ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ದಿನದ 24 ಗಂಟೆಯೂ ವಿದ್ಯುತ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ಹೊಸ ಯೋಜನೆಯನ್ನು ಹಮ್ಮಿಕೊಂಡಿದೆ. ವಿದ್ಯುತ್ ಖೋತಾ ಮಾಡಿದಲ್ಲಿ 2019ರ ಏಪ್ರಿಲ್ ನಿಂದ ವಿತರಕರಿಗೇ ದಂಡ ಹಾಕಲಾಗುತ್ತದೆ. ಅಷ್ಟೇ ಅಲ್ಲ ವಿದ್ಯುತ್ ಕಳವು ತಡೆಯಲು ಸ್ಮಾರ್ಟ್ ಮೀಟರ್ ಗಳನ್ನು ಅಳವಡಿಸಲು ಚಿಂತನೆ ನಡೆದಿದೆ.
2018ರ ಅಂತ್ಯದ ವೇಳೆಗೆ ಸರ್ವರಿಗೂ ವಿದ್ಯುತ್ ಪೂರೈಸಲು 16,000 ಕೋಟಿ ರೂ. ವೆಚ್ಚದಲ್ಲಿ ಸೌಭಾಗ್ಯ ಸ್ಕೀಮ್ ಅನ್ನು ಕೂಡ ಲಾಂಚ್ ಮಾಡಲಾಗಿತ್ತು. 2019ರ ಮಾರ್ಚ್ ವೇಳೆಗೆ ದೇಶಾದ್ಯಂತ ದಿನದ 24 ಗಂಟೆಯೂ ವಿದ್ಯುತ್ ನೀಡುವುದು ನಮ್ಮ ಉದ್ದೇಶ. ಮಾರ್ಚ್ ಬಳಿಕ ವಿನಾಕಾರಣ ಲೋಡ್ ಶೆಡ್ಡಿಂಗ್ ಮಾಡಿದ್ರೆ ವಿತರಕರಿಗೆ ದಂಡ ಹಾಕುವುದಾಗಿ ಇಂಧನ ಸಚಿವ ಆರ್.ಕೆ.ಸಿಂಗ್ ಈ ವಿಷಯವನ್ನು ತಿಳಿಸಿದ್ದಾರೆ.
ತಾಂತ್ರಿಕ ದೋಷ ಅಥವಾ ಪ್ರಕೃತಿ ವಿಕೋಪಗಳ ಕಾರಣಗಳನ್ನು ಹೊರತುಪಡಿಸಿ, ಸುಖಾ ಸುಮ್ಮನೆ ವಿದ್ಯುತ್ ಕಡಿತಗೊಳಿಸಿದರೆ, ವಿದ್ಯುತ್ ಪೂರೈಕೆದಾರರಿಗೆ ದಂಡ ವಿಧಿಸಲಾಗುತ್ತದೆ.ವಿದ್ಯುತ್ ಮೀಟರ್, ಬಿಲ್ ಪಾವತಿ ಎಲ್ಲವನ್ನೂ ಡಿಜಿಟಲೀಕರಣ ಮಾಡುವ ಉದ್ದೇಶ ಸರ್ಕಾರಕ್ಕಿದೆ. ಅದಕ್ಕಾಗಿ ಪ್ರಿ ಪೇಯ್ಡ್ ಮೀಟರ್ ಅಳವಡಿಸಲು ಎಲ್ಲಾ ರಾಜ್ಯಗಳು ಇದಕ್ಕೆ ಸಮ್ಮತಿಸಿವೆ. ವಿದ್ಯುತ್ ಪೂರೈಕೆಗೆ ತಕ್ಕಂತೆ ಶುಲ್ಕ ವಸೂಲಿ ಆಗುತ್ತಿಲ್ಲ. ಹಾಗಾಗಿ ಈ ಕ್ರಮ ಅನಿವಾರ್ಯ ಅಂತಾ ಸಚಿವರು ತಿಳಿಸಿದ್ದಾರೆ.
ಪ್ರೀ ಪೇಯ್ಡ್ ಮೀಟರ್ ಅಳವಡಿಕೆ ಹಾಗೂ ಫಲಾನುಭವಿಗಳಿಗೆ ನೇರ ಲಾಭ ವರ್ಗಾಯಿಸಲು ಹಾಗೂ 24×7 ವಿದ್ಯುತ್ ಪೂರೈಸಲು ದೇಶದ ಬಹುತೇಕ ರಾಜ್ಯಗಳು ಒಪ್ಪಿವೆ, ಎಂದು ಸಚಿವರು ತಿಳಿಸಿದ್ದಾರೆ.
ಇನ್ನು ಮುಂದೆ ಮೀಟರಿಂಗ್, ಬಿಲ್ ಸಂಗ್ರಹಕ್ಕೆ ಸಂಬಂಧಿಸಿದಂತೆ ಮಾನವ ಸಂಪರ್ಕವಿಲ್ಲದಂತೆ ಮಾಡಲಾಗುವುದು. ಮೊಬೈಲ್ ಮೂಲಕವೇ ವಿದ್ಯುತ್ ಬಿಲ್ ಕಟ್ಟುವ ವ್ಯವಸ್ಥೆ ಮಾಡಲಾಗುವುದು. ಆದರೆ, ಈ ಕಾರ್ಯಕ್ಕೆ ಯಾವುದೇ ಕಾಲ ಮಿತಿ ನಿಗದಿಗೊಳಿಸಿಲ್ಲ. ಅಲ್ಲದೇ ಪೂರೈಕೆದಾರರಿಗೆ ಆಗುವ ನಷ್ಟವನ್ನು ಸರಿದೂಗಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ, ಸಚಿವರು ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ಕರ್ನಾಟಕ ಹೈ ಕೋರ್ಟ್ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್ನ ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…