News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೆ ಗ್ರಾಮದಲ್ಲಿ ಸರ್ಪಂಚ್ ಹುದ್ದೆ ಸಿಗಲಿದೆ..!ತಿಳಿಯಲು ಈ ಲೇಖನ ಓದಿ..

136

ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ.

24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್.

ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ. ಅದರ ಜೊತೆಜೊತೆಗೆ ರಾಜಕೀಯಕ್ಕೂ ಕಾಲಿಟ್ಟಿರೋದು ವಿಶೇಷ. 2015ರಲ್ಲಿ ಶಹನಾಜ್ ಳ ಅಜ್ಜ ಕೂಡ ಸರ್ಪಂಚ್ ಆಗಿ ಆಯ್ಕೆಯಾಗಿದ್ದರು. ಆದ್ರೆ ಶಿಕ್ಷಣ ಪ್ರಮಾಣಪತ್ರ ತಿದ್ದಿದ ಆರೋಪದ ಮೇಲೆ ಹುದ್ದೆ ಕಳೆದುಕೊಂಡಿದ್ದರು. ಇದೀಗ ಶಹನಾಜ್ ಮೇಲೆ ಗ್ರಾಮಸ್ಥರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೂ ಸಹ ನೀಡಬೇಕಂತೆ ಸಚಿವ ಸ್ಥಾನ..!ಏಕೆ ಗೊತ್ತಾ..?

    ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್‍ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್‍ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್‍ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್‍ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಯನ್ನು ನೆನೆಯುತ್ತಾ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…

  • inspirational

    ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…

  • ಉಪಯುಕ್ತ ಮಾಹಿತಿ

    ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ

    karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/

  • ದೇಗುಲ ದರ್ಶನ, ದೇವರು, ದೇವರು-ಧರ್ಮ

    ಪರಮಪೂಜ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ.

    ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…