ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ.
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ.
ಜನವರಿ ತಿಂಗಳು:-

ಜನವರಿ 15 ಸಂಕ್ರಾಂತಿ ಹಬ್ಬ
ಜನವರಿ 26 ಗಣರಾಜ್ಯೋತ್ಸವ
ಫೆಬ್ರವರಿ ತಿಂಗಳು:-

ಫೆಬ್ರವರಿ 13 ಮಹಾಶಿವರಾತ್ರಿ
ಮಾರ್ಚ್ ತಿಂಗಳು:-

ಮಾರ್ಚ್ 29 ಮಹಾವೀರ ಜಯಂತಿ
ಮಾರ್ಚ್ 30 ಗುಡ್ ಫ್ರೈಡೆ
ಏಪ್ರಿಲ್ ತಿಂಗಳು:-
ಏಪ್ರಿಲ್ 18 ಬಸವ ಜಯಂತಿ
ಮೇ ತಿಂಗಳು:-

ಮೇ 1 ಕಾರ್ಮಿಕರ ದಿನಾಚರಣೆ
ಜೂನ್ ತಿಂಗಳು:-
ಜೂನ್ 16 ರಂಜಾನ್
ಆಗಸ್ಟ್ ತಿಂಗಳು:-

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ
ಆಗಸ್ಟ್ 22 ಬಕ್ರೀದ್
ಸೆಪ್ಟೆಂಬರ್ ತಿಂಗಳು:-
ಸೆಪ್ಟೆಂಬರ್ 13 ಗಣೇಶ ಚತುರ್ಥಿ
ಸೆಪ್ಟೆಂಬರ್ 21 ಮೊಹರಂ ಕೊನೆ ದಿನ
ಅಕ್ಟೋಬರ್ ತಿಂಗಳು:-

ಅಕ್ಟೋಬರ್ 2 ಗಾಂಧಿ ಜಯಂತಿ
ಅಕ್ಟೋಬರ್ 8 ಮಹಾಲಯ ಅಮಾವಾಸ್ಯೆ
ಅಕ್ಟೋಬರ್ 18 ಆಯುಧ ಪೂಜೆ
ಅಕ್ಟೋಬರ್ 19 ವಿಜಯದಶಮಿ
ಅಕ್ಟೋಬರ್ 24 ವಾಲ್ಮೀಕಿ ಜಯಂತಿ
ನವೆಂಬರ್ ತಿಂಗಳು:-
ನವೆಂಬರ್ 1 ಕನ್ನಡ ರಾಜ್ಯೋತ್ಸವ
ನವೆಂಬರ್ 6 ನರಕ ಚತುರ್ದಶಿ
ನವೆಂಬರ್ 8 ಬಲಿಪಾಡ್ಯಮಿ
ನವೆಂಬರ್ 21 ಈದ್ ಮಿಲಾದ್
ನವೆಂಬರ್ 26 ಕನಕದಾಸ ಜಯಂತಿ
ಡಿಸೆಂಬರ್ ತಿಂಗಳು:-

ಡಿಸೆಂಬರ್ 25 ಕ್ರಿಸ್ಮಸ್
ಇದಿಷ್ಟು 2018 ನೇ ಸಾಲಿನ ರಜೆ ದಿನಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…
ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…