ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;
– ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ
-ರಾಜ್ಯದಲ್ಲಿ ಹೊಸದಾಗಿ 2 NCC ಘಟಕ ಸ್ಥಾಪನೆ
-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ
– ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ
– ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ
– ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
– ವಿಶೇಷ ಚೇತನ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ
– ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ
-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.
– ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.
– ಬಿಪಿಎಲ್ ಕಾರ್ಡ್ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.
– ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ
– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ
– ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್ ಸ್ಥಾಪಿಸಲು 100 ಕೋಟಿ ರೂ. ಅನುದಾನ
– ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ.

ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ
-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ: ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ

ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.
– ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.
– ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ
– ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ
– ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ
– ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ
– ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ
– 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ
– ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.
– ರಾಮನಗರದಲ್ಲಿ ಬೃಹತ್ ರಾಮಂದಿರ ನಿರ್ಮಾಣ
– ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.
– ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ
-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ

ಮೀನಗಾರರ ಸುರಕ್ಷತೆಗಾಗಿ 17 ಕೋಟಿ ರೂ. ಅನುದಾನದಲ್ಲಿ ಬೋಟ್ಗಳಲ್ಲಿ ಜಿಪಿಎಸ್ ಅಳವಡಿಕೆ
– ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ
– ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ 100 ಕೋಟಿ ರೂ. ಅನುದಾನ

ಅರೆ ಮಲೆನಾಡು ಪ್ರದೇಶಗಳಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ
– 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ
– ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ


– 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ರೂ. ಕೋಟಿ ಅನುದಾನ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…
ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..