ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ.
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ.
ಜನವರಿ ತಿಂಗಳು:-

ಜನವರಿ 15 ಸಂಕ್ರಾಂತಿ ಹಬ್ಬ
ಜನವರಿ 26 ಗಣರಾಜ್ಯೋತ್ಸವ
ಫೆಬ್ರವರಿ ತಿಂಗಳು:-

ಫೆಬ್ರವರಿ 13 ಮಹಾಶಿವರಾತ್ರಿ
ಮಾರ್ಚ್ ತಿಂಗಳು:-

ಮಾರ್ಚ್ 29 ಮಹಾವೀರ ಜಯಂತಿ
ಮಾರ್ಚ್ 30 ಗುಡ್ ಫ್ರೈಡೆ
ಏಪ್ರಿಲ್ ತಿಂಗಳು:-
ಏಪ್ರಿಲ್ 18 ಬಸವ ಜಯಂತಿ
ಮೇ ತಿಂಗಳು:-

ಮೇ 1 ಕಾರ್ಮಿಕರ ದಿನಾಚರಣೆ
ಜೂನ್ ತಿಂಗಳು:-
ಜೂನ್ 16 ರಂಜಾನ್
ಆಗಸ್ಟ್ ತಿಂಗಳು:-

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ
ಆಗಸ್ಟ್ 22 ಬಕ್ರೀದ್
ಸೆಪ್ಟೆಂಬರ್ ತಿಂಗಳು:-
ಸೆಪ್ಟೆಂಬರ್ 13 ಗಣೇಶ ಚತುರ್ಥಿ
ಸೆಪ್ಟೆಂಬರ್ 21 ಮೊಹರಂ ಕೊನೆ ದಿನ
ಅಕ್ಟೋಬರ್ ತಿಂಗಳು:-

ಅಕ್ಟೋಬರ್ 2 ಗಾಂಧಿ ಜಯಂತಿ
ಅಕ್ಟೋಬರ್ 8 ಮಹಾಲಯ ಅಮಾವಾಸ್ಯೆ
ಅಕ್ಟೋಬರ್ 18 ಆಯುಧ ಪೂಜೆ
ಅಕ್ಟೋಬರ್ 19 ವಿಜಯದಶಮಿ
ಅಕ್ಟೋಬರ್ 24 ವಾಲ್ಮೀಕಿ ಜಯಂತಿ
ನವೆಂಬರ್ ತಿಂಗಳು:-
ನವೆಂಬರ್ 1 ಕನ್ನಡ ರಾಜ್ಯೋತ್ಸವ
ನವೆಂಬರ್ 6 ನರಕ ಚತುರ್ದಶಿ
ನವೆಂಬರ್ 8 ಬಲಿಪಾಡ್ಯಮಿ
ನವೆಂಬರ್ 21 ಈದ್ ಮಿಲಾದ್
ನವೆಂಬರ್ 26 ಕನಕದಾಸ ಜಯಂತಿ
ಡಿಸೆಂಬರ್ ತಿಂಗಳು:-

ಡಿಸೆಂಬರ್ 25 ಕ್ರಿಸ್ಮಸ್
ಇದಿಷ್ಟು 2018 ನೇ ಸಾಲಿನ ರಜೆ ದಿನಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…