ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು. 2019ರ ಜು.1ರಿಂದ ಈ ನಿಯಮ ಜಾರಿಯಾಗಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಈ ಹೊಸ ನಿಯಮ, ಅನುಷ್ಠಾನ ದಿನಾಂಕವನ್ನು ಅನುಮೋದಿಸಿದ್ದು, ಶೀಘ್ರದಲ್ಲಿಯೇ ಅದನ್ನು ಅಧಿಕೃತವಾಗಿ ಪ್ರಕಟಿಸಲಿದೆ.

ಸದ್ಯ ಏರ್ಬ್ಯಾಗ್, ವೇಗದ ಮಿತಿ ದಾಟಿದರೆ ಮಾಹಿತಿ ನೀಡುವ, ಇತರ ಅತ್ಯಾಧುನಿಕ ವ್ಯವಸ್ಥೆಗಳು ಹೈ ಎಂಡ್ ಮತ್ತು ಲಕ್ಸುರಿ ಕಾರುಗಳಲ್ಲಿ ಮಾತ್ರವೇ ಇದೆ. ಹೊಸ ಮಾದರಿಯ ಕಾರುಗಳಲ್ಲಿ ವೇಗದ ಮಿತಿ 80 ಕಿ.ಮೀ. ದಾಟಿದ ಕೂಡಲೇ ಧ್ವನಿಯ ಮೂಲಕ ಚಾಲಕನಿಗೆ ಅಲರ್ಟ್ ಮಾಡುತ್ತದೆ.

100 ಕಿ.ಮೀ. ದಾಟಿದ ಕೂಡಲೇ ಅದು ಮತ್ತಷ್ಟು ಚುರುಕಾಗಿ ಮಾಹಿತಿ ನೀಡುತ್ತದೆ. 120 ಕಿ.ಮೀ. ವೇಗಕ್ಕೆ ತಲುಪಿದ ಕೂಡಲೇ ಬಿಡದೆ ಅಲರ್ಟ್ ಮಾಡಿ ಚಾಲಕನಿಗೆ ನೆನಪು ಮಾಡುತ್ತದೆ ಎಂದು ರಸ್ತೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ ಹೇಳಿದ್ದಾರೆ.
ರಿವರ್ಸ್ ಸೆನ್ಸರ್:- ಅಪಘಾತ ಅಥವಾ ಇನ್ನು ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭ ಸ್ವಯಂಚಾಲಿತ ಲಾಕ್ ಜಾಮ್ ಆಗಿದ್ದರೆ, ಚಾಲಕನ ಅಥವಾ ಕಾರಿನಲ್ಲಿರುವ ಇತರ ವ್ಯಕ್ತಿಗಳಿಗೆ ಹೊರ ಬರಲು ಅನುಕೂಲವಾಗುವಂತೆ ಬಾಗಿಲು ತೆಗೆಯುವಂಥ ವ್ಯವಸ್ಥೆ ಕೂಡ ಇರಲಿದೆ.

ಇದರ ಜತೆಗೆ ಪಾರ್ಕಿಂಗ್ ಸಂದರ್ಭ ವಾಹನಗಳನ್ನು ರಿವರ್ಸ್ ತೆಗೆಯುವಾಗ ಉಂಟಾಗುವ ಅಪಘಾತ ತಪ್ಪಿಸಲು “ರಿವರ್ಸ್ ಸೆನ್ಸರ್’ಗಳನ್ನು ಅಳವಡಿಸಲಾಗುತ್ತದೆ. ಇದಕ್ಕೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮತಿ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಹಗುರ ವಾಣಿಜ್ಯಿಕ ವಾಹನಗಳಲ್ಲಿ ಏರ್ಬ್ಯಾಗ್ ಮತ್ತು ರಿವರ್ಸ್ ಸೆನ್ಸರ್ ಪಾರ್ಕಿಂಗ್ ಅನ್ನು ಅಳವಡಿಸುವಂತೆ ಸೂಚಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ ಎಂದು ಹೇಳಿದ್ದಾರೆ. ಪಾರ್ಕಿಂಗ್ ಮಾಡುವ ವೇಳೆ ಉಂಟಾಗುವ ಅಪಘಾತ ತಪ್ಪಿಸಲು ಇದು ನೆರವಾಗುತ್ತದೆ.
ಬಿಡುಗಡೆಗೆ ಮುನ್ನ ಪರೀಕ್ಷೆ: -ಇಂಥ ನಿಯಮಗಳ ಜಾರಿಯಿಂದ ಕಾರುಗಳು ಮಾರುಕಟ್ಟೆಗೆ ಬರುವ ಮೊದಲು ವಿದೇಶಗಳಲ್ಲಿರುವಂತೆ ಎಷ್ಟು ಪ್ರಮಾಣದಲ್ಲಿ ಅಪಘಾತ ತಡೆಯಲು ಸಾಧ್ಯ ಎನ್ನುವುದನ್ನು ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ. ಅದರಲ್ಲಿ ತೃಪ್ತಿದಾಯಕ ಫಲಿತಾಂಶ ಬಂದ ಬಳಿಕವೇ ಮಾರುಕಟ್ಟೆಗೆ ಬಿಡುಗಡೆ ಮಾಡಲು ಅವಕಾಶ ನೀಡಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…
ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಮದೋರಾ ಗ್ರಾಮದ ಪಂಚಾಯಿತಿ ವಿವಾದಾತ್ಮಕ ತೀರ್ಮಾನ ಕೈಗೊಂಡಿದೆ. ಗ್ರಾಮದ ಹುಡುಗಿಯರು ಮೊಬೈಲ್ ನಲ್ಲಿ ಮಾತನಾಡುವುದು ಕಂಡು ಬಂದರೆ ಅವರಿಗೆ ೨೧ ಸಾವಿರ ರೂ. ದಂಡ ವಿಧಿಸಲಾಗುವುದೆಂದು ಎಚ್ಚರಿಸಿದೆ.
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…