News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
budget

ಕರ್ನಾಟಕ ಬಜೆಟ್

37

– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;

– ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ

-ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ

-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ

– ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ

– ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ

– ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

– ವಿಶೇಷ ಚೇತನ‌ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ

– ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ

-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.

– ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ

 

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.

– ಬಿಪಿಎಲ್ ಕಾರ್ಡ್‌ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.

– ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ

– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ

– ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್‌ ಸ್ಥಾಪಿಸಲು 100 ಕೋಟಿ ರೂ. ಅನುದಾನ

– ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ.

 

ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ

-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ:  ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ

ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.

– ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.

– ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ


– ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ

– ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ

– ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ

– ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ

– 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ

– ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.

– ರಾಮನಗರದಲ್ಲಿ ಬೃಹತ್‌ ರಾಮಂದಿರ ನಿರ್ಮಾಣ

– ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.

– ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ

-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ

 

ಮೀನಗಾರರ ಸುರಕ್ಷತೆಗಾಗಿ  17 ಕೋಟಿ ರೂ. ಅನುದಾನದಲ್ಲಿ ಬೋಟ್‌ಗಳಲ್ಲಿ ಜಿಪಿಎಸ್‌ ಅಳವಡಿಕೆ

– ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ

– ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ  100 ಕೋಟಿ ರೂ. ಅನುದಾನ

ಅರೆ ಮಲೆನಾಡು ಪ್ರದೇಶಗಳಲ್ಲಿ  ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ

– 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ

– ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ

– 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ರೂ. ಕೋಟಿ ಅನುದಾನ

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Cinema

    ಸಮಾಜ ಸೇವೆಗೆಂದು ಕೈ ಜೋಡಿಸಿದ ದರ್ಶನ್ ಹಾಗು ಚಿಕ್ಕಣ್ಣ…..

    ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…

  • ಕರ್ನಾಟಕ

    ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಕರ್ನಾಟಕ ಸಾರಿಗೆ..!ತಿಳಿಯಲು ಈ ಲೇಖನ ಓದಿ..

    ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

  • ಸುದ್ದಿ, ಸ್ಪೂರ್ತಿ

    ಪ್ರಧಾನಮಂತ್ರಿ ಯೋಜನೆಯ ಲಾಭ ಪಡೆದು ಈ ಮಹಿಳೆ ಆಗಿದ್ದೇನು ಗೊತ್ತಾ?ಮರೆಯದೇ ಈ ಸುದ್ದಿ ನೋಡಿ

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್  ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…

  • ಸುದ್ದಿ

    ಶಬರಿಮಲೆಗೆ ಮಹಿಳೆಯರಿಬ್ಬರ ಪ್ರವೇಶ ಮಾಡಿದ್ದರ ಬಗ್ಗೆ ವೀರೇಂದ್ರ ಹೆಗ್ಗಡೆರವರು ಹೇಳಿದ್ದೇನು ಗೊತ್ತಾ?

    ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ, ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ ಎಂದು ಪರೋಕ್ಷವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅಸಮಾಧಾನವನ್ನು ಹೊರಹಾಕಿದ್ದಾರೆ. ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ. ಬ್ರಹ್ಮಚರ್ಯ, ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರ ಇದೆ. ಹೀಗಾಗಿ ಇಂತಹ ಅಪಚಾರಗಳಾಗುತ್ತಿದೆಎಂದು ಡಾ. ವೀರೇಂದ್ರ ಹೆಗ್ಗಡೆ ಬೇಸರ ವ್ಯಕ್ತಪಡಿಸಿದ್ದಾರೆ. ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ…

  • ಉಪಯುಕ್ತ ಮಾಹಿತಿ

    ನಿಮ್ಮ ಮುಖದ ಮೇಲಿನ ಅನಾವಶ್ಯಕ ಕೂದಲನ್ನು ತೆಗೆಯಲು ಹೀಗೆ ಮಾಡಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    ಪ್ರತಿಯೊಬ್ಬ ಮಹಿಳೆಯು ತಾನು ಸುಂದರವಾಗಿ ಕಾಣಲು ಬಯಸುವುದು ಸಹಜ. ತತ್ವಚೆಗೆ ಹೆಚ್ಚಿನ ಅರಿಕೆಯನ್ನ ಮಾಡುತ್ತಾರೆ. ಆದರೆ ಮುಖದ ಅಂದವನ್ನ ಮುಖದ ಮೇಲಿನ ಬೇಡವಾದ ಕೂದಲುಗಳು ಹಾಳುಮಾಡುತ್ತವೆ. ಇಂತಹ ಬೇಡವಾದ ಕೂದಲುಗಳನ್ನ ತೆಗೆಯಲು ಹಲವು ಬಗೆಯ ಪ್ರಯತ್ನಗಳನ್ನ ಮಾಡುತ್ತಾರೆ. ಆದರೆ ಇದಕ್ಕೆ ಮನೆಯಲ್ಲೇ ಪರಿಹಾರವಿದೆ ಎಂಬುದನ್ನ ಮರೆತಿರುತ್ತಾರೆ. ನಿಮ್ಮ ಮುಖದಲ್ಲಿನ ಬೇಡವಾದ ಕೂದಲನ್ನ ನಿವಾರಿಸಲು ಇಲ್ಲಿದೆ ನೋಡಿ ಸುಲಭ ಉಪಾಯ… * ಎರಡು ಚಮಚ ಸಕ್ಕರೆ ಮತ್ತು ಒಂದು ಚಮಚ ಲಿಂಬೆರಸ. ಸಕ್ಕರೆಯನ್ನು ಸಂಪೂರ್ಣವಾಗಿ ಲೀನವಾಗದಂತೆ ಕದಡಿ. ದೊರಗಾದ…

  • ಸುದ್ದಿ

    ಅಮ್ಮ ಸಾವನ್ನಪ್ಪಿರುವ ವಿಷಯ ತಿಳಿಯದ ಪುಟ್ಟ ಕಂದಮ್ಮಆಟವಾಡುತ್ತಾ, ಅಮ್ಮ ಎಂದು ಕರೆದು ಎಬ್ಬಿಸುತ್ತಿರುವ ವಿಡಿಯೋ ವೈರಲ್.

    ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್‍ನ ಅಲಹಾಬಾದ್‍ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್​ಡೌನ್​…