ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ.
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ.
ಜನವರಿ ತಿಂಗಳು:-

ಜನವರಿ 15 ಸಂಕ್ರಾಂತಿ ಹಬ್ಬ
ಜನವರಿ 26 ಗಣರಾಜ್ಯೋತ್ಸವ
ಫೆಬ್ರವರಿ ತಿಂಗಳು:-

ಫೆಬ್ರವರಿ 13 ಮಹಾಶಿವರಾತ್ರಿ
ಮಾರ್ಚ್ ತಿಂಗಳು:-

ಮಾರ್ಚ್ 29 ಮಹಾವೀರ ಜಯಂತಿ
ಮಾರ್ಚ್ 30 ಗುಡ್ ಫ್ರೈಡೆ
ಏಪ್ರಿಲ್ ತಿಂಗಳು:-
ಏಪ್ರಿಲ್ 18 ಬಸವ ಜಯಂತಿ
ಮೇ ತಿಂಗಳು:-

ಮೇ 1 ಕಾರ್ಮಿಕರ ದಿನಾಚರಣೆ
ಜೂನ್ ತಿಂಗಳು:-
ಜೂನ್ 16 ರಂಜಾನ್
ಆಗಸ್ಟ್ ತಿಂಗಳು:-

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ
ಆಗಸ್ಟ್ 22 ಬಕ್ರೀದ್
ಸೆಪ್ಟೆಂಬರ್ ತಿಂಗಳು:-
ಸೆಪ್ಟೆಂಬರ್ 13 ಗಣೇಶ ಚತುರ್ಥಿ
ಸೆಪ್ಟೆಂಬರ್ 21 ಮೊಹರಂ ಕೊನೆ ದಿನ
ಅಕ್ಟೋಬರ್ ತಿಂಗಳು:-

ಅಕ್ಟೋಬರ್ 2 ಗಾಂಧಿ ಜಯಂತಿ
ಅಕ್ಟೋಬರ್ 8 ಮಹಾಲಯ ಅಮಾವಾಸ್ಯೆ
ಅಕ್ಟೋಬರ್ 18 ಆಯುಧ ಪೂಜೆ
ಅಕ್ಟೋಬರ್ 19 ವಿಜಯದಶಮಿ
ಅಕ್ಟೋಬರ್ 24 ವಾಲ್ಮೀಕಿ ಜಯಂತಿ
ನವೆಂಬರ್ ತಿಂಗಳು:-
ನವೆಂಬರ್ 1 ಕನ್ನಡ ರಾಜ್ಯೋತ್ಸವ
ನವೆಂಬರ್ 6 ನರಕ ಚತುರ್ದಶಿ
ನವೆಂಬರ್ 8 ಬಲಿಪಾಡ್ಯಮಿ
ನವೆಂಬರ್ 21 ಈದ್ ಮಿಲಾದ್
ನವೆಂಬರ್ 26 ಕನಕದಾಸ ಜಯಂತಿ
ಡಿಸೆಂಬರ್ ತಿಂಗಳು:-

ಡಿಸೆಂಬರ್ 25 ಕ್ರಿಸ್ಮಸ್
ಇದಿಷ್ಟು 2018 ನೇ ಸಾಲಿನ ರಜೆ ದಿನಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ ದಾಖಲೆ ಇಲ್ಲದ ಆದಾಯವನ್ನು…
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.