ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;
– ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ
-ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ
-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ
– ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ
– ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ
– ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
– ವಿಶೇಷ ಚೇತನ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ
– ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ
-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.
– ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.
– ಬಿಪಿಎಲ್ ಕಾರ್ಡ್ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.
– ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ
– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ
– ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್ ಸ್ಥಾಪಿಸಲು 100 ಕೋಟಿ ರೂ. ಅನುದಾನ
– ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ.

ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ
-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ: ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ

ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.
– ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.
– ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ
– ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ
– ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ
– ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ
– ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ
– 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ
– ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.
– ರಾಮನಗರದಲ್ಲಿ ಬೃಹತ್ ರಾಮಂದಿರ ನಿರ್ಮಾಣ
– ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.
– ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ
-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ

ಮೀನಗಾರರ ಸುರಕ್ಷತೆಗಾಗಿ 17 ಕೋಟಿ ರೂ. ಅನುದಾನದಲ್ಲಿ ಬೋಟ್ಗಳಲ್ಲಿ ಜಿಪಿಎಸ್ ಅಳವಡಿಕೆ
– ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ
– ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ 100 ಕೋಟಿ ರೂ. ಅನುದಾನ

ಅರೆ ಮಲೆನಾಡು ಪ್ರದೇಶಗಳಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ
– 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ
– ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ


– 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ರೂ. ಕೋಟಿ ಅನುದಾನ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್ಸೆಟ್ ಕಾನ್ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…