ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು. 2019ರ ಜು.1ರಿಂದ ಈ ನಿಯಮ ಜಾರಿಯಾಗಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಈ ಹೊಸ ನಿಯಮ, ಅನುಷ್ಠಾನ ದಿನಾಂಕವನ್ನು ಅನುಮೋದಿಸಿದ್ದು, ಶೀಘ್ರದಲ್ಲಿಯೇ ಅದನ್ನು ಅಧಿಕೃತವಾಗಿ ಪ್ರಕಟಿಸಲಿದೆ.

ಸದ್ಯ ಏರ್ಬ್ಯಾಗ್, ವೇಗದ ಮಿತಿ ದಾಟಿದರೆ ಮಾಹಿತಿ ನೀಡುವ, ಇತರ ಅತ್ಯಾಧುನಿಕ ವ್ಯವಸ್ಥೆಗಳು ಹೈ ಎಂಡ್ ಮತ್ತು ಲಕ್ಸುರಿ ಕಾರುಗಳಲ್ಲಿ ಮಾತ್ರವೇ ಇದೆ. ಹೊಸ ಮಾದರಿಯ ಕಾರುಗಳಲ್ಲಿ ವೇಗದ ಮಿತಿ 80 ಕಿ.ಮೀ. ದಾಟಿದ ಕೂಡಲೇ ಧ್ವನಿಯ ಮೂಲಕ ಚಾಲಕನಿಗೆ ಅಲರ್ಟ್ ಮಾಡುತ್ತದೆ.

100 ಕಿ.ಮೀ. ದಾಟಿದ ಕೂಡಲೇ ಅದು ಮತ್ತಷ್ಟು ಚುರುಕಾಗಿ ಮಾಹಿತಿ ನೀಡುತ್ತದೆ. 120 ಕಿ.ಮೀ. ವೇಗಕ್ಕೆ ತಲುಪಿದ ಕೂಡಲೇ ಬಿಡದೆ ಅಲರ್ಟ್ ಮಾಡಿ ಚಾಲಕನಿಗೆ ನೆನಪು ಮಾಡುತ್ತದೆ ಎಂದು ರಸ್ತೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ ಹೇಳಿದ್ದಾರೆ.
ರಿವರ್ಸ್ ಸೆನ್ಸರ್:- ಅಪಘಾತ ಅಥವಾ ಇನ್ನು ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭ ಸ್ವಯಂಚಾಲಿತ ಲಾಕ್ ಜಾಮ್ ಆಗಿದ್ದರೆ, ಚಾಲಕನ ಅಥವಾ ಕಾರಿನಲ್ಲಿರುವ ಇತರ ವ್ಯಕ್ತಿಗಳಿಗೆ ಹೊರ ಬರಲು ಅನುಕೂಲವಾಗುವಂತೆ ಬಾಗಿಲು ತೆಗೆಯುವಂಥ ವ್ಯವಸ್ಥೆ ಕೂಡ ಇರಲಿದೆ.

ಇದರ ಜತೆಗೆ ಪಾರ್ಕಿಂಗ್ ಸಂದರ್ಭ ವಾಹನಗಳನ್ನು ರಿವರ್ಸ್ ತೆಗೆಯುವಾಗ ಉಂಟಾಗುವ ಅಪಘಾತ ತಪ್ಪಿಸಲು “ರಿವರ್ಸ್ ಸೆನ್ಸರ್’ಗಳನ್ನು ಅಳವಡಿಸಲಾಗುತ್ತದೆ. ಇದಕ್ಕೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮತಿ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಹಗುರ ವಾಣಿಜ್ಯಿಕ ವಾಹನಗಳಲ್ಲಿ ಏರ್ಬ್ಯಾಗ್ ಮತ್ತು ರಿವರ್ಸ್ ಸೆನ್ಸರ್ ಪಾರ್ಕಿಂಗ್ ಅನ್ನು ಅಳವಡಿಸುವಂತೆ ಸೂಚಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ ಎಂದು ಹೇಳಿದ್ದಾರೆ. ಪಾರ್ಕಿಂಗ್ ಮಾಡುವ ವೇಳೆ ಉಂಟಾಗುವ ಅಪಘಾತ ತಪ್ಪಿಸಲು ಇದು ನೆರವಾಗುತ್ತದೆ.
ಬಿಡುಗಡೆಗೆ ಮುನ್ನ ಪರೀಕ್ಷೆ: -ಇಂಥ ನಿಯಮಗಳ ಜಾರಿಯಿಂದ ಕಾರುಗಳು ಮಾರುಕಟ್ಟೆಗೆ ಬರುವ ಮೊದಲು ವಿದೇಶಗಳಲ್ಲಿರುವಂತೆ ಎಷ್ಟು ಪ್ರಮಾಣದಲ್ಲಿ ಅಪಘಾತ ತಡೆಯಲು ಸಾಧ್ಯ ಎನ್ನುವುದನ್ನು ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ. ಅದರಲ್ಲಿ ತೃಪ್ತಿದಾಯಕ ಫಲಿತಾಂಶ ಬಂದ ಬಳಿಕವೇ ಮಾರುಕಟ್ಟೆಗೆ ಬಿಡುಗಡೆ ಮಾಡಲು ಅವಕಾಶ ನೀಡಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…
ದೇವರ ಮೇಲಿನ ನಂಬಿಕೆಯಿಂದ ಒಂದಷ್ಟು ಲಾಭಗಳು ಇರುವುದು ನಿಜ.
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…