ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು. 2019ರ ಜು.1ರಿಂದ ಈ ನಿಯಮ ಜಾರಿಯಾಗಲಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಈ ಹೊಸ ನಿಯಮ, ಅನುಷ್ಠಾನ ದಿನಾಂಕವನ್ನು ಅನುಮೋದಿಸಿದ್ದು, ಶೀಘ್ರದಲ್ಲಿಯೇ ಅದನ್ನು ಅಧಿಕೃತವಾಗಿ ಪ್ರಕಟಿಸಲಿದೆ.

ಸದ್ಯ ಏರ್ಬ್ಯಾಗ್, ವೇಗದ ಮಿತಿ ದಾಟಿದರೆ ಮಾಹಿತಿ ನೀಡುವ, ಇತರ ಅತ್ಯಾಧುನಿಕ ವ್ಯವಸ್ಥೆಗಳು ಹೈ ಎಂಡ್ ಮತ್ತು ಲಕ್ಸುರಿ ಕಾರುಗಳಲ್ಲಿ ಮಾತ್ರವೇ ಇದೆ. ಹೊಸ ಮಾದರಿಯ ಕಾರುಗಳಲ್ಲಿ ವೇಗದ ಮಿತಿ 80 ಕಿ.ಮೀ. ದಾಟಿದ ಕೂಡಲೇ ಧ್ವನಿಯ ಮೂಲಕ ಚಾಲಕನಿಗೆ ಅಲರ್ಟ್ ಮಾಡುತ್ತದೆ.

100 ಕಿ.ಮೀ. ದಾಟಿದ ಕೂಡಲೇ ಅದು ಮತ್ತಷ್ಟು ಚುರುಕಾಗಿ ಮಾಹಿತಿ ನೀಡುತ್ತದೆ. 120 ಕಿ.ಮೀ. ವೇಗಕ್ಕೆ ತಲುಪಿದ ಕೂಡಲೇ ಬಿಡದೆ ಅಲರ್ಟ್ ಮಾಡಿ ಚಾಲಕನಿಗೆ ನೆನಪು ಮಾಡುತ್ತದೆ ಎಂದು ರಸ್ತೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿ ಹೇಳಿದ್ದಾರೆ.
ರಿವರ್ಸ್ ಸೆನ್ಸರ್:- ಅಪಘಾತ ಅಥವಾ ಇನ್ನು ಯಾವುದೇ ತುರ್ತು ಪರಿಸ್ಥಿತಿಯ ಸಂದರ್ಭ ಸ್ವಯಂಚಾಲಿತ ಲಾಕ್ ಜಾಮ್ ಆಗಿದ್ದರೆ, ಚಾಲಕನ ಅಥವಾ ಕಾರಿನಲ್ಲಿರುವ ಇತರ ವ್ಯಕ್ತಿಗಳಿಗೆ ಹೊರ ಬರಲು ಅನುಕೂಲವಾಗುವಂತೆ ಬಾಗಿಲು ತೆಗೆಯುವಂಥ ವ್ಯವಸ್ಥೆ ಕೂಡ ಇರಲಿದೆ.

ಇದರ ಜತೆಗೆ ಪಾರ್ಕಿಂಗ್ ಸಂದರ್ಭ ವಾಹನಗಳನ್ನು ರಿವರ್ಸ್ ತೆಗೆಯುವಾಗ ಉಂಟಾಗುವ ಅಪಘಾತ ತಪ್ಪಿಸಲು “ರಿವರ್ಸ್ ಸೆನ್ಸರ್’ಗಳನ್ನು ಅಳವಡಿಸಲಾಗುತ್ತದೆ. ಇದಕ್ಕೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮತಿ ನೀಡಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಹಗುರ ವಾಣಿಜ್ಯಿಕ ವಾಹನಗಳಲ್ಲಿ ಏರ್ಬ್ಯಾಗ್ ಮತ್ತು ರಿವರ್ಸ್ ಸೆನ್ಸರ್ ಪಾರ್ಕಿಂಗ್ ಅನ್ನು ಅಳವಡಿಸುವಂತೆ ಸೂಚಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ ಎಂದು ಹೇಳಿದ್ದಾರೆ. ಪಾರ್ಕಿಂಗ್ ಮಾಡುವ ವೇಳೆ ಉಂಟಾಗುವ ಅಪಘಾತ ತಪ್ಪಿಸಲು ಇದು ನೆರವಾಗುತ್ತದೆ.
ಬಿಡುಗಡೆಗೆ ಮುನ್ನ ಪರೀಕ್ಷೆ: -ಇಂಥ ನಿಯಮಗಳ ಜಾರಿಯಿಂದ ಕಾರುಗಳು ಮಾರುಕಟ್ಟೆಗೆ ಬರುವ ಮೊದಲು ವಿದೇಶಗಳಲ್ಲಿರುವಂತೆ ಎಷ್ಟು ಪ್ರಮಾಣದಲ್ಲಿ ಅಪಘಾತ ತಡೆಯಲು ಸಾಧ್ಯ ಎನ್ನುವುದನ್ನು ಪರೀಕ್ಷೆಗೆ ಒಳಪಡಿಸಬೇಕಾಗುತ್ತದೆ. ಅದರಲ್ಲಿ ತೃಪ್ತಿದಾಯಕ ಫಲಿತಾಂಶ ಬಂದ ಬಳಿಕವೇ ಮಾರುಕಟ್ಟೆಗೆ ಬಿಡುಗಡೆ ಮಾಡಲು ಅವಕಾಶ ನೀಡಲಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ಕರ್ನಾಟಕ ಪೌರಾಡಳಿತ ನಿದೇಶನಾಲಯ CMAK/DMA(SBM)/KMDS ಸಂಸ್ಥೆಯಲ್ಲಿ /ಯೋಜನೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕಾಂಟ್ರಾಕ್ಟ್ ಬೇಸಿಸ್ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ಸಂಕ್ಷೀಪ್ತ ವಿವರ ಕೆಳಗೆ ಕೊಡಲಾಗಿದೆ.
ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.