News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

1041

ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ.

2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ.

ಜನವರಿ ತಿಂಗಳು:-


ಜನವರಿ 15 ಸಂಕ್ರಾಂತಿ ಹಬ್ಬ
ಜನವರಿ 26 ಗಣರಾಜ್ಯೋತ್ಸವ

ಫೆಬ್ರವರಿ ತಿಂಗಳು:-


ಫೆಬ್ರವರಿ 13 ಮಹಾಶಿವರಾತ್ರಿ

ಮಾರ್ಚ್ ತಿಂಗಳು:-


ಮಾರ್ಚ್ 29 ಮಹಾವೀರ ಜಯಂತಿ
ಮಾರ್ಚ್ 30 ಗುಡ್ ಫ್ರೈಡೆ

ಏಪ್ರಿಲ್ ತಿಂಗಳು:-
ಏಪ್ರಿಲ್ 18 ಬಸವ ಜಯಂತಿ

ಮೇ ತಿಂಗಳು:-


ಮೇ 1 ಕಾರ್ಮಿಕರ ದಿನಾಚರಣೆ

ಜೂನ್ ತಿಂಗಳು:-
ಜೂನ್ 16 ರಂಜಾನ್

ಆಗಸ್ಟ್ ತಿಂಗಳು:-


ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ
ಆಗಸ್ಟ್ 22 ಬಕ್ರೀದ್

ಸೆಪ್ಟೆಂಬರ್‌ ತಿಂಗಳು:-
ಸೆಪ್ಟೆಂಬರ್ 13 ಗಣೇಶ ಚತುರ್ಥಿ
ಸೆಪ್ಟೆಂಬರ್ 21 ಮೊಹರಂ ಕೊನೆ ದಿನ

ಅಕ್ಟೋಬರ್ ತಿಂಗಳು:-


ಅಕ್ಟೋಬರ್‌ 2 ಗಾಂಧಿ ಜಯಂತಿ
ಅಕ್ಟೋಬರ್‌ 8 ಮಹಾಲಯ ಅಮಾವಾಸ್ಯೆ
ಅಕ್ಟೋಬರ್ 18 ಆಯುಧ ಪೂಜೆ
ಅಕ್ಟೋಬರ್ 19 ವಿಜಯದಶಮಿ
ಅಕ್ಟೋಬರ್ 24 ವಾಲ್ಮೀಕಿ ಜಯಂತಿ

ನವೆಂಬರ್ ತಿಂಗಳು:-
ನವೆಂಬರ್ 1 ಕನ್ನಡ ರಾಜ್ಯೋತ್ಸವ
ನವೆಂಬರ್ 6 ನರಕ ಚತುರ್ದಶಿ
ನವೆಂಬರ್ 8 ಬಲಿಪಾಡ್ಯಮಿ
ನವೆಂಬರ್ 21 ಈದ್ ಮಿಲಾದ್
ನವೆಂಬರ್ 26 ಕನಕದಾಸ ಜಯಂತಿ

ಡಿಸೆಂಬರ್‌ ತಿಂಗಳು:-


ಡಿಸೆಂಬರ್‌ 25 ಕ್ರಿಸ್ಮಸ್

ಇದಿಷ್ಟು 2018 ನೇ ಸಾಲಿನ ರಜೆ ದಿನಗಳು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಮಹಾತಾಯಿ….!

    ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…

  • ಸುದ್ದಿ

    ಖ್ಯಾತ ಸ್ಯಾಕ್ಸೋಫೋನ್ ವಾದಕ,ಪದ್ಮಶ್ರೀ ಪುರಸ್ಕೃತ ವಿಜೇತ ಕದ್ರಿ ಗೋಪಾಲನಾಥ್ ಇನ್ನಿಲ್ಲ …..

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70)​ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.

  • ಸುದ್ದಿ

    ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

    ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ…

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….