News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
budget

ಕರ್ನಾಟಕ ಬಜೆಟ್

38

– ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ;

– ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು.

ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ

-ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ

-ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಗಳಾಗಿ ಹಂತ ಹಂತವಾಗಿ ಮೇಲ್ದರ್ಜೆಗೆ.

ಮೀನುಗಾರರ ದೋಣಿಗಳಿಗೆ ರಿಯಾಯಿತಿ ದರದಲ್ಲಿ ನೀಡುತ್ತಿರುವ ಡೀಸೆಲ್ ಮಿತಿಯನ್ನು 1.5 ಲಕ್ಷ ಕಿಲೋ ಲೀಟರ್ ನಿಂದ 2 ಲಕ್ಷ ಕಿಲೋ ಲೀಟರ್ ಗೆ ಹೆಚ್ಚಳ

– ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್ ಗಳ ಸ್ಥಾಪನೆ

– ಮೀನು ರಫ್ತು ಮತ್ತು ಮೌಲ್ಯ ವರ್ಧನೆಗಾಗಿ ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ Sea Food Park ಸ್ಥಾಪನೆ

– ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ

– ವಿಶೇಷ ಚೇತನ‌ ಮಕ್ಕಳಿಗಾಗಿ 1000 ಗ್ರಾಮೀಣ ಗ್ರಂಥಾಲಯಗಳ ಉನ್ನತೀಕರಣ

– ಪ್ರತೀ ವರ್ಷ 200 ಕೋಟಿ ವೆಚ್ಚದಲ್ಲಿ 2 ಸಾವಿರ ಕೆರೆಗಳ ಅಬಿವೃದ್ಧಿ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ಹೆಚ್ಚವರಿ 110 ಕೋಟಿ ಅನುದಾನ

-ವಕ್ಫ್ ಆಸ್ತಿ, ಖಬರಸ್ತಾನ್ ಗಳ ಸಂರಕ್ಷಣೆ, ಅಭಿವೃದ್ಧಿಗಾಗಿ 10 ಕೋಟಿ ರೂ.

– ಅಲ್ಪಸಂಖ್ಯಾತ ಪದವೀದರ ಮಹಿಳೆಯರಿಗೆ ಉದ್ಯೋಗವಕಾಶ

 

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಜ್ಯದ ಪ್ರಥಮ ಪರಿಸರ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ.

– ಬಿಪಿಎಲ್ ಕಾರ್ಡ್‌ದಾರರಿಗೆ ಮಾಸಿಕ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ.

– ಗೃಹಿಣಿ ಶಕ್ತಿ ಯೋಜನೆ ಘೋಷಣೆ: ಗೃಹಿಣಿಯರಿಗೆ ತಿಂಗಳಿಗೆ 500 ರೂ. ಸಹಾಯ ಧನ

– ಆ್ಯಸಿಡ್ ದಾಳಿ ಸಂತ್ರಸ್ತ್ರರಿಗೆ 3 ಸಾವಿರ ರೂ. ಬದಲು 10 ಸಾವಿರ ರೂ. ಮಾಸಾಶನ

– ಎಲ್ಲ ಜಿಲ್ಲೆ ಹಾಗೂ ತಾಲೂಕು ಕ್ರೀಡಾಂಗಣಗಳಲ್ಲಿ ಜಿಮ್‌ ಸ್ಥಾಪಿಸಲು 100 ಕೋಟಿ ರೂ. ಅನುದಾನ

– ಅಂತರಾಷ್ಟ್ರೀಯ ಕ್ರೀಡಾ ತರಬೇತಿಗೆ 50 ಕೋಟಿ ರೂ.

 

ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ: ಮೀನುಗಾರರು, ಟ್ಯಾಕ್ಸಿ–ಆಟೋ ಚಾಲಕರ ಮಕ್ಕಳಿಗೂ ಯೋಜನೆ ವಿಸ್ತಣೆ

-ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ:  ಸರಕಾರಿ ಪದವಿ ಪೂರ್ವ ಮತ್ತು ಸರಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ

ಬೆಂಗಳೂರು ಟ್ರಾಫಿಕ್ ನಿಯಂತ್ರಣ ಯೋಜನೆಗೆ 150 ಕೋ.ರೂ.

– ಬೆಂಗಳೂರು ನಗರ ಅಭಿವೃದ್ಧಿಗೆ 10 ಸಾವಿರ ಕೋಟಿ ರೂ.

– ಆರ್ಟಿಫಿಷಿಯನ್ ಇಂಟೆಲಿಜೆನ್ಸ ಮೂಲಕ ಟ್ರಾಫಿಕ್ ನಿರ್ವಹಣೆಗೆ ಯೋಜನೆ


– ರೈತರಿಗೆ 5 ಲಕ್ಷ ರೂಪಾಯಿವರೆಗಿನ ಬಡ್ಡಿ ರಹಿತ ಸಾಲ

– ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ ಭೂಸಿರಿ ಯೋಜನೆ

– ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ 150 ಕೋಟಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆ

– ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ ಅನುದಾನ

– 30 ಕಸ್ತೂರ್ ಬಾ ಶಾಲೆಗಳಲ್ಲಿ ವಸತಿ ವ್ಯವಸ್ಥೆ

– ಧಾರ್ಮಿಕ ದತ್ತಿ ಇಲಾಖೆಯ ಜಮೀನುಗಳ ವರ್ಷಾಶನ 6000 ರೂ. ಹೆಚ್ಚಳ.

– ರಾಮನಗರದಲ್ಲಿ ಬೃಹತ್‌ ರಾಮಂದಿರ ನಿರ್ಮಾಣ

– ತೀರ್ಥಹಳ್ಳಿ ಕೃಷಿ ಸಂಶೋಧನಾ ಕೇಂದ್ರಕ್ಕೆ 10 ಕೋ.ರೂ.

– ಆರ್ಥಿಕವಾಗಿ ಹಿಂದುಳಿದವರಿಗೆ ಹೊಸ ಗೃಹ ಯೋಜನೆ

-ನೇಕಾರರು, ಮೀನುಗಾರರಿಗೂ ರೈತ ವಿದ್ಯಾನಿಧಿ ವಿಸ್ತರಣೆ

 

ಮೀನಗಾರರ ಸುರಕ್ಷತೆಗಾಗಿ  17 ಕೋಟಿ ರೂ. ಅನುದಾನದಲ್ಲಿ ಬೋಟ್‌ಗಳಲ್ಲಿ ಜಿಪಿಎಸ್‌ ಅಳವಡಿಕೆ

– ರಾಜ್ಯದಲ್ಲಿ ಹೊಸದಾಗಿ ಆರು ESI ಆಸ್ಪತ್ರೆಗಳ ನಿರ್ಮಾಣ

– ಬಳ್ಳಾರಿಯಲ್ಲಿ ಮೆಘಾ ಡೈರಿ ಸ್ಥಾಪನೆಗೆ  100 ಕೋಟಿ ರೂ. ಅನುದಾನ

ಅರೆ ಮಲೆನಾಡು ಪ್ರದೇಶಗಳಲ್ಲಿ  ನರೇಗಾ ಯೋಜನೆ ಅಡಿಯಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಲು ರೈತರಿಗೆ ಪ್ರೋತ್ಸಾಹ ಧನ

– 18 ಕೋ.ರೂ. ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ

– ಆಶಾಕಾರ್ಯಕರ್ತೆಯ ಗೌರವ ಧನ 1000 ರೂ. ಹೆಚ್ಚಳ

– 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ‘ಮಕ್ಕಳ ಬಸ್ಸು’ ಯೋಜನೆಗಾಗಿ 100 ರೂ. ಕೋಟಿ ಅನುದಾನ

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ಸಮುದ್ರದಲ್ಲಿ ದುಬೈಯಿಂದ ಭಾರತಕ್ಕೆ ನಿರ್ಮಿಸುತ್ತಿರುವ ರೈಲುಮಾರ್ಗ! ಎಲ್ಲಿಂದ ಎಲ್ಲಿಗೆ ಗೊತ್ತಾ?

    ಪ್ರಪಂಚದಲ್ಲಿನ ದೇಶಗಳು ಈ ಮಾಡ್ರನ್ ಟ್ರಾನ್ಸ್ಪೋರ್ಟೆಷನ್ ಮೇಲೆ ಇಂಟರೆಸ್ಟನ್ನ ತೋರಿಸುತ್ತಾರೆ. ಇದರಲ್ಲಿ ಟೆಕ್ನಾಲಜಿ ಕೂಡ ಬೆಳೆಯುತ್ತಿರುವುದರಿಂದ ಟ್ರಾನ್ಸ್ಪೋರ್ಟೆಷನ್ ಎಲ್ಲಾ ದೇಶಗಳಲ್ಲಿ ಇಂಪ್ರೂವ್ ಆಗುತ್ತಿದೆ. ಇದರಿಂದ ಭಾರತ ಕೂಡ ಹೊಸ ಹೊಸ ಟ್ರಾನ್ಸ್ಪೋರ್ಟೆಷನ್ ಪದ್ಧತಿಯನ್ನು ಕಂಡುಹಿಡಿಯುತ್ತಲೇ ಇದೆ. ಆದರೆ ಯುನೈಟೆಡ್ ಎಮಿರೇಟ್ಸ್  ದುಬೈಯಿಂದ ಮುಂಬೈವರೆಗೂ ಒಂದು ಹೈ ಸ್ಪೀಡ್ ಅಂಡರ್ವಾಟರ್ ರೈಲ್ವೇ ನೆಟ್ವರ್ಕನ್ನ ಬಿಲ್ಡ್ ಮಾಡಬೇಕೆಂಬ ಆಲೋಚನೆಯಲ್ಲಿ ಇದೆ. ಅಂದರೆ ಸಮುದ್ರದಲ್ಲಿ ಪ್ರಯಾಣಿಸುವ ರೈಲನ್ನ ನಿರ್ಮಿಸಬೇಕೆಂಬ ಆಲೋಚನೆ ಇದೆ.ಇದರಿಂದ ಟ್ರೈನ್ UAE ನಲ್ಲಿನ ಫುಜಿ಼ರಾ ನಗರದಿಂದ ಭಾರತದಲ್ಲಿನ ಮುಂಬೈವರೆಗೆ…

  • ಉಪಯುಕ್ತ ಮಾಹಿತಿ

    ವಾರದಲ್ಲಿ ಯಾವದಿನ ಯಾವ ಬಣ್ಣದ ಬಟ್ಟೆಗಳನ್ನು ಧರಿಸಿದರೆ ಒಳ್ಳೆಯದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…

  • inspirational

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….

  • ಮನರಂಜನೆ

    BB ಮನೆಯಲ್ಲಿ ಶುರುವಾಯ್ತು ಪ್ರೇಮ್ ಕಹಾನಿ!’ನನ್ನ ಕಂಡರೆ ನಿಮಗೆ ಏನನಿಸುತ್ತೆ?

    ಬಿಗ್‌ ಬಾಸ್‌ ಮನೆಯಲ್ಲಿ ಕೋಪ, ಜಗಳ, ಲವ್, ಕೇರ್‌ ಇವೆಲ್ಲಾ ಮಾಮೂಲಿ.ಅದರಲ್ಲೂ ನಟ-ನಟಿಯರು ಬೇಗ ಗಂಟು ಹಾಕಿಕೊಳ್ಳುತ್ತಾರೆ ಎಂಬುವುದು ವೀಕ್ಷಕರ ಅಭಿಪ್ರಾಯ. ಮೊದಲ ವಾರದಲ್ಲೇ ಅತಿ ಹೆಚ್ಚು ವೋಟ್‌ ಪಡೆದು ನಾಮಿನೇಶನ್‌ ಪಟ್ಟಿಯಲ್ಲಿ ಸೇರಿಕೊಂಡಿರುವ ಸ್ಪರ್ಧಿ ಚೈತ್ರಾ ಕೊಟ್ಟೂರ್‌ ಟಾಸ್ಕ್ ನಡೆದ ನಂತರ ಮಧ್ಯರಾತ್ರಿ ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಶೈನ್‌ ಶೆಟ್ಟಿ ಜೊತೆ ಕುಳಿತು ಮಾತನಾಡುತ್ತಿರುತ್ತಾರೆ. ಆಗ ಮನಸ್ಸಲ್ಲಿದ್ದ ಲವ್‌ ವಿಚಾರವನ್ನು ತೆರೆದಿಟ್ಟಿದ್ದಾರೆ. ಬಿಗ್‌ ಬಾಸ್‌ ಮನೆಗೆ ಪ್ರವೇಶಿಸಿದ ಬಳಿಕ ಶೈನ್‌ ಶೆಟ್ಟಿ ಜೊತೆ ಕಾಣಿಸಿಕೊಳ್ಳದ ಚೈತ್ರಾ…

  • ಜ್ಯೋತಿಷ್ಯ

    ಗಂಡನನ್ನು ಹೆಚ್ಚಾಗಿ ಪ್ರೀತಿಸುವ ವಿಚಾರದಲ್ಲಿ ಈ ರಾಶಿಗಳ ಹುಡುಗಿಯರು ತುಂಬಾ ಮುಂದು…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…

  • ಸುದ್ದಿ

    14ನೇ ವಯಸ್ಸಿನಲ್ಲಿ ಮುಸುರೆ ತಿಕ್ಕುತ್ತಿದ್ದವ, 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿದ, ಮತ್ತೀಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ..!

    ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್‌ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್‌ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…