ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.

ಭಾರತ ಜನಸಂಖ್ಯೆ ಉತ್ಪತ್ತಿಯಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳಿಗಿಂತ ಮುಂದಿದೆ ಎಂಬುದನ್ನು ಹೊಸ ವರ್ಷದ ಮೊದಲ ದಿನದ ಜನನ ಪ್ರಮಾಣ ಮತ್ತೊಮ್ಮೆ ಸಾಬೀತುಪಡಿಸಿದೆ.

ಇನ್ನೊಂದು ವಿಶೇಷವೆಂದ್ರೆ ಹಿಂದುಳಿದ ದೇಶಗಳಲ್ಲೇ ಜನನ ಪ್ರಮಾಣ ಹೆಚ್ಚಾಗಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ ಎಂದು ವಿಶ್ವಸಂಸ್ಥೆಯ ಮಕ್ಕಳ ನಿಧಿ ಮಾಹಿತಿ ನೀಡಿದೆ.

ವರ್ಷದ ಮೊದಲ ದಿನ ಜನಿಸಿದ ಮಕ್ಕಳ ಸಂಖ್ಯೆಯಲ್ಲಿ ಅರ್ಧದಷ್ಟು ಈ 9 ದೇಶಗಳ ಕೊಡುಗೆ ಇದೆ:-

ಭಾರತ(69,070), ಚೀನಾ(44,760), ನೈಜೀರಿಯಾ(20,210), ಪಾಕಿಸ್ತಾನ(14,910), ಇಂಡೋನೇಶಿಯಾ(13,370), ಅಮೆರಿಕಾ(11,280), ಕಾಂಗೋ(9,400), ಇಥಿಯೋಪಿಯಾ(9,020) ಹಾಗೂ ಬಾಂಗ್ಲಾದೇಶ(8,370).
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.
ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು. ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ…