ಉಪಯುಕ್ತ ಮಾಹಿತಿ

2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

1037

ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ.

2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ.

ಜನವರಿ ತಿಂಗಳು:-


ಜನವರಿ 15 ಸಂಕ್ರಾಂತಿ ಹಬ್ಬ
ಜನವರಿ 26 ಗಣರಾಜ್ಯೋತ್ಸವ

ಫೆಬ್ರವರಿ ತಿಂಗಳು:-


ಫೆಬ್ರವರಿ 13 ಮಹಾಶಿವರಾತ್ರಿ

ಮಾರ್ಚ್ ತಿಂಗಳು:-


ಮಾರ್ಚ್ 29 ಮಹಾವೀರ ಜಯಂತಿ
ಮಾರ್ಚ್ 30 ಗುಡ್ ಫ್ರೈಡೆ

ಏಪ್ರಿಲ್ ತಿಂಗಳು:-
ಏಪ್ರಿಲ್ 18 ಬಸವ ಜಯಂತಿ

ಮೇ ತಿಂಗಳು:-


ಮೇ 1 ಕಾರ್ಮಿಕರ ದಿನಾಚರಣೆ

ಜೂನ್ ತಿಂಗಳು:-
ಜೂನ್ 16 ರಂಜಾನ್

ಆಗಸ್ಟ್ ತಿಂಗಳು:-


ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ
ಆಗಸ್ಟ್ 22 ಬಕ್ರೀದ್

ಸೆಪ್ಟೆಂಬರ್‌ ತಿಂಗಳು:-
ಸೆಪ್ಟೆಂಬರ್ 13 ಗಣೇಶ ಚತುರ್ಥಿ
ಸೆಪ್ಟೆಂಬರ್ 21 ಮೊಹರಂ ಕೊನೆ ದಿನ

ಅಕ್ಟೋಬರ್ ತಿಂಗಳು:-


ಅಕ್ಟೋಬರ್‌ 2 ಗಾಂಧಿ ಜಯಂತಿ
ಅಕ್ಟೋಬರ್‌ 8 ಮಹಾಲಯ ಅಮಾವಾಸ್ಯೆ
ಅಕ್ಟೋಬರ್ 18 ಆಯುಧ ಪೂಜೆ
ಅಕ್ಟೋಬರ್ 19 ವಿಜಯದಶಮಿ
ಅಕ್ಟೋಬರ್ 24 ವಾಲ್ಮೀಕಿ ಜಯಂತಿ

ನವೆಂಬರ್ ತಿಂಗಳು:-
ನವೆಂಬರ್ 1 ಕನ್ನಡ ರಾಜ್ಯೋತ್ಸವ
ನವೆಂಬರ್ 6 ನರಕ ಚತುರ್ದಶಿ
ನವೆಂಬರ್ 8 ಬಲಿಪಾಡ್ಯಮಿ
ನವೆಂಬರ್ 21 ಈದ್ ಮಿಲಾದ್
ನವೆಂಬರ್ 26 ಕನಕದಾಸ ಜಯಂತಿ

ಡಿಸೆಂಬರ್‌ ತಿಂಗಳು:-


ಡಿಸೆಂಬರ್‌ 25 ಕ್ರಿಸ್ಮಸ್

ಇದಿಷ್ಟು 2018 ನೇ ಸಾಲಿನ ರಜೆ ದಿನಗಳು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…

  • Sports

    ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

    ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…

  • ಜೀವನಶೈಲಿ

    ಮನೆಗಳಲ್ಲಿ ಮೂಲೆಗುಂಪಾಗಿರುವ ಈ ಹರಳೆಣ್ಣೆಯ ಮಹತ್ವ ಗೊತ್ತಾದ್ರೆ, ಈಗ್ಲೇ ಬಳಸೋದಕ್ಕೆ ಶುರು ಮಾಡ್ತೀರಾ…

    ಸಾಮಾನ್ಯವಾಗಿ ಹಿಂದೆ ಹರಳೆಣ್ಣೆ ಎಂದರೆ ಎತ್ತಿನಗಾಡಿಯ ಕೀಲುಗಳಿಗೆ ಹಾಕಲು ಅಥವಾ ತಲೆಗೆ ಮತ್ತು ಮಲಬದ್ಧತೆಗೆ ಔಷಧೀಯ ರೂಪದಲ್ಲಿ ಬಳಸಲಾಗುತ್ತಿತ್ತು. ವಾಸ್ತವವಾಗಿ ಹರಳೆಣ್ಣೆ ಹಲವು ರೀತಿಯಲ್ಲಿ ಆರೋಗ್ಯಕ್ಕೆ ಪೂರಕವಾಗಿದೆ.

  • inspirational, ಭವಿಷ್ಯ

    ಶ್ರೀ ಸಿಗಂದೂರು ಚೌಡೇಶ್ವರಿ ದೇವಿಯ ಕೃಪೆ ಇಂದ ನಿಮ್ಮ ರಾಶಿ ಪಲ ಹೇಗಿದೆ ನೋಡಿ…..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಉಪಯುಕ್ತ ಮಾಹಿತಿ

    ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…