News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
budget

ಕರ್ನಾಟಕ ಬಜೆಟ್

38

– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;

– ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ

-ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ

-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ

– ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ

– ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ

– ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

– ವಿಶೇಷ ಚೇತನ‌ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ

– ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ

-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.

– ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ

 

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.

– ಬಿಪಿಎಲ್ ಕಾರ್ಡ್‌ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.

– ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ

– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ

– ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್‌ ಸ್ಥಾಪಿಸಲು 100 ಕೋಟಿ ರೂ. ಅನುದಾನ

– ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ.

 

ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ

-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ:  ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ

ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.

– ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.

– ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ


– ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ

– ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ

– ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ

– ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ

– 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ

– ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.

– ರಾಮನಗರದಲ್ಲಿ ಬೃಹತ್‌ ರಾಮಂದಿರ ನಿರ್ಮಾಣ

– ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.

– ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ

-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ

 

ಮೀನಗಾರರ ಸುರಕ್ಷತೆಗಾಗಿ  17 ಕೋಟಿ ರೂ. ಅನುದಾನದಲ್ಲಿ ಬೋಟ್‌ಗಳಲ್ಲಿ ಜಿಪಿಎಸ್‌ ಅಳವಡಿಕೆ

– ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ

– ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ  100 ಕೋಟಿ ರೂ. ಅನುದಾನ

ಅರೆ ಮಲೆನಾಡು ಪ್ರದೇಶಗಳಲ್ಲಿ  ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ

– 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ

– ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ

– 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ರೂ. ಕೋಟಿ ಅನುದಾನ

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹಿಂದೂ ಧರ್ಮ ಮಂತ್ರಗಳನ್ನು ಸರಿಯಾದ ರೀತಿಯಲ್ಲಿ ಓದಿದ ಮಹತ್ವ.

    ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…

  • ಆರೋಗ್ಯ

    ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

    ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…

  • ಸಿನಿಮಾ

    ಒಳ್ಳೆ ಹುಡುಗ ಪ್ರಥಮ್’ನ ಹುಚ್ಚಾಟ!ಭುವನ್ ತೊಡೆ ಕಚ್ಚಿದ ಪ್ರಥಮ್! ಅಲ್ಲಿ ನಡೆದಿದ್ದಾದರು ಏನು ಗೊತ್ತಾ?

    ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.

  • inspirational, ಭವಿಷ್ಯ

    ಶ್ರೀ ಸಿಗಂದೂರು ಚೌಡೇಶ್ವರಿ ದೇವಿಯ ಕೃಪೆ ಇಂದ ನಿಮ್ಮ ರಾಶಿ ಪಲ ಹೇಗಿದೆ ನೋಡಿ…..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…