ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ.
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ.
ಜನವರಿ ತಿಂಗಳು:-

ಜನವರಿ 15 ಸಂಕ್ರಾಂತಿ ಹಬ್ಬ
ಜನವರಿ 26 ಗಣರಾಜ್ಯೋತ್ಸವ
ಫೆಬ್ರವರಿ ತಿಂಗಳು:-

ಫೆಬ್ರವರಿ 13 ಮಹಾಶಿವರಾತ್ರಿ
ಮಾರ್ಚ್ ತಿಂಗಳು:-

ಮಾರ್ಚ್ 29 ಮಹಾವೀರ ಜಯಂತಿ
ಮಾರ್ಚ್ 30 ಗುಡ್ ಫ್ರೈಡೆ
ಏಪ್ರಿಲ್ ತಿಂಗಳು:-
ಏಪ್ರಿಲ್ 18 ಬಸವ ಜಯಂತಿ
ಮೇ ತಿಂಗಳು:-

ಮೇ 1 ಕಾರ್ಮಿಕರ ದಿನಾಚರಣೆ
ಜೂನ್ ತಿಂಗಳು:-
ಜೂನ್ 16 ರಂಜಾನ್
ಆಗಸ್ಟ್ ತಿಂಗಳು:-

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ
ಆಗಸ್ಟ್ 22 ಬಕ್ರೀದ್
ಸೆಪ್ಟೆಂಬರ್ ತಿಂಗಳು:-
ಸೆಪ್ಟೆಂಬರ್ 13 ಗಣೇಶ ಚತುರ್ಥಿ
ಸೆಪ್ಟೆಂಬರ್ 21 ಮೊಹರಂ ಕೊನೆ ದಿನ
ಅಕ್ಟೋಬರ್ ತಿಂಗಳು:-

ಅಕ್ಟೋಬರ್ 2 ಗಾಂಧಿ ಜಯಂತಿ
ಅಕ್ಟೋಬರ್ 8 ಮಹಾಲಯ ಅಮಾವಾಸ್ಯೆ
ಅಕ್ಟೋಬರ್ 18 ಆಯುಧ ಪೂಜೆ
ಅಕ್ಟೋಬರ್ 19 ವಿಜಯದಶಮಿ
ಅಕ್ಟೋಬರ್ 24 ವಾಲ್ಮೀಕಿ ಜಯಂತಿ
ನವೆಂಬರ್ ತಿಂಗಳು:-
ನವೆಂಬರ್ 1 ಕನ್ನಡ ರಾಜ್ಯೋತ್ಸವ
ನವೆಂಬರ್ 6 ನರಕ ಚತುರ್ದಶಿ
ನವೆಂಬರ್ 8 ಬಲಿಪಾಡ್ಯಮಿ
ನವೆಂಬರ್ 21 ಈದ್ ಮಿಲಾದ್
ನವೆಂಬರ್ 26 ಕನಕದಾಸ ಜಯಂತಿ
ಡಿಸೆಂಬರ್ ತಿಂಗಳು:-

ಡಿಸೆಂಬರ್ 25 ಕ್ರಿಸ್ಮಸ್
ಇದಿಷ್ಟು 2018 ನೇ ಸಾಲಿನ ರಜೆ ದಿನಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….
ನೀವು ಯಾವುದೇ ದೇವರ ಪೂಜೆಯನ್ನುಮಾಡಿ, ಆದ್ರೆ ಪೂಜೆಯನ್ನುಮಾಡಿ ಮಾಡುವಾಗ ಪ್ರಮುಖವಾಗಿ ನೆನಪಿಟ್ಟುಕೊಳ್ಳಲೇಬೇಕಾದ ಅಂಶಗಳು ನಂಬಿಕೆ ಹಾಗೂ ಶ್ರದ್ಧೆ.ಇವೆರಡು ಅಂಶಗಳು ಮನಸ್ಸಿನಲ್ಲಿಲ್ಲದಿದ್ದರೆ ಮಾಡುವ ಪೂಜಾವಿಧಾನಗಳು ವ್ಯರ್ಥವೆನಿಸುತ್ತವೆ…
ಚಂದನವನದ ರೆಬೆಲ್, ಕಲಿಯುಗದ ಕರ್ಣ ಅಂಬರೀಶ್ ರವರಿಗೆ ಭಾರತೀಯ ಚಿತ್ರರಂಗ ಸೇರಿದಂತೆ, ರಾಜಕ್ಕಿಯ ನಾಯಕರು ಹಲವಾರು ದಿಗ್ಗಜರು ಕಂಬನಿ ಮಿಡಿದಿದ್ದಾರೆ.ಅಷ್ಟಲ್ಲದೇ ಕನ್ನಡ ಚಿತ್ರರಂಗದ ಪುನಿತ್, ಯಶ್, ಶಿವಣ್ಣ, ಸುದೀಪ್, ಉಪೇಂದ್ರ ದರ್ಶನ್ ಸೇರಿದಂತೆ ಎಲ್ಲಾ ಟಾಪ್ ಸ್ಟಾರ್ ಗಳು ಅಂತಿಮ ದರ್ಶನ ಮಾಡಿದ್ದಾರೆ. ಇದರ ಜೊತೆಗೆ ರಜನಿಕಾಂತ್ ಸೇರಿದಂತೆ ಮೆಗಾಸ್ಟಾರ್ ಚಿರಂಜೀವಿ, ಮೋಹನ್ ಬಾಬು, ಶರತ್ ಕುಮಾರ್ ಇನ್ನೂ ಹಲವಾರು ಗಣ್ಯ ಮಿತ್ರರು ಅವರ ಅಗಲಿಕೆಗೆ ಕಂಬನಿ ಮಿಡಿದು ಅಂತಿಮ ನಮನ ಸಲ್ಲಿಸಿದ್ದಾರೆ. ಇದರ ನಡುವೆ ಮಾಜಿ…
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ನಿನ್ನೆ ಜೂನ್ 21 ರ ಸಂಜೆ ಮತ್ತು ರಾತ್ರಿ ಸುರಿದ ಮಳೆಯಿಂದಾಗಿ ಕಲಬುರ್ಗಿ ತಾಲೂಕಿನ ಹೇರೂರು ( ಬಿ) ಗ್ರಾಮದಲ್ಲಿ ಇಂದು ಜೂನ್ 22 ರಂದು ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಎಂ.ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೂ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಿ ಅಂತಿಮವಾಗಿ ಮುಂದೂಡುವ ನಿರ್ಣಯ ಕೈಗೊಳ್ಳಬೇಕಾಯಿತು, ಇದು ಒಂದೆಡೆ ತೀವ್ರ ನಿರಾಶೆ ಉಂಟು…