಅಭಿಮಾನಿಗಳು ಮೋದಿಯವರಿಗೆ ಹೇಳಿದ್ದೇನು ಗೊತ್ತೆ?

    ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…