ಉಪಯುಕ್ತ ಮಾಹಿತಿ

2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

1021

ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ.

2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ.

ಜನವರಿ ತಿಂಗಳು:-


ಜನವರಿ 15 ಸಂಕ್ರಾಂತಿ ಹಬ್ಬ
ಜನವರಿ 26 ಗಣರಾಜ್ಯೋತ್ಸವ

ಫೆಬ್ರವರಿ ತಿಂಗಳು:-


ಫೆಬ್ರವರಿ 13 ಮಹಾಶಿವರಾತ್ರಿ

ಮಾರ್ಚ್ ತಿಂಗಳು:-


ಮಾರ್ಚ್ 29 ಮಹಾವೀರ ಜಯಂತಿ
ಮಾರ್ಚ್ 30 ಗುಡ್ ಫ್ರೈಡೆ

ಏಪ್ರಿಲ್ ತಿಂಗಳು:-
ಏಪ್ರಿಲ್ 18 ಬಸವ ಜಯಂತಿ

ಮೇ ತಿಂಗಳು:-


ಮೇ 1 ಕಾರ್ಮಿಕರ ದಿನಾಚರಣೆ

ಜೂನ್ ತಿಂಗಳು:-
ಜೂನ್ 16 ರಂಜಾನ್

ಆಗಸ್ಟ್ ತಿಂಗಳು:-


ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ
ಆಗಸ್ಟ್ 22 ಬಕ್ರೀದ್

ಸೆಪ್ಟೆಂಬರ್‌ ತಿಂಗಳು:-
ಸೆಪ್ಟೆಂಬರ್ 13 ಗಣೇಶ ಚತುರ್ಥಿ
ಸೆಪ್ಟೆಂಬರ್ 21 ಮೊಹರಂ ಕೊನೆ ದಿನ

ಅಕ್ಟೋಬರ್ ತಿಂಗಳು:-


ಅಕ್ಟೋಬರ್‌ 2 ಗಾಂಧಿ ಜಯಂತಿ
ಅಕ್ಟೋಬರ್‌ 8 ಮಹಾಲಯ ಅಮಾವಾಸ್ಯೆ
ಅಕ್ಟೋಬರ್ 18 ಆಯುಧ ಪೂಜೆ
ಅಕ್ಟೋಬರ್ 19 ವಿಜಯದಶಮಿ
ಅಕ್ಟೋಬರ್ 24 ವಾಲ್ಮೀಕಿ ಜಯಂತಿ

ನವೆಂಬರ್ ತಿಂಗಳು:-
ನವೆಂಬರ್ 1 ಕನ್ನಡ ರಾಜ್ಯೋತ್ಸವ
ನವೆಂಬರ್ 6 ನರಕ ಚತುರ್ದಶಿ
ನವೆಂಬರ್ 8 ಬಲಿಪಾಡ್ಯಮಿ
ನವೆಂಬರ್ 21 ಈದ್ ಮಿಲಾದ್
ನವೆಂಬರ್ 26 ಕನಕದಾಸ ಜಯಂತಿ

ಡಿಸೆಂಬರ್‌ ತಿಂಗಳು:-


ಡಿಸೆಂಬರ್‌ 25 ಕ್ರಿಸ್ಮಸ್

ಇದಿಷ್ಟು 2018 ನೇ ಸಾಲಿನ ರಜೆ ದಿನಗಳು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಹೃದಯಾಘಾತ ಆಗಲಿದೆ ಎಂದು 6 ಗಂಟೆ ಮೊದಲೇ ತಿಳಿದುಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ..

    ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.

  • ಸುದ್ದಿ

    ಹೊಸ ಪ್ಲಾನ್​ ರೆಡಿ.,ಬಾಲಿವುಡ್‌ನಲ್ಲಿ ಬರಲಿದೆ ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾಮೂರ್ತಿ ಲವ್​ ಸ್ಟೋರಿ ಕುರಿತ ಸಿನಿಮಾ…!

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್‌ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್‌ನ ‘ಪಂಗಾ’ ಸಿನಿಮಾ ನಿರ್ದೇಶಕಿ  ಅಶ್ವಿನಿ ಅಯ್ಯರ್​ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಸರ್ಕಾರದ ಯೋಜನೆಗಳು

    “ವಾಸಿಸುವವನೇ ಮನೆ ಒಡೆಯ” ಯೋಜನೆಗೆ ರಾಷ್ಟ್ರಪತಿಗಳಿಂದ ಸಿಕ್ಕ ಅಂಕಿತದ ಬಗ್ಗೆ ತಿಳಿಯಬೇಕೆ…? ಹಾಗಾದ್ರೆ ಈ ಲೇಖನ ಓದಿ….!

    ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.

  • ಆಧ್ಯಾತ್ಮ

    ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

    ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…